ಬೆಳ್ತಂಗಡಿ: ಲೈನ್‌ಮನ್‌ನ ಕಡಿದು ಕೊಲೆ


Team Udayavani, Jun 3, 2017, 12:15 PM IST

lineman.jpg

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಸಮೀಪ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಲಾಗಿದೆ.
ಮೂಲತಃ ಮೂಡಿಗೆರೆ ನಿವಾಸಿ ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಬಾಡಿಗೆ ಮನೆಯಲ್ಲಿದ್ದ ಬಿಎಸ್‌ಎನ್‌ಎಲ್‌ನ ಲೆ„ನ್‌ಮನ್‌ ತಿಮ್ಮಪ್ಪ ಪೂಜಾರಿ (52) ಕೊಲೆಗೀಡಾದವರು. ಇವರ ಪಕ್ಕದ ಮನೆಯಲ್ಲಿ ಬಾಡಿಗೆಗಿದ್ದ ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್‌ (20) ಕೊಲೆ ಆರೋಪಿ.

ತಿಮ್ಮಪ್ಪ ಪೂಜಾರಿ ಪತ್ನಿ ಚಂಪಾವತಿ, ಪುತ್ರ  ಖುಷಿತ್‌ (12), ಪುತ್ರಿ  ತನ್ವಿ (9) ಅವರನ್ನು ಅಗಲಿದ್ದಾರೆ. ಕೆಲವು ಸಮಯದಿಂದ ಇವರು ಬಾಡಿಗೆ ಮನೆಯಲ್ಲಿದ್ದು ಬಿಎಸ್‌ಎನ್‌ಎಲ್‌ನಲ್ಲಿ ಉದ್ಯೋಗಿಯಾಗಿದ್ದರು. 
ಪಕ್ಕದ ಮನೆಯಲ್ಲಿ ಚಂದ್ರಶೇಖರ್‌ ತನ್ನ ತಾಯಿಯ ಜತೆಗೆ ವಾಸವಿದ್ದು ಉಜಿರೆ ಕಾಲೇಜಿಗೆ ಹೋಗಿ ಬಿಬಿಎಂ ಎರಡನೆ ವರ್ಷದ ವಿದ್ಯಾರ್ಥಿಯಾಗಿದ್ದ.

ಶುಕ್ರವಾರ ರಾತ್ರಿ 8ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ತಿಮ್ಮಪ್ಪ ಪೂಜಾರಿಯನ್ನು ದಾರಿಯಲ್ಲಿ ತಡೆದು ನಿಲ್ಲಿಸಿದ ಚಂದ್ರಶೇಖರ್‌ ಯಾವುದೋ ವಿಚಾರದಲ್ಲಿ ಜಗಳ ಆರಂಭಿಸಿ ಅನಂತರ ಕತ್ತಿಯಿಂದ  ಕೊಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರದ್ದೂ ಒಂದೇ ಕಟ್ಟಡದಲ್ಲಿರುವ ಬಾಡಿಗೆ ಮನೆಗಳು. ಆದ್ದರಿಂದ ನೀರಿನ ವಿಚಾರದಲ್ಲಿ ಇವರ ಒಳಗೆ ಜಗಳ ಎಂದು ಹೇಳಲಾಗುತ್ತಿದೆ. ಈ ಮಧ್ಯೆಯೇ ಹೇಳಲಾಗದ ಕಾರಣಗಳಿದ್ದವು. ಇದು ಚಂದ್ರಶೇಖರ್‌ಗೆ ಅಸಹನೆ ಉಂಟು ಮಾಡಿದ್ದು ತಿಮ್ಮಪ್ಪ ಪೂಜಾರಿಯನ್ನು ಚಂದ್ರಶೇಖರ್‌ ಸಹಿಸದೇ ಕೊಲೆ ಮಾಡುವ ಹಂತ ತಲುಪಿದ್ದಾನೆ ಎನ್ನಲಾಗಿದೆ. 

ಆರೋಪಿ ಸದ್ಯ ಬೆಳ್ತಂಗಡಿ ಪೊಲೀಸರ ವಶದಲ್ಲಿದ್ದಾನೆ. ತನಿಖೆಯ ಬಳಿಕ ಸ್ಪಷ್ಟ ಕಾರಣ ತಿಳಿದು ಬರಲಿದೆ. 
ಘಟನಾ ಸ್ಥಳಕ್ಕೆ ಎಸ್‌ಪಿ ಭೂಷಣ್‌ ಗುಲಾಬ್‌ ರಾವ್‌ ಬೊರಸೆ, ಡಿವೈಎಸ್‌ಪಿ ಮೊದಲಾದವರು ಭೇಟಿ ನೀಡಿದ್ದಾರೆ.
ಘಟನೆಗೆ ಸ್ವಲ್ಪ ಹೊತ್ತು ಮುಂಚೆ ಆರೋಪಿ ಸ್ಥಳೀಯ ಬೇಕರಿಯಿಂದ ಬ್ರೆಡ್‌ ಖರೀದಿಸಿ ಮನೆಯಲ್ಲಿ ಅಮ್ಮ ಇಲ್ಲ ಎಂದು ಹೇಳಿದ್ದ. ಸಂತೆಕಟ್ಟೆಯಲ್ಲಿ ತಿಮ್ಮಪ್ಪ ಅವರು ಬರುವುದನ್ನು ಹೊಂಚು ಹಾಕಿ ಕಾಯುತ್ತಿದ್ದ ಎಂದು ಕೆಲವರು ಹೇಳುತ್ತಾರೆ. ಘಟನೆ ನಡೆದಲ್ಲಿ ಮನೆಗಳು, ಅಂಗಡಿಗಳು ಇದ್ದು ಜನ ಸಂಚಾರದ ಪ್ರದೇಶವೇ ಆಗಿದೆ.

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.