Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ


Team Udayavani, May 6, 2024, 5:29 PM IST

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಂಟ್ವಾಳ: ಪಾಳು ಬಾವಿಗೆ ಬಿದ್ದ ನಾಯಿಯೊಂದನ್ನು ಬಂಟ್ವಾಳ ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಸೋಮವಾರ (ಮೇ 06) ಬೆಳಗ್ಗೆ ಮೊಡಂಕಾಪಿನ ಗಾಂದೋಡಿ ಬಳಿ ನಡೆದಿದೆ.

ಸ್ಥಳೀಯರ ಮಾಹಿತಿ ಪ್ರಕಾರ ನಾಯಿಯು ಕಳೆದ ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದು, ಬಾವಿಯನ್ನು ಯಾರೂ ಉಪಯೋಗಿಸದ ಹಿನ್ನೆಲೆಯಲ್ಲಿ ನಾಯಿ ಬಿದ್ದಿರುವುದು ಗಮನಕ್ಕೆ ಬಂದಿರಲಿಲ್ಲ.

ಆದರೆ ಇಂದು ನಾಯಿ ಬಾವಿಯಲ್ಲಿರುವುದು ಗೊತ್ತಾಗಿದ್ದು, ಗಾಂದೋಡಿ ನಿವಾಸಿ ವಿಶ್ವನಾಥ ಶೆಟ್ಟಿ ಅವರು ಪೊಲೀಸ್ 100 ಸಂಖ್ಯೆಗೆ ಕರೆ ಮಾಡಿದ್ದು, ಅವರು ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಅಗ್ನಿಶಾಮಕ ಸಿಬಂದಿಯೊಬ್ಬರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ನಾಯಿಗೆ ಹಗ್ಗವನ್ನು ಕಟ್ಟಿದ್ದಾರೆ. ಅವರು ಮೇಲೆ ಬಂದ ಬಳಿಕ ನಾಯಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಎಳೆಯಲಾಗಿದೆ.

ಟಾಪ್ ನ್ಯೂಸ್

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Panaji: ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಬಸ್… 4 ಕಾರ್ಮಿಕರು ಮೃತ್ಯು, 5ಮಂದಿ ಗಂಭೀರ

Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Belthangady; ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.