ಬಪ್ಪಳಿಗೆ: ಮಯ್ಯತ್‌ ಪರಿಪಾಲನ ಕೊಠಡಿಗೆ ಶಿಲಾನ್ಯಾಸ


Team Udayavani, Mar 21, 2017, 2:50 PM IST

shilanyasa.jpg

ಬಪ್ಪಳಿಗೆ: ಮಯ್ಯತ್‌ ಪರಿಪಾಲನಕ್ಕೆ ನಿರ್ಮಿಸಲಾಗುತ್ತಿರುವ ಕೊಠಡಿಗೆ ಬಪ್ಪಳಿಗೆ ಮಸ್ಜಿದ್‌ನೂ°ರ್‌ ಮಸೀದಿ ಸಭಾಂಗಣದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.

ಅನ್ಸಾರುಲ್‌ ಇಸ್ಲಾಂ ಯುವಕ ಸಮಿತಿ ಆಶ್ರಯದಲ್ಲಿ ಬಪ್ಪಳಿಗೆ ಮಸಿcದ್‌ನೂ°ರ್‌ ಮಸೀದಿ ಕಮಿಟಿ ಹಾಗೂ ಬಪ್ಪಳಿಗೆ ಮುಸ್ಲಿಂ ಯುವಕರ ಸಹಕಾರದೊಂದಿಗೆ ನಿರ್ಮಿಸುತ್ತಿರುವ ಕಟ್ಟಡಕ್ಕೆ ಪುತ್ತೂರು ಮುದರ್ರಿಸ್‌ ಅಸ್ಸಯ್ಯದ್‌ ಅಹಮ್ಮದ್‌ ಪೂಕೋಯ ತಂšಳ್‌ ಶಿಲಾನ್ಯಾಸ ನೆರವೇರಿಸಿ ಶುಭಕೋರಿದರು. ಹಲವು ವರ್ಷಗಳಿಂದ ವಿವಿಧ ಕಾರಣಗಳಿಂದ ಮೃತಪಟ್ಟ ಮುಸ್ಲಿಮ ಹಾಗೂ ಅನಾಥ ಮುಸ್ಲಿಂರ ಮೃತದೇಹವನ್ನು ತಂದು ಇಸ್ಲಾಂಮಿನ ವಿಧಿ ವಿಧಾನದಂತೆ ಶುದ್ಧೀಕರಿಸಿ ಅಂತ್ಯ ಸಂಸ್ಕಾರಕ್ಕೆ ಬೇಕಾದ ಪರಿಪಾಲನೆಯನ್ನು ಬಪ್ಪಳಿಗೆಯ ಯುವಕರು ಮಾಡುತ್ತಿದ್ದಾರೆ. ಅದಕ್ಕಾಗಿ ಈಗಿನ ಕೊಠಡಿಯಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ವಿಶಾಲವಾದ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಜಿಲ್ಲಾ ವಕ್‌³ ಸದಸ್ಯ ಪಿ.ಬಿ. ಹಸನ್‌ ಹಾಜಿ, ಬಪ್ಪಳಿಗೆ ಮಸ್ಜಿದ್‌ನೂ°ರ್‌ ಮಸೀದಿ ಕಮಿಟಿಯ ಅಧ್ಯಕ್ಷ ಅಬ್ದುಲ್‌ ಹಮೀದ್‌, ಮಸೀದಿಯ ಖತೀಬ್‌ ರಫೀಕ್‌ ಫೈಝಿ ಪುತ್ತೂರು ಅನ್ಸಾರುದ್ದೀನ್‌ ಜಮಾಅತ್‌ ಕಮಿಟಿಯ ಪ್ರಧಾನ ಕಾರ್ಯದರ್ಶಿ ಎಲ್‌.ಟಿ. ಅಬ್ದುಲ್‌ ರಝಾಕ್‌ ಹಾಜಿ, ಬಪ್ಪಳಿಗೆ ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ವಿ.ಕೆ. ಶರೀಫ್, ಮಾಜಿ ಅಧ್ಯಕ್ಷ ಕೆ.ವೈ.ಪಿ. ಯುಸೂಫ್ ಹಾಜಿ,  ಫಾರೂಕ್‌ ಬಪ್ಪಳಿಗೆ, ಬಿ.ಎಚ್‌. ಮುಹಮ್ಮದ್‌ ಬಪ್ಪಳಿಗೆ, ಇಕ್ಬಾಲ್‌ ಯು.ಕೆ., ಸಿದ್ದೀಕ್‌, ರಝಾಕ್‌, ಝಬೈರ್‌ ಯು.ಕೆ. ಅನ್ಸಾರುಲ್‌ ಇಸ್ಲಾಂ ಯುವಕ ಸಮಿತಿ ಬಪ್ಪಳಿಗೆ ಇದರ ಅಧ್ಯಕ್ಷ ಶಾಫಿ ಕೆ.ವೈ.ಪಿ. ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಯು.ಕೆ., ಮದ್ರಸ ಮ್ಯಾನೇಜ್‌ಮೆಂಟ್‌ ಅಧ್ಯಕ್ಷ ಝಾಕೀರ್‌ ಹನೀಫ್ ಕಲ್ಲೇಗ, ಶಮೀ ಬಪ್ಪಳಿಗೆ, ನೂರುದ್ದೀನ್‌ ಬಪ್ಪಳಿಗೆ, ಸವಾದ್‌ ಬಪ್ಪಳಿಗೆ, ಸವಾದ್‌ ಕರ್ಕುಂಜ, ರಝಾಕ್‌ ಬಿ.ಎಚ್‌. ಬಪ್ಪಳಿಗೆ, ಶಾಫಿ ಗಡಿಪ್ಪಿಲ, ಮೋನು ಬಪ್ಪಳಿಗೆ, ನಾಸೀರ್‌ ಬಪ್ಪಳಿಗೆ, ಮರ್ಶದ್‌ ಕರ್ಕುಂಜ, ಬಿ.ಕೆ.ಶರೀಫ್, ಜುಬೈರ್‌ ಯು.ಕೆ. ಸಮೀರ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಐವರು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

19

Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

17

Belthangady: ಅಪಘಾತದ ಗಾಯಾಳು ಯುವಕ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಐವರು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.