ಬೆಳ್ಳಾರೆ: ಜೀವ ಬೆದರಿಕೆಯೊಡ್ಡಿದ ಆರೋಪಿ ಬಂಧನ
Team Udayavani, Sep 11, 2022, 10:35 PM IST
ಸಾಂದರ್ಭಿಕ ಚಿತ್ರ.
ಸುಳ್ಯ: ಹಿಂದೂ ಕಾರ್ಯಕರ್ತನೋರ್ವನಿಗೆ ನಿಂದಿಸಿ, ಜೀವ ಬೆದರಿಕೆಯೊಡ್ಡಿದ ಆರೋಪಿಯನ್ನು ಪೊಲೀಸರು ರವಿವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರ ಅಬ್ದುಲ್ ಸಫ್ರಿಜ್ (21) ಬಂಧಿತ ಆರೋಪಿ.
ಬೆಳ್ಳಾರೆಯ ಪ್ರಶಾಂತ್ ಪೂಂಜ ಅವರಿಗೆ ಶನಿವಾರ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದೊಂದು ಅಸಂಜ್ಞೆಯ ಅಪರಾಧವಾಗಿರುವುದರಿಂದ ನ್ಯಾಯಾಲಯದ ಅನುಮತಿಯಂತೆ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಸಫ್ರಿಜ್ನನ್ನು ಮಂಗಳೂರಿನಲ್ಲಿ ಬಂಧಿಸಿದ್ದರು. ಆತನಿಗೆ ಜಾಮೀನು ದೊರೆತಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ