ದನದ ಕೊಟ್ಟಿಗೆಗೆ ಬೆಂಕಿ: ಜಾನುವಾರುಗಳಿಗೆ ಗಾಯ


Team Udayavani, Oct 3, 2022, 12:40 AM IST

ದನದ ಕೊಟ್ಟಿಗೆಗೆ ಬೆಂಕಿ: ಜಾನುವಾರುಗಳಿಗೆ ಗಾಯ

ಬೆಳ್ತಂಗಡಿ: ಪಿಲತ್ತಡ್ಕದಲ್ಲಿ ಅ. 2ರಂದು ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸಾವಿರಾರು ರೂ. ನಷ್ಟವಾಗಿದ್ದು, ದನ-ಕರುಗಳು ಗಾಯಗೊಂಡಿವೆ.

ಪೂವಪ್ಪ ಪೂಜಾರಿ ಅವರ ಪುತ್ರ ಸುರೇಶ ಹೈನುಗಾರರಾಗಿದ್ದು, ದನಗಳನ್ನು ಹಟ್ಟಿಯಲ್ಲಿ ಸಾಕುತ್ತಿದ್ದರು. ಒಟ್ಟು ಹಾಲು ಕರೆಯುವ ಐದು ದನ ಹಾಗೂ ಇವುಗಳ ಐದು ಕರುಗಳಿರುವ ಹಟ್ಟಿಗೆ ಬೆಂಕಿ ತಗಲಿದ್ದು, ಬೈ ಹುಲ್ಲು, ಹಿಂಡಿ ಇನ್ನಿತರ ಸಾಮಗ್ರಿಗಳು ಸುಟ್ಟು ಹೋಗಿವೆ.

ನೆರೆಮನೆಯವರ ಸ್ಪಂದನೆ
ಮನೆಮಂದಿ ಹಟ್ಟಿಗೆ ಸೊಪ್ಪು, ಹುಲ್ಲು ಇತ್ಯಾದಿಗಳನ್ನು ತರಲು ಹೊರಗಡೆ ಹೋಗಿದ್ದರು. ಈ ವೇಳೆ ದನದ ಕೊಟ್ಟಿಗೆಗೆ ಬೆಂಕಿ ತಗಲಿತ್ತು. ಈ ಸಮಯ ಪಕ್ಕದ ಮನೆಯ ಶ್ರೀಧರ ಪೂಜಾರಿ ಅವರಿಗೆ ಹಟ್ಟಿಯ ಭಾಗದಿಂದ ಹೊಗೆ ಕಂಡುಬಂದಿದ್ದು ಅಷ್ಟರದ್ದಾಗಲೇ ಬೆಂಕಿ ಹಟ್ಟಿಯನ್ನು ವ್ಯಾಪಿಸತೊಡಗಿತ್ತು. ಈ ಸಮಯ ದನಕರುಗಳನ್ನು ಕಟ್ಟಿ ಹಾಕಿದ್ದ ಹಗ್ಗಗಳನ್ನು ತುಂಡರಿಸಿ ಹೊರಗೆ ಬಿಡಲಾಯಿತು.

ಆದರೂ, ಬೆಂಕಿಯು ವ್ಯಾಪಿಸಿ ದನ ಕರುಗಳಿಗೆ ಗಾಯಗಳಾಗಿವೆ. ಹಟ್ಟಿಯ ಸಮೀಪವೇ ಇರುವ ಮನೆಗೆ ಬೆಂಕಿಯಿಂದ ಅನಾಹುತ ಉಂಟಾಗದಂತೆ ಸ್ಥಳೀಯರು ಮುನ್ನೆಚ್ಚರಿಕೆ ಕೈಗೊಂಡಿದ್ದರು.

ಸ್ಥಳಕ್ಕೆ ಪಶು ವೈದ್ಯ ಪರೀಕ್ಷಕ ಮುಂಡಾಜೆಯ ಗಂಗಾಧರ ಸ್ವಾಮಿ ಆಗಮಿಸಿ ಗಾಯಗೊಂಡ ದನ ಕರುಗಳಿಗೆ ಚಿಕಿತ್ಸೆ ನೀಡಿ¨ªಾರೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗಿದ್ದು, ಪರಿಶೀಲನೆಯ ಬಳಿಕವಷ್ಟೇ ನಷ್ಟದ ಸ್ಪಷ್ಟ ಮಾಹಿತಿ ತಿಳಿಯಬೇಕಿದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.