ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತೆಂಬ ಕಾರಣಕ್ಕೆ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Mar 14, 2020, 12:22 PM IST
ಬಂಟ್ವಾಳ: ಎಂಬಿಎ ವಿದ್ಯಾರ್ಥಿಯೋರ್ವಳು ಪರೀಕ್ಷೆಯಲ್ಲಿ ಗಳಿಸಿದ ಅಂಕ ಕಡಿಮೆಯಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಅಮ್ಟಾಡಿ ಮೇಲಿನ ಏರಿಯಾ ಎಂಬಲ್ಲಿ ನಡೆದಿದೆ.
ಖಾಸಗಿ ಕಾಲೇಜೊಂದರ ಪ್ರಥಮ ಎಂ.ಬಿ.ಎ. ವಿದ್ಯಾರ್ಥಿ ನಿ ರಕ್ಷಿತಾ( 23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಅಮ್ಟಾಡಿ ನಿವಾಸಿ ಯಾದವ ಎಂಬರ ಮಗಳು ರಕ್ಷಿತಾ ಎಂಬಿಎ ಓದುತ್ತಿದ್ದರು. ಪ್ರಥಮ ಸೆಮಿಸ್ಟರ್ ನಲ್ಲಿ ಅಂಕ ಕಡಿಮೆಯಾಗಿದೆ ಎಂಬ ಕಾರಣಕ್ಕಾಗಿ ನೊಂದು ಮನೆಯ ಅಡುಗೆ ಕೋಣೆಯಲ್ಲಿ ಚೂಡಿದಾರ್ ಶಾಲು ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ