ಬೆಳ್ತಂಗಡಿ: ವಿದ್ಯಾರ್ಥಿಯ ಚಿಕಿತ್ಸೆಗೆ ನೆರವು ಯಾಚನೆ
Team Udayavani, Jun 13, 2018, 12:29 PM IST
ಬೆಳ್ತಂಗಡಿ: ಉರುವಾಲು ಗ್ರಾಮದ ಹಲೇಜಿಯಲ್ಲಿ ವಾಸವಾಗಿ ರುವ ಶಾಂತಪ್ಪ ಅವರ ಪುತ್ರ, ಗೇರುಕಟ್ಟೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಭವಿತ್ ಕುಮಾರ್ ಅವರು ಡೆಂಗ್ಯೂ ಜ್ವರದಿಂದ ಮಂಗಳೂರಿನ ಆಸ್ಪತ್ರೆ ಯಲ್ಲಿ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಹು ಅಂಗಾಗ ವೈಫಲ್ಯ, ಡಯಾಲಿಸಿಸ್ ಇತ್ಯಾದಿ ಚಿಕಿತ್ಸೆ ಮತ್ತು ಔಷಧೋಪಚಾರಗಳಿಗೆ ಈಗಾಗಲೇ ಸುಮಾರು 3 ಲಕ್ಷ ರೂ. ವ್ಯಯಿಸಿದ್ದು, ಚಿಕಿತ್ಸೆಗೆ ಇನ್ನೂ ಅಧಿಕ ಮೊತ್ತದ ಆವಶ್ಯಕತೆ ಇರುವುದರಿಂದ ಬಡ ಕುಟುಂಬಕ್ಕೆ ಆರ್ಥಿಕ ಸಹಾಯದ ನೆರವು ಬೇಕಿದೆ. ಆರ್ಥಿಕ ಸಹಾಯ ಮಾಡಲಿಚ್ಛಿಸುವವರು ಭವಿತ್ ಕುಮಾರ್, ಕೆನರಾ ಬ್ಯಾಂಕ್ ಪದ್ಮಂಜ ಶಾಖೆಯ ಎಸ್ಬಿ ಖಾತೆ 1599101010787 ((IFSC: CNRB0001599)ಗೆ ಜಮಾ ಮಾಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ