ಬೆಳ್ತಂಗಡಿ ತಾ| ಮಟ್ಟದ ಪರಿಸರ ಸ್ಪರ್ಧೆ


Team Udayavani, Aug 10, 2017, 7:20 AM IST

parisara-sparde.jpg

ಬೆಳ್ತಂಗಡಿ: ಶಿಕ್ಷಣ ಇಲಾಖೆ, ನಾಗರಿಕ ಸೇವಾ ಟ್ರಸ್ಟ್‌  ಮತ್ತು ದ. ಕ. ಪರಿಸರಾಸಕ್ತರ ಒಕ್ಕೂಟವನ್ನೊಳಗೊಂಡ ಶಾಲಾ ಮಕ್ಕಳ ಪರಿಸರ ಸ್ಪರ್ಧಾ ಸಮಿತಿಯ ಆಶ್ರಯದಲ್ಲಿ ಗುರುವಾಯನಕೆರೆ ಪಿಲಿಚಂಡಿಕಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 21ನೇ ವರ್ಷದ ಆರ್‌.ಎನ್‌. ಭಿಡೆ ಸಂಸ್ಮರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಪರಿಸರ ಸ್ಪರ್ಧೆ ಜರಗಿತು.

ಪರಿಸರಕ್ಕೆ ಸಂಬಂಧಿಸಿದ 4 ಸ್ಪರ್ಧೆಗಳಾದ ಹಾಡು, ಭಾಷಣ, ಚಿತ್ರಕಲೆ, ಸಸ್ಯ ಗುರುತಿಸುವಿಕೆ ಇವುಗಳಲ್ಲಿ ಪ್ರಥಮ, ದ್ವಿತೀಯ, ತƒತೀಯ ಸ್ಥಾನ ಪಡೆದವರಿಗೆ ಹಾಗೂ ಪ್ರೋತ್ಸಾಹ ರೂಪದಲ್ಲಿ ಇತರ ಮೂರು ಮಂದಿಗೆ ಪ್ರಶಸ್ತಿ ಪತ್ರವನ್ನು ಬೆಳ್ತಂಗಡಿ ತಾ. ಪಂ. ಅಧ್ಯಕ್ಷೆ ದಿವ್ಯಜ್ಯೋತಿ ವಿತರಿಸಿದರು.

ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌  ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ.ಪಂ.ಅಧ್ಯಕ್ಷ ಅಶೋಕ್‌ ಕೋಟ್ಯಾನ್‌, ಜಿ.ಪಂ. ಸದಸ್ಯೆ ಮಮತಾ ಎಂ.ಶೆಟ್ಟಿ, ತಾ.ಪಂ.ಸದಸ್ಯ ಗೋಪಿನಾಥ ನಾಯಕ್‌, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಸುಭಾಸ್‌ ಜಾಧವ, ಆರ್‌.ಎನ್‌. ಭಿಡೆಯವರ ಪುತ್ರ ಹೇಮಂತ ಭಿಡೆ, ಶಾಲಾ ಮುಖ್ಯೋಪಾಧ್ಯಾಯ ಫಿಲಿಫ್‌ ರೊನಾಲ್ಡ್‌ ಡಿ’ಮೆಲ್ಲೊ, ಗುರುವಾಯನಕೆರೆ ಭಾಗವಹಿಸಿದ್ದರು.
ಬದನಾಜೆ ಸ.ಹಿ. ಪ್ರಾ.ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮಣ ಪೂಜಾರಿ ತೀರ್ಪುಗಾರರ ಪರ ಮಾತನಾಡಿದರು.

ಟ್ರಸ್ಟ್‌ ಕಾರ್ಯದರ್ಶಿ ಜಯಪ್ರಕಾಶ್‌ ಭಟ್‌ ಸಿ.ಎಚ್‌. ಸ್ವಾಗತಿಸಿ, ಇಲಾಖೆಯ ದೆ„ಹಿಕ ಶಿಕ್ಷಣ ಶಿಕ್ಷಕ ಅಜಿತ್‌ ಕುಮಾರ್‌ ವಂದಿಸಿದರು. ಅಧ್ಯಾಪಕ ದೇವುದಾಸ ನಾಯಕ್‌ ಮತ್ತು ಟ್ರಸ್ಟ್‌ ಉಪಾಧ್ಯಕ್ಷೆ ವಿದ್ಯಾ ನಾಯಕ್‌ ನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ಆರ್‌.ಎನ್‌.ಭಿಡೆ ಅವರ ಜನ್ಮಶತಾಬ್ದದ ಅಂಗವಾಗಿ ಬೆಳ್ತಂಗಡಿ ತಾಲೂಕಿನ 36 ಸರಕಾರಿ ಪ್ರೌಢಶಾಲೆಗಳಲ್ಲಿ 2016-17ರಲ್ಲಿ ಎಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಾಗರಿಕ ಸೇವಾ ಟ್ರಸ್ಟ್‌ ಹಾಗೂ ಸುಶೀಲಾ ಮತ್ತು ಆರ್‌.ಎನ್‌. ಭಿಡೆ ಟ್ರಸ್ಟ್‌ ವತಿಯಿಂದ ತಲಾ 1,000 ರೂ.ದಂತೆ ಪ್ರೋತ್ಸಾಹಕ ಬಹುಮಾನ ಮತ್ತು ಅಭಿನಂದನ  ಪತ್ರ ನೀಡಲಾಯಿತು. 40 ಹಿ. ಪ್ರಾ. ಶಾಲೆಗಳು ಮತ್ತು 36 ಪ್ರೌಢಶಾಲೆಗಳಿಂದ 430 ಸ್ಪರ್ಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.