ಬಂಟ್ವಾಳ: ಜಾನುವಾರು ಕಳವುಗೈದು ಅಕ್ರಮ ಸಾಗಾಟ; ಓರ್ವನ ಬಂಧನ
Team Udayavani, Oct 15, 2022, 9:21 PM IST
ಬಂಟ್ವಾಳ: ಜಾನುವಾರುಗಳನ್ನು ಕಳವುಗೈದು ಅಕ್ರಮ ಸಾಗಾಟಕ್ಕೆ ಯತ್ನಿಸುತ್ತಿರುವುದನ್ನು ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಮತ್ತವರ ಸಿಬ್ಬಂದಿಗಳು ಶನಿವಾರ ಬೆಳಗ್ಗೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಎಂಬಲ್ಲಿ ಪತ್ತೆಹಚ್ಚಿದ್ದು ಈ ಸಂಬಂಧ ಒರ್ವನನ್ನು ಬಂಧಿಸಿ ,ಎರಡು ಜಾನುವಾರನ್ನು ರಕ್ಷಿಸಿದ್ದಾರೆ.
ಬಂಧಿತನನ್ನು ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ( 47) ಎಂದು ಹೆಸರಿಸಲಾಗಿದೆ.ಬಿಳಿಯೂರು ಗ್ರಾಮದ ಸತ್ತಿಕಲ್ಲು ನಿವಾಸಿ ಸತ್ತಾರ್ ಹಾಗೂ ರಿಫಾಝ್ ಎಂಬವರನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದು,ಇವರಿಬ್ಬರು ತಲೆಮರೆಸಿಕೊಂಡಿದ್ದಾರೆ.
ಶುಕ್ರವಾರ ರಾತ್ರಿ ಗಸ್ತಿನಲ್ಲಿದ್ದ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ