ಬೆಳ್ತಂಗಡಿ : ಹೊಂಡಕ್ಕೆ ಉರುಳಿದ ಕಾರು, ಮಹಿಳೆಯ ತಲೆಗೆ ಗಾಯ
Team Udayavani, May 25, 2022, 11:35 PM IST
ಬೆಳ್ತಂಗಡಿ : ಲಾೖಲ ಗ್ರಾಮದ ಕಾಶಿಬೆಟ್ಟು ಸಮೀಪ ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಬಿದ್ದು ಕಾರಿನಲ್ಲಿದ್ದ ಮಹಿಳೆಯ ತಲೆಗೆ ಗಾಯವಾದ ಘಟನೆ ಮೇ 25ರಂದು ಸಂಭವಿಸಿದೆ.
ತುಮಕೂರು ಮೂಲದ ಮಮತಾ(36) ಗಾಯಗೊಂಡವರು.
ಕಾಶಿಬೆಟ್ಟಿನಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ. ಕಾರಿನಲ್ಲಿ ನಾಲ್ಕು ಜನ ಇದ್ದು ಅದರಲ್ಲಿ ಮಹಿಳೆಯ ತಲೆಗೆ ಗಾಯವಾಗಿತ್ತು. ತುಮಕೂರು ಜಿಲ್ಲೆಯವರಾದ ನಾಲ್ವರು ಮಗಳನ್ನು ಮೂಡುಬಿದಿರೆ ಕಾಲೇಜೊಂದಕ್ಕೆ ದಾಖಲಿಸಿ ಚಾರ್ಮಾಡಿ ಘಾಟ್ ಆಗಿ ಊರಿಗೆ ಮರಳುತ್ತಿದ್ದಾಗ ಕಾಶಿಬೆಟ್ಟಿನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : ಕಾಪು : ಪತ್ನಿಗೆ ಕಿರುಕುಳ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ