ಮಂಗಳೂರು ಬಿಜೈ ನಿಲ್ದಾಣದಿಂದ ಪೊಳಲಿ, ಕಟೀಲಿಗೆ ಕೆಎಸ್ಸಾರ್ಟಿಸಿ ಬಸ್
Team Udayavani, Jan 20, 2023, 5:57 AM IST
ಮಂಗಳೂರು: ನಗರದಿಂದ ವಿವಿಧ ಕಡೆಗಳಿಗೆ ಹೊಸದಾಗಿ ಬಸ್ ಸಂಪರ್ಕ ಕಲ್ಪಿಸಲು ಕೆಎಸ್ಸಾರ್ಟಿಸಿ ಮುಂದಾಗಿದೆ.
ಬಿಜೈ ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಪೊಳಲಿ ಮತ್ತು ಕಟೀಲಿಗೆ ಸಂಪರ್ಕ ಕಲ್ಪಿಸಲಾಗಿದೆ. ಈಗಾಗಲೇ ಕಲ್ಪನೆಗೆ ತೆರಳುತ್ತಿದ್ದ ಬಸ್ ಅನ್ನು ಪೊಳಲಿಗೆ ವಿಸ್ತರಿಸಲಾಗಿದೆ. ಅದೇ ರೀತಿ ಪೊಳಲಿ ಮಾರ್ಗಕ್ಕೆ ಹೆಚ್ಚುವರಿ ಬಸ್ಗಾಗಿ ತಾತ್ಕಾಲಿಕ ಪರವಾನಿಗೆಯನ್ನು ಸಾರಿಗೆ ಇಲಾಖೆಯಿಂದ ಪಡೆಯ ಲಾಗಿದೆ. ಸದ್ಯದಲ್ಲೇ ಹೊಸ ಬಸ್ ಕಾರ್ಯಾಚರಣೆಯೂ ಆರಂಭ ಗೊಳ್ಳಲಿದೆ.
ಎಲ್ಲೆಲ್ಲಿ ಸಂಚರಿಸಲಿದೆ
ಬಿಜೈ ನಿಲ್ದಾಣದಿಂದ ಪೊಳಲಿಗೆ ತೆರಳುವ ಬಸ್ ಪಿವಿಎಸ್, ನಂತೂರು, ಕದ್ರಿ, ಬಿಕರ್ನಕಟ್ಟೆ, ಕುಲಶೇಖರ, ಬೈತುರ್ಲಿ, ಕುಡುಪು, ವಾಮಂಜೂರು, ಕೆತ್ತಿಕಲ್ಲು, ತಾರಿಗುಡ್ಡೆ/ ಬೊಂಡಂತಿಲ, ಕೊಂಬೆಲ್ ಲಚ್ಚಿಲ್, ಬದ್ರಿಯನಗರ, ಮಲ್ಲೂರು, ಕಳಾಯಿ ಕ್ರಾಸ್, ಅಮ್ಮುಂಜೆ ಬಸ್ ನಿಲ್ದಾಣ, ಬಡಕಬೈಲು ಮೂಲಕ ಸಾಗಲಿದೆ.
ಬಿಜೈಯಿಂದ ಕಟೀಲಿಗೆ ತೆರಳುವ ಬಸ್ ಕೂಳೂರು, ಸುರತ್ಕಲ್, ಚೊಕ್ಕಬೆಟ್ಟು, ಕಾಟಿಪಳ್ಳ, ಶಿಬರೂರು, ಬಲವಿನಗುಡ್ಡೆ, ಕಿನ್ನಿಗೋಳಿ, ಮೂರುಕಾವೇರಿ ಮೂಲಕ ಕಟೀಲಿಗೆ ಸಂಚರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ