ಅವಧಿಗೆ ಮುಂಚೆ ನ.ಪಂ. ತಯಾರಿ; ಎದುರಾಗಲಿದೆ ಕುಡಿಯುವ ನೀರಿನ ಸಮಸ್ಯೆ


Team Udayavani, Feb 22, 2017, 2:26 PM IST

2102SLE-7.jpg

ಸುಳ್ಯ :  ಕಳೆದ ಬೇಸಿಗೆಯಲ್ಲಿ ನ.ಪಂ. ನೀರಿನ ಪಾಠ ಕಲಿತಿರುವಂತೆ ತೋರುತ್ತಿದೆ. ಹಾಗಾಗಿ ಈ ಬಾರಿ ಬಲು ಬೇಗ ಎಚ್ಚರಗೊಂಡಿದೆ.

ಪಯಸ್ವಿನಿ ನದಿಗೆ ಮರಳಿನ ಒಡ್ಡು ಕಟ್ಟಿ ನೀರಿನ ಸಂಗ್ರಹಕ್ಕೆ ಫೆಬ್ರವರಿಯಲ್ಲೇ  ಮುಂದಾ ಗಿದೆ. ಪ್ರತೀ ವರ್ಷ ಒಂದೆ ರಡು ಲಕ್ಷ ರೂ. ವೆಚ್ಚದಲ್ಲಿ  ನಿರ್ಮಿಸುತ್ತಿದ್ದ ಮರಳಿನ ಒಡ್ಡು ಈ ಬಾರಿ 5 ಲಕ್ಷ ರೂ.  ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ನೀರು ಸಂಗ್ರಹಣಾ ಸ್ಥಳದ ವಿಸ್ತರಣೆ ಜತೆಗೆ ಬಳಿಯ ಹೊಳೆಯ ಹೂಳನ್ನೂ ಎತ್ತಲಾಗಿದೆ.

ಕಳೆದ ವರ್ಷ ಮಳೆ ಕೊರತೆಯಿಂದ ಪಯಸ್ವಿನಿ ಬಹು ಬೇಗನೆ ಬತ್ತಿತ್ತು. ಇದ ರಿಂದಾಗಿ ಕುಡಿಯುವ ನೀರಿಗೆ ಹಾಹಾ ಕಾರವೆದ್ದಿತ್ತು. ನೀರಿನ ಸಮಸ್ಯೆಯನ್ನು ಎದುರಿಸಲು 11 ಹೊಸ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. 
 
ಕಿಂಡಿ ಅಣೆಕಟ್ಟು ಯೋಜನೆ ದೂರ
ನ.ಪಂ. ಆಡಳಿತಾತ್ಮಕವಾಗಿ 20 ಸಾವಿರ ಜನಸಂಖ್ಯೆಯನ್ನು ಹೊಂದಿದೆ. ಆದರೆ ಇಲ್ಲಿ ವ್ಯಾಪಾರ ವಹಿವಾಟು, ಶಿಕ್ಷಣಕ್ಕಾಗಿ ಬರುವವರ ಸಂಖ್ಯೆ ದಿನಕ್ಕೆ 15 ಸಾವಿರ ಮಂದಿ ಪ್ರತ್ಯೇಕ. ಇವರಿಗೂ ಕುಡಿಯುವ ನೀರು ಪೂರೈಸುವ ಹೊಣೆ ಆಡಳಿತದ್ದು. ಒಟ್ಟು 18 ವಾರ್ಡುಗಳಿದ್ದು, ದುಗ್ಗಲಡ್ಕ ವ್ಯಾಪ್ತಿಯ 2 ವಾರ್ಡು ಬಿಟ್ಟು ಉಳಿದೆಲ್ಲ ಜನವಸತಿ ಪ್ರದೇಶಗಳಿಗೆ ನದಿ ನೀರನ್ನೇ ಶುದ್ಧೀಕರಿಸಿ ಪೂರೈಸಲಾಗುತ್ತಿದೆ.

ಯೋಜನೆ ನನೆಗುದಿಗೆ
2 ವರ್ಷದ ಹಿಂದೆ ರೂಪಿಸಲಾದ 67 ಕೋಟಿ ರೂ. ವೆಚ್ಚದ ಸುಳ್ಯ ನಗರ ಸಮಗ್ರ ಕುಡಿಯುವ ನೀರು ಪೂರೈ ಸುವ ಯೋಜನೆಗೆ ಅನುದಾನ ಬಿಡುಗಡೆ ಯಾಗದ ಕಾರಣ ಯೋಜನೆ ನನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಮಣ್ಣಿನ ಒಡ್ಡೇ ಗತಿಯಾಗಿದೆ. 

50 ವರ್ಷಗಳ ಹಿಂದೆ ನಿರ್ಮಿಸಲಾದ ಕಲ್ಲುಮುಟಿನ ಪಂಪ್‌ ಹೌಸ್‌ ಶಿಥಿಲ ಗೊಂಡು ಕುಸಿಯುವ ಸ್ಥಿತಿ ತಲುಪಿದೆ. ಮಳೆಗಾಲದಲ್ಲಿ ಒಳಗೆಲ್ಲ ಸೋರುತ್ತಿದ್ದು, ಟೆರೆಸ್‌ಗೆ ಪ್ಲಾಸ್ಟಿಕ್‌ ಹೊದಿಸ ಲಾಗಿದೆ. ಆದರೂ ಮಳೆ ನೀರು ಒಳಗೆ ಜಿನುಗು ತ್ತಿದೆ. ವಿದ್ಯುತ್‌ ಗೋಡೆಯಲ್ಲಿ ಪ್ರವ ಹಿಸಿ ಪ್ರಾಣ ಭೀತಿ ಒಡ್ಡುತ್ತಿದೆ. ಈ ಕಾರಣದಿಂದ ಪಂಪ್‌ಹೌಸ್‌ನಲ್ಲಿರುವ ಸಿಬಂದಿ ಇದರೊಳಗೆ ತಂಗಲು ಭಯ ಪಡುತ್ತಿ ದ್ದಾರೆ. ನಗರಾಡಳಿತ ಕೂಡಲೇ ನೂತನ ಪಂಪ್‌ ಹೌಸ್‌ನ್ನು ನಿರ್ಮಿಸಬೇಕಾಗಿದೆ.

ಬೇರೇನೆ ಪ್ರಸ್ತಾವನೆ
ಎರಡು ವರ್ಷಗಳ ಹಿಂದೆ ರೂಪಿಸಲಾದ 67 ಕೋಟಿ ರೂ. ವೆಚ್ಚದ ಸುಳ್ಯನಗರ ಸಮಗ್ರ ಕುಡಿಯುವ ನೀರು ಪೂರೈಸುವ ಯೋಜನೆ ಪ್ರಸ್ತಾವನೆಯಲ್ಲೇ ಇದೆ. ಈ ಯೋಜನೆಗೆ ಬೃಹತ್‌ ಪ್ರಮಾಣದಲ್ಲಿ ಅನುದಾನ ಬೇಕಾಗಿದ್ದು, ಅನುಮೋದನೆ ಸಿಗುವಲ್ಲಿ ವಿಳಂಬವಾಗುತ್ತದೆ. ಈಗ ಕಿಂಡಿ ಅಣೆಕಟ್ಟು ಯೋಜನೆಗೆ ಬೇರೇನೇ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ. ಅದರಂತೆ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲಿದ್ದೇವೆ. ನೂತನ ಪಂಪ್‌ ಹೌಸ್‌ ನಿರ್ಮಾಣಕ್ಕೆ  ಯೋಜನೆ ರೂಪಿಸಲಾಗುತ್ತಿದ್ದು, ನಗರೋತ್ಥಾನ ಯೋಜನೆಯ ಅನುದಾನವನ್ನು  ಬಳಸಿಕೊಳ್ಳುವ ಚಿಂತನೆ ಇದೆ.

– ಚಂದ್ರಕುಮಾರ್‌, ಮುಖ್ಯಾಧಿಕಾರಿ, 
ನಗರ ಪಂಚಾಯತ್‌ ಸುಳ್ಯ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.