ಬೈಕಂಪಾಡಿ : ಬೀಚ್‌ನಲ್ಲಿ ಮೋಜು ಮಸ್ತಿಗಿಳಿದು ನೀರುಪಾಲು : ಅನ್ಯ ಜಿಲ್ಲೆಯವರೇ ಹೆಚ್ಚು


Team Udayavani, Jun 8, 2022, 8:28 PM IST

ಬೀಚ್‌ನಲ್ಲಿ ಮೋಜು ಮಸ್ತಿಗಿಳಿದು ನೀರುಪಾಲು : ಅನ್ಯ ಜಿಲ್ಲೆಯವರೇ ಹೆಚ್ಚು

ಬೈಕಂಪಾಡಿ : ಮಳೆಗಾಲ ಸಮೀಪಿಸುತ್ತಿದ್ದರೂ, ಬೀಚ್‌ ಕಡೆ ನಿರಂತರವಾಗಿ ಪ್ರವಾಸಿಗರು ಬರುತ್ತಿದ್ದಾರೆ. ಪ್ರಮುಖವಾಗಿ ಪಣಂಬೂರು, ಸುರತ್ಕಲ್‌ ಸಸಿಹಿತ್ಲು, ಮಲ್ಪೆ ಮತ್ತಿತರ ಕಡೆ ಬೀಚ್‌ಗೆ ಇಳಿಯದಂತೆ ನೋಡಲು ಕಾವಲು ಸಿಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ ಎಲ್ಲ ಕಡೆ ಭದ್ರತೆ ಅಸಾಧ್ಯ. ಎಲ್ಲಿ ಭದ್ರತೆ ಇಲ್ಲವೋ ಅಲ್ಲಿ ಕಣ್ಣು ತಪ್ಪಿಸಿ ಬೀಚ್‌ಗಿಳಿದು ಮೋಜು ಮಸ್ತಿ ಮಾಡುವ ಕೆಲವರು ನೀರುಪಾಲಾಗುತ್ತಿರುವುದು ಮಲ್ಪೆ, ಬೈಕಂಪಾಡಿ, ಸುರತ್ಕಲ್‌ ಬೀಚ್‌ಗಳಲ್ಲಿ ಹೆಚ್ಚಾಗಿದೆ.

ವಿಶೇಷವೆಂದರೆ ಇಲ್ಲಿ ನೀರುಪಾಲಾಗುತ್ತಿರುವವರಲ್ಲಿ ಅನ್ಯ ರಾಜ್ಯ, ಅನ್ಯ ಜಿಲ್ಲೆಯವರೇ ಹೆಚ್ಚು. ದೂರದ ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಹಾಸನ, ಕೇರಳ ಮೊದಲಾದ ಕಡೆಗಳಿಂದ ಪ್ರವಾಸಕ್ಕೆ ಬರುವವರು ಇಲ್ಲಿನ ಬೀಚ್‌ಗಳ ತೆರೆಗಳನ್ನು ಕಂಡು ಈಜಲು ಇಳಿಯುತ್ತಾರೆ. ಸ್ಥಳೀಯರು ಬೇಡವೆಂದರೂ ಕೇಳದ ಮಂದಿ ನೀರಿಗಿಳಿದೇ ಬಿಡುತ್ತಾರೆ. ಬೇರೆ ಜಿಲ್ಲೆಗಳ ನದಿ, ಕೆರೆಗಳಲ್ಲಿ ಹೆಚ್ಚಿನ ಸೆಳೆತ ಇರುವುದಿಲ್ಲ. ಆದರೆ ಕರಾವಳಿ ಕರ್ನಾಟಕದ ಇಲ್ಲಿನ ಬೀಚ್‌ಗಳಲ್ಲಿ ನೀರಿನ ಸೆಳೆತ ಹೆಚ್ಚಿರುತ್ತದೆ. ಮಳೆಗಾಲದಲ್ಲಂತೂ ಮತ್ತೂ ಹೆಚ್ಚಿನ ಪ್ರಕ್ಷುಬ್ದತೆ, ಸೆಳೆತವಿರುತ್ತದೆ. ಇದು ಹೊರಜಿಲ್ಲೆಯ ಯುವಕ-ಯುವತಿಯರ ಅರಿವಿಗೆ ಬರುವುದಿಲ್ಲ. ಸುಳಿ ಪ್ರದೇಶ, ಹೊಗೆ ಕರಗಿ ಆಳವಾದ ಕಂದಕ ಇವುಗಳನ್ನು ಗುರುತಿಸಲೂ ಸಾಧ್ಯವಾಗದು. ಇಲ್ಲಿನ ಸ್ಥಳೀಯರು, ಭದ್ರತ ಸಿಬಂದಿಗಳು ಎಷ್ಟು ಹೇಳಿದರೂ ಅವರು ಕೇಳುವ ಸ್ಥಿತಿಯಲ್ಲಿ ಇರೋದಿಲ್ಲ. ಹಾಗಾಗಿ ಅವರು ನೀರುಪಾಲಾಗಿ ಜೀವವನ್ನೇ ಕಳೆದುಕೊಂಡಿರುತ್ತಾರೆ. ಅದೆಷ್ಟೋ ಮಂದಿಯನ್ನು ಲೈಫ್ಗಾರ್ಡ್‌ಗಳು, ಪೊಲೀಸರು, ಸ್ಥಳೀಯರು ರಕ್ಷಣೆ ಮಾಡಿ ಜೀವ ಉಳಿಸಿದ್ದಾರೆ.

ಇದನ್ನೂ ಓದಿ : ಎಐಸಿಸಿ ಅಧ್ಯಕ್ಷ ಸ್ಥಾನ ಯಾವ ಜಾತಿಯವರಿಗೆಲ್ಲಾ ನೀಡಿದ್ದೀರಿ?: ಸಿದ್ದುಗೆ ಬಿಜೆಪಿ ಸವಾಲು

ಬೈಕಂಪಾಡಿ ಬಳಿ ಕೆಲವು ಮಂದಿ ಹುಬ್ಬಳ್ಳಿಯ ಯುವಕರು ಇತ್ತೀಚೆಗೆ ಈಜಲು ಬಂದಿದ್ದರು. ಬೃಹತ್‌ ತೆರೆ ಅಪ್ಪಳಿಸುತ್ತಿದ್ದರೂ, ಎದುರಾಗಿ ಹೋಗುತ್ತಿದ್ದುದನ್ನು ಕಂಡು ಬುದ್ಧಿವಾದ ಹೇಳಿ ಹಿಂದಕ್ಕೆ ಕಳಿಸಿದ್ದೇನೆ. ಯಾರೂ ಇಲ್ಲದಾಗ ಅಪಾಯವಾದರೆ ಏನೂ ಮಾಡಲಾಗದು. ಮಳೆಗಾಲದಲ್ಲಿ ಸಮುದ್ರದಲ್ಲಿ ಪರಿಣಿತರಿಗೂ ಈಜಲು ಕಷ್ಟ. ದೂರದಿಂದ ಬಂದವರಿಗೆ ಇದರ ಅರಿವು ಇರುವುದಿಲ್ಲ.
– ವಾಸು, ಬೈಕಂಪಾಡಿ ಬೀಚ್‌ ಬಳಿ ನಿವಾಸಿ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.