ಬೆಳ್ತಂಗಡಿ: ಹೊಟೇಲ್‌ ಕಾರ್ಮಿಕ ಆತ್ಮಹತ್ಯೆ


Team Udayavani, Jan 25, 2023, 12:25 AM IST

ಬೆಳ್ತಂಗಡಿ: ಹೊಟೇಲ್‌ ಕಾರ್ಮಿಕ ಆತ್ಮಹತ್ಯೆ

ಬೆಳ್ತಂಗಡಿ : ಹೊಟೇಲ್‌ ಕಾರ್ಮಿಕನೋರ್ವ ಅಡುಗೆ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ನಗರದ ಜ್ಯೂನಿಯರ್‌ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಅಡುಗೆ ಕೆಲಸ ಮಾಡುವ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ನಿವಾಸಿ ಜನಾರ್ದನ್‌ ಶೆಟ್ಟಿಗಾರ್‌ (48) ಅಡುಗೆ ಕೋಣೆಯಲ್ಲಿ ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಗನ್ನಾಥ್‌ ಹೊಟೇಲ್‌ನಲ್ಲಿ ರೂಂನಲ್ಲಿ ವಾಸವಾಗುತ್ತಿದ್ದು ಎರಡು ವಾರಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದರು. ರವಿವಾರ ಹೊಟೇಲ್‌ಗೆ ರಜೆ ಇದ್ದು ಅಲ್ಲಿಯೇ ಉಳಿದುಕೊಂಡಿದ್ದರು. ಸಂಜೆ ವೇಳೆ ಮಾಲೀಕರು ಜನಾರ್ದನ್‌ ಶೆಟ್ಟಿಗಾರ್‌ಗೆ ಕರೆ ಮಾಡಿ ಸೋಮವಾರಕ್ಕೆ ಬೇಕಾಗುವ ಅಡುಗೆ ಸಾಮಾನು ತಂದಿಡಲು ಹೇಳಿದ್ದರು. ಅದರಂತೆ ದಿನಸಿ ಸಾಮಾಗ್ರಿ ತಂದು ನಂತರ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜನಾರ್ದನ್‌ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-belthanagdy

ಬೆಂಗಳೂರಿಂದ ಬಂಡಾಜೆಗೆ Trekking ಬಂದು ದಾರಿ ತಪ್ಪಿದ ಯುವಕ: ಸತತ ಕಾರ್ಯಾಚರಣೆ ಬಳಿಕ ಪತ್ತೆ

ಬಂಡಾಜೆ ಫಾಲ್ಸ್‌ ಕಡೆ ಟ್ರೆಕ್ಕಿಂಗ್‌ಗೆ ಬಂದು ದಾರಿ ತಪ್ಪಿದ ಯುವಕ: ಪೊಲೀಸರಿಂದ ಹುಡುಕಾಟ

ಬಂಡಾಜೆ ಫಾಲ್ಸ್‌ ಕಡೆ ಟ್ರೆಕ್ಕಿಂಗ್‌ಗೆ ಬಂದು ದಾರಿ ತಪ್ಪಿದ ಯುವಕ: ಪೊಲೀಸರಿಂದ ಹುಡುಕಾಟ

ದ.ಕ.: ನಾಲ್ವರಿಗೆ ಒಲಿದ ರಾಷ್ಟ್ರಪತಿ ಭೇಟಿ ಅವಕಾಶ

ದ.ಕ.: ನಾಲ್ವರಿಗೆ ಒಲಿದ ರಾಷ್ಟ್ರಪತಿ ಭೇಟಿ ಅವಕಾಶ

ಕರಾವಳಿಯ ದೇಗುಲಗಳಲ್ಲಿ ಭಕ್ತ ಸಾಗರ… ಬೀಚ್‌ಗಳಲ್ಲೂ ಭಾರೀ ಜನ

ಕರಾವಳಿಯ ದೇಗುಲಗಳಲ್ಲಿ ಭಕ್ತ ಸಾಗರ… ಬೀಚ್‌ಗಳಲ್ಲೂ ಭಾರೀ ಜನ

ಅಜ್ಜಾವರ: ಬೈಕ್‌ ಅಪಘಾತ; ಮೂವರಿಗೆ ಗಾಯ

ಅಜ್ಜಾವರ: ಬೈಕ್‌ ಅಪಘಾತ; ಮೂವರಿಗೆ ಗಾಯ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ