ಡಿ. 24ರಿಂದ ಜ. 2: ಬೇಕಲದಲ್ಲಿ ಅಂತಾರಾಷ್ಟ್ರೀಯ ಬೀಚ್‌ ಉತ್ಸವ


Team Udayavani, Dec 18, 2022, 11:31 PM IST

ಡಿ. 24ರಿಂದ ಜ. 2: ಬೇಕಲದಲ್ಲಿ ಅಂತಾರಾಷ್ಟ್ರೀಯ ಬೀಚ್‌ ಉತ್ಸವ

ಮಂಗಳೂರು: ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಕಾಸರಗೋಡಿನ ಬೇಕಲ ಬೀಚ್‌ ಪಾರ್ಕ್‌ನಲ್ಲಿ ಡಿ. 24ರಿಂದ ಜ. 2ರ ವರೆಗೆ ಅಂತಾರಾಷ್ಟ್ರೀಯ ಬೀಚ್‌ ಉತ್ಸವ ಆಯೋಜಿಸಲಾಗಿದೆ ಎಂದು ಉದುಮ ಶಾಸಕ ಸಿ.ಎಚ್‌. ಕುಂಞಂಬು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬೇಕಲದ ಇತಿಹಾಸವನ್ನು ತಿಳಿಸುವುದರೊಂದಿಗೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಈ ಉತ್ಸವ ಆಯೋಜಿಸಲಾಗಿದೆ. ಪ್ರತೀ ದಿನ ಸುಮಾರು 25 ಸಾವಿರದಂತೆ 4 ಲಕ್ಷ ಪ್ರವಾಸಿಗರು ಭಾಗವಹಿಸುವ ನಿರೀಕ್ಷೆ ಇದೆ. ಡಿ. 24ರಂದು ಬೆಳಗ್ಗೆ 10 ಗಂಟೆಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಉತ್ಸವಕ್ಕೆ ಚಾಲನೆ ನೀಡುವರು. ಬಂದರು ಸಚಿವ ಅಹಮ್ಮದ್‌ ದೇವರ್‌ ಕೋವಿಲ್‌ ಅವರು “ರೋಬೋಟಿಕ್‌ ಶೋ’ ಮತ್ತು ಕಾಸರಗೋಡು ಸಂಸದ ರಾಜ್‌ ಮೋಹನ್‌ ಉಣ್ಣಿತ್ತಾನ್‌ “ಫ್ಲವರ್ ಶೋ’ಉದ್ಘಾಟಿಸುವರು ಎಂದರು.

ಸಂಸ್ಕೃತಿಯ ಪರಿಚಯ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಕೋಮು ಸೌಹಾರ್ದದ ನೆಲೆಯಲ್ಲಿ ಈ ಉತ್ಸವ ಆಯೋಜಿಸಲಾಗಿದೆ. ಪ್ರತೀ ದಿನ 3 ವೇದಿಕೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರಸಿದ್ಧ ಕಲಾವಿದರು ಭಾಗವಹಿಸುವರು. ರೋಬೊಟಿಕ್‌ ಶೋ, ಸ್ಪೀಡ್‌ ಬೋಟ್‌, ಫ್ಲೋಟಿಂಗ್‌ ಬ್ರಿಜ್‌, ಸಾಹಸ ಕ್ರೀಡೆಗಳು, ಜಾಯಿಂಟ್‌ ವೀಲ್‌ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜೋಡಿಸಲಾಗಿದೆ ಎಂದವರು ತಿಳಿಸಿದರು.

ಬಿಆರ್‌ಡಿಸಿ ಎಂಡಿ ಷಿಜಿನ್‌ ಪಿ., ಕಾಸರಗೋಡು ತುಳು ಅಕಾಡೆಮಿ ಅಧ್ಯಕ್ಷ ಜಯಾನಂದ, ಪ್ರಮುಖರಾದ ಉಮೇಶ್‌ ಸಾಲ್ಯಾನ್‌, ಯು.ಎಸ್‌.ಪ್ರಸಾದ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

 

ಟಾಪ್ ನ್ಯೂಸ್

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.