ಬೆಳ್ತಂಗಡಿ: ಪ್ರವಾಹ ಭೀತಿ ಮುನ್ನೆಚ್ಚರಿಕೆ ಜನರ ಸ್ಥಳಾಂತರ
Team Udayavani, Aug 7, 2020, 12:36 AM IST
ಬೆಳ್ತಂಗಡಿ: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಬೀಳುತ್ತಿರುವುದರಿಂದ ನೇತ್ರಾವತಿಯ ಉಪನದಿಗಳು ಉಕ್ಕಿ ಹರಿಯುತ್ತಿವೆ.
ಈ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದ್ದು ಮುನ್ನೆಚ್ಚರಿಕೆಯಾಗಿ ಕಾಳಜಿ ಕೇಂದ್ರಕ್ಕೆ ಎಂಟು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಇನ್ನು, ಮಿತ್ತಬಾಗಿಲು ಗ್ರಾಮದ ಗಣೇಶ್ ನಗರವನ್ನು ಅಪಾಯಕಾರಿ ಪ್ರದೇಶ ಎಂದು ಗುರುತಿಸಿ ಇಲ್ಲಿ ವಾಸವಾಗಿರುವ 32 ಕುಟುಂಬಗಳನ್ನು ಗುರುವಾರ ರಾತ್ರಿಯೇ ಸ್ಥಳಾಂತರಿಸುವ ಮೂಲಕ ತಾಲೂಕು ಆಡಳಿತ ಕ್ರಮ ಕೈಗೊಂಡಿದೆ
ಜಿಲ್ಲಾಡಳಿತದ ಸೂಚನೆಯಂತೆ ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ. ಅವರು ಗುರುವಾರ ಸ್ಥಳ ಪರಿಶೀಲಿಸಿ ತಕ್ಷಣ ತುರ್ತು ಕ್ರಮ ಕೈಗೊಂಡಿದ್ದಾರೆ.
ಗಣೇಶ್ ನಗರದ 32 ಕುಟುಂಬಗಳಲ್ಲಿ 149 ಮಂದಿ ಹೆಚ್ಚು ಅಪಾಯಕಾರಿ ಸ್ಥಳದಲ್ಲಿರುವುದಾಗಿ ತಾಲೂಕು ಆಡಳಿತ ಗುರುತಿಸಿತ್ತು.
ಇದೀಗ ಇವರಲ್ಲಿ ಕೆಲವರಿಗೆ ಮಿತ್ತಬಾಗಿಲು ಗ್ರಾಮದ ಸರಕಾರಿ ಶಾಲೆಯ ಕಾಳಜಿ ಕೇಂದಲ್ಲಿ ಆಶ್ರಯ ನೀಡಲಾಗಿದ್ದರೆ ಇನ್ನುಳಿದ 115 ಮಂದಿಗೆ ಸ್ನೇಹಿತರ ಮನೆಗೆ ಹಾಗೂ ಸಂಬಂಧಿಕರ ಮನೆಯಲ್ಲಿ ಆಶ್ರಯನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ