ಬೆಳ್ಳಾರೆ ಪೊಲೀಸ್‌ ಠಾಣೆ: ಅಂತಿಮ ಹಂತದಲ್ಲಿ ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿ


Team Udayavani, Dec 20, 2022, 5:50 AM IST

ಬೆಳ್ಳಾರೆ ಪೊಲೀಸ್‌ ಠಾಣೆ: ಅಂತಿಮ ಹಂತದಲ್ಲಿ ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿ

ಸುಳ್ಯ: ಬೆಳ್ಳಾರೆ ಪೊಲೀಸ್‌ ಠಾಣೆಯ ಹೊಸ ಕಟ್ಟಡ ಕಾಮಗಾರಿ ಕೆಲಸ ಭರದಿಂದ ನಡೆಯುತ್ತಿದ್ದು, ಅಂತಿಮ ಹಂತಕ್ಕೆ ತಲುಪಿದೆ. 1.32 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ.

ಬೆಳ್ಳಾರೆ ಪೊಲೀಸ್‌ ಠಾಣೆ ಮೊದಲು ಸುಳ್ಯ ಪೊಲೀಸ್‌ ಠಾಣೆಯ ಹೊರ ಠಾಣೆಯಾಗಿ ಕಾರ್ಯನಿರ್ವಹಿಸುತ್ತಿತ್ತು. 2016ರ ಆ. 15ರಿಂದ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆಯಾಗಿ ಮೇಲ್ದರ್ಜೆಗೇರಿತ್ತು. ಠಾಣೆಯ ಮೊದಲ ಎಸ್‌ಐಯಾಗಿ ಎಂ.ವಿ. ಚೆಲುವಯ್ಯ ಅವರು ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಎಸ್‌ಐ ಯಾಗಿ ಸುಹಾಸ್‌ ಆರ್‌., ಕ್ರೈಂ ಎಸ್‌ಐಯಾಗಿ ಆನಂದ ಎಂ. ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹೊಸ ಕಟ್ಟಡ
ಬೆಳ್ಳಾರೆ ಪೊಲೀಸ್‌ ಠಾಣೆಯ ನೂತನ ಠಾಣಾ ಕಟ್ಟಡದ ಕಾಮಗಾರಿ ನಡೆಯುತ್ತಿದೆ. ಈಗಿರುವ ಪೊಲೀಸ್‌ ಠಾಣೆಯಿಂದ ಅಲ್ಪ ದೂರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಬಳಿಯ ಪೊಲೀಸ್‌ ಇಲಾಖೆಗೆ ಸೇರಿದ ಸ್ವಂತ ಜಾಗದ 0.70 ಎಕ್ರೆಯಲ್ಲಿ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿದೆ. ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.32 ಕೋ. ರೂ. ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಉಡುಪಿಯ ಸನತ್‌ ಕುಮಾರ್‌ ರೈ ಸಂತೆಕಟ್ಟೆ ಕಾಮಗಾರಿ ನಿರ್ವಹಿಸುತ್ತಿ¨ªಾರೆ. 2022ರ ಫೆಬ್ರವರಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

21 ಗ್ರಾಮಗಳ ವ್ಯಾಪ್ತಿ
ಬೆಳ್ಳಾರೆ ಸುಳ್ಯ ತಾ|ನ ಪ್ರಮುಖ ವ್ಯಾವ ಹಾರಿಕ ಕೇಂದ್ರವಾಗಿದ್ದು, ಮುಂದಕ್ಕೆ ಹೋಬಳಿ ಕೇಂದ್ರವಾಗುವ ನಿರೀಕ್ಷೆಯೂ ಇದೆ. ಸುಳ್ಯ ಪೊಲೀಸ್‌ ವೃತ್ತ ವ್ಯಾಪ್ತಿಯಲ್ಲಿರುವ ಬೆಳ್ಳಾರೆ ಪೊಲೀಸ್‌ ಠಾಣೆ ಸುಳ್ಯ ಹಾಗೂ ಕಡಬ ತಾ|ನ ಸವಣೂರು, ಕುದ್ಮಾರು, ಬೆಳಂದೂರು, ಕಾಣಿಯೂರು, ಮುರುಳ್ಯ, ಎಡಮಂಗಲ, ಎಣ್ಮೂರು, ಕಲ್ಮಡ್ಕ, ಮುಪ್ಪೇರಿಯ, ಬಾಳಿಲ, ಕೊಡಿಯಾಲ, ಬೆಳ್ಳಾರೆ, ಪಾಲ್ತಾಡಿ, ಕೊಳ್ತಿಗೆ, ಐವರ್ನಾಡು, ಅಮರಪಟ್ನೂರು, ಅಮರಮುಟ್ನೂರು, ಕಳಂಜ, ಪೆರುವಾಜೆ, ಪುಣcಪ್ಪಾಡಿ, ಕಾಯಿ ಮಣ ಸೇರಿದಂತೆ ಒಟ್ಟು 21 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದೆ. ಇಲ್ಲಿ ಪೂರ್ಣಪ್ರಮಾಣದ ಠಾಣೆಯಾಗಬೇಕೆಂಂದು ಪತ್ರಿಕೆ ಸರಕಾರದ ಗಮನವನ್ನು ಬಹಳಷ್ಟು ಹಿಂದೆಯೇ ಸೆಳೆದಿತ್ತು.

ಕ್ವಾಟ್ರರ್ಸ್‌ಗೆ ಬೇಡಿಕೆ
ಪ್ರಸ್ತುತ ಬೆಳ್ಳಾರೆ ಪೊಲೀಸ್‌ ಠಾಣೆ ಇಲಾಖೆಗೆ ಸೇರಿದ ಸಣ್ಣ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಅಲ್ಪ ಜಾಗವನ್ನು ಹೊಂದಿರುವ ಇಲ್ಲಿ ಇಕ್ಕಟ್ಟಿನ ಸ್ಥಿತಿಯಲ್ಲಿ ಕೆಲಸ ನಿರ್ವಹಿಸುವ ಅನಿವಾರ್ಯತೆ ಪೊಲೀಸರದ್ದು. ಠಾಣೆಯಲ್ಲಿ ಎರಡು ಎಸ್‌ಐ ಹು¨ªೆ ಭರ್ತಿಯಾಗಿದ್ದು, 30 ಮಂದಿ ಸಿಬಂದಿ ಇ¨ªಾರೆ. ಪೊಲೀಸರಿಗೆ ವಸತಿ ನಿರ್ಮಾಣಕ್ಕೆ ಜಾಗ ಇದ್ದು ಕಟ್ಟಡ ನಿರ್ಮಾಣ ಆಗಬೇಕಿದೆ.

ನಾಮಫ‌ಲಕ ಅಳವಡಿಕೆ
ಈ ನಡುವೆ ಸುಳ್ಯ ತಾ|ನ ಹೋಬಳಿ ಕೇಂದ್ರವಾಗಿರುವ ಪಂಜ ಗ್ರಾ.ಪಂ.ವ್ಯಾಪ್ತಿಯ ಐವತ್ತೂಕ್ಲು ಗ್ರಾಮದ ಸರ್ವೇ ನಂಬರ್‌ 134-2ರಲ್ಲಿ 0.29 ಎಕ್ರೆ ಜಾಗ ಪೊಲೀಸ್‌ ಇಲಾಖೆಗೆ ಸೇರಿದೆ. ಅದು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಸಂಬಂಧಿಸಿದ ಜಾಗ. ಪೊಲೀಸ್‌ ಇಲಾಖೆ ವತಿಯಿಂದ ಇದೀಗ ಇಲಾಖೆಗೆ ಸೇರಿದ ಜಾಗ ಎಂದು ನಾಮ ಫ‌‌ಲಕ ಅಳವಡಿಸಲಾಗಿದೆ.

ಹೊರ ಠಾಣೆ ಬೇಡಿಕೆ ಬೆಳೆಯುತ್ತಿರುವ ಪಂಜದಲ್ಲಿ ಪೊಲೀಸ್‌ ಹೊರ ಠಾಣೆ ಬೇಕೆಂಬುದು ಇಲ್ಲಿನ ಜನರ ಆಗ್ರಹ. ಈ ಬಗ್ಗೆ ಸರಕಾರಕ್ಕೂ ಮನವಿ ಸಲ್ಲಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಹೇಳಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.