ಬೆಳ್ತಂಗಡಿ: ವಿದ್ಯಾರ್ಥಿಗಳಿಬ್ಬರ ಹೊಡೆದಾಟ
Team Udayavani, May 26, 2019, 6:08 AM IST
ಬೆಳ್ತಂಗಡಿ: ಮೊಬೈಲ್ ಸಂದೇಶದ ವಿಚಾರವಾಗಿ ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರ ಜಗಳ ಪೊಲೀಸ್ ಮೆಟ್ಟಿಲೇರಿದೆ.
ಶನಿವಾರ ಬೆಳಗ್ಗೆ ಕಾಂಗ್ರೆಸ್ – ಬಿಜೆಪಿ ಪಕ್ಷದ ವಿಚಾರವಾಗಿ ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಇದೆ ವಿಚಾರಕ್ಕೆ ಹೊರಗಿನ ಎರಡು ವಿದ್ಯಾರ್ಥಿ ಸಂಘಟನೆಯ 15 ಮಂದಿ ಯುವಕರು ಪೊಲೀಸ್ ಅನುಮತಿ ಪಡೆಯದೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ¨ªಾರೆ. ಇದಕ್ಕೆ ತಡೆಯೊಡ್ಡಿದಾಗ ಇಬ್ಬರು ಪೊಲೀಸರ ಮೇಲೆ ಕೈಮಾಡಲು ಮುಂದಾಗಿ¨ªಾರೆ. ಈವೇಳೆ ಪೊಲೀಸರು ರಕ್ಷಣೆಗಾಗಿ ಲಾಠಿ ಜಾರ್ಜ್ಗೆ ಮುಂದಾಗಿ¨ªಾರೆ. ಹಲವರು ಪರಾರಿಯಾಗಿದ್ದು, 9 ಮಂದಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ