ಬೆಳ್ತಂಗಡಿ: ಮನೆಯ ಶೌಚಾಲಯದ ಒಳಗೆ ಬಾಲಕಿ ಅನುಮಾನಾಸ್ಪದ ಸಾವು


Team Udayavani, Jan 29, 2023, 6:25 AM IST

ಬೆಳ್ತಂಗಡಿ: ಮನೆಯ ಶೌಚಾಲಯದ ಒಳಗೆ ಬಾಲಕಿ ಅನುಮಾನಾಸ್ಪದ ಸಾವು

ಬೆಳ್ತಂಗಡಿ: ಕಳಿಯಾ ಗ್ರಾಮದ ಐಮನ್‌ ಆರ್ಕೆಡ್‌ನ‌ಲ್ಲಿರುವ ಹಸೈನಾರ್‌ ಅವರ ಮನೆಯ ಶೌಚಾಲಯದ ಒಳಗೆ ವಿದ್ಯಾರ್ಥಿನಿಯೋರ್ವಳು ಜ. 28ರಂದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಕಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್‌ ರಜಾಕ್‌ ಅವರ ಪುತ್ರಿ ಆಫೀಫಾ (16) ಮೃತಪಟ್ಟ ಬಾಲಕಿ. ಈಕೆ ಶನಿವಾರ ತಂದೆಯೊಂದಿಗೆ ಮನೆಯಿಂದ ಗೇರುಕಟ್ಟೆ ಶಾಲೆಗೆ ಬಂದಿದ್ದು, ಕುಪ್ಪೆಟ್ಟಿಯಲ್ಲಿ ತಂದೆ ಈಕೆಯನ್ನು ಬಿಟ್ಟು ಅನ್ಯ ಕಾರ್ಯನಿಮಿತ್ತ ಮಂಗಳೂರಿಗೆ ತೆರಳಿದ್ದರು. ಆದರೆ ಮೃತ ಆಫೀಫಾ ಶಾಲೆಯ ಬಳಿ ಇರುವ ಐಮನ್‌ ಆರ್ಕೆಡ್‌ನ‌ಲ್ಲಿರುವ ಹಸೈನಾರ್‌ ಅವರ ಮನೆಯ ಶೌಚಾಲಯಕ್ಕೆ ತೆರಳಿದಾಕೆ ತುಂಬಾ ಸಮಯವಾದರೂ ಹೊರಗೆ ಬಾರದೆ ಇರುವುದನ್ನು ಕಂಡು ಮನೆಮಂದಿ ಶೌಚಾಲಯದ ಕಿಟಕಿಯ ಮೂಲಕ ನೋಡಿದಾಗ ಆಫೀಫಾಳು ಶೌಚಾಲಯದ ಒಳಗಡೆ ಬಿದ್ದುಕೊಂಡಿರುವುದು ಗಮನಕ್ಕೆ ಬಂದಿದೆ.

ತತ್‌ಕ್ಷಣ ಬಾಗಿಲು ಒಡೆದು ಆಕೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆರೋಗ್ಯವಾಗಿದ್ದ ಬಾಲಕಿ ಆಕಸ್ಮಿಕವಾಗಿ ಹೃದಯಾಘಾತ ಇಲ್ಲವೆ ಇನ್ನಾವುದೇ ಬೇರೆ ಕಾರಣಗಳಿಂದ ಮೃತ ಪಟ್ಟಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಮುನ್ನ ನಿಮ್ಮ ಮಗಳಿಗೆ ಹುಷಾರಿಲ್ಲ ಎಂದು ಬೆಳಗ್ಗೆ 10 ಗಂಟೆಗೆ ಶಾಲೆಯಿಂದ ತಂದೆ ಅಬ್ದುಲ್‌ ರಜಾಕ್‌ ಅವರಿಗೆ ಕರೆ ಮಾಡಿ ಪ್ರಾಂಶುಪಾಲರು ತಿಳಿಸಿದ್ದರು.

ಆದರೆ ಶಾಲೆಗೆ ತಂದೆ ಬಂದಾಗ ಆಕೆಯನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದು ತಿಳಿದುಬಂದಿತ್ತು. ಮಗಳು ಮೃತಪಟ್ಟರುವ ವಿಚಾರ ಕೇಳಿ ತಂದೆ ಆಘಾತಕ್ಕೆ ಒಳಗಾಗಿದ್ದರು. ವಿದ್ಯಾರ್ಥಿನಿ ಸಾವಿನ ಬಗ್ಗೆ ಸಂಶಯ ಮೂಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.