ಬೆಳ್ತಂಗಡಿ: ಸಾರ್ವಜನಿಕ ಶನಿಪೂಜೆ, ಧಾರ್ಮಿಕ ಸಭೆ 


Team Udayavani, Apr 18, 2018, 10:54 AM IST

18-April-5.jpg

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ 164ನೇ ಗುರುಪೂಜೆ ಪ್ರಯುಕ್ತ ಸಾರ್ವಜನಿಕ ಶನಿಪೂಜೆ, ಧಾರ್ಮಿಕ ಸಭೆ ನಡೆಯಿತು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ತಾಲೂಕು ಅಧ್ಯಕ್ಷ ಸೋಮನಾಥ ಬಂಗೇರ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ನರೇಶ್‌ ಕುಮಾರ್‌ ಸಸಿಹಿತ್ಲು ಧಾರ್ಮಿಕ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್‌, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್‌ ಕುಮಾರ್‌ ಉಪ್ಪಾರ್‌, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷೆ ಸುಜಿತಾ ವಿ. ಬಂಗೇರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಗೌರವಾಧ್ಯಕ್ಷ ಜಗದೀಶ್‌ ಬಂಗೇರ, ಕುವೆಟ್ಟು ಅಧ್ಯಕ್ಷ ಉಮೇಶ್‌ ಕುಮಾರ್‌, ಕಾರ್ಯದರ್ಶಿ ಸುಕೇಶ್‌ ಪೂಜಾರಿ, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರೇಮಾ ಎಂ. ಬಂಗೇರ, ಕಾರ್ಯದರ್ಶಿ ವಿಮಲಾ ಜೆ. ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್‌ ಪೂಜಾರಿ ಅನಿಲ, ಕಾರ್ಯದರ್ಶಿ ಅಜಿತ್‌ ಕುಮಾರ್‌ ಪಾದೆ, ಸಂಘದ ನಿರ್ದೇಶಕರಾದ ಶಾಂಭವಿ ಪಿ. ಬಂಗೇರ, ಚಂದ್ರಶೇಖರ ಕೋಟ್ಯಾನ್‌, ಚಂದ್ರಹಾಸ್‌ ಕೇದೆ, ಗೋಪಿನಾಥ್‌ ನ್ಯಾಯದಕಲ, ಸತೀಶ್‌ ಬಂಗೇರ ಕುವೆಟ್ಟು, ಜಯರಾಮ ಬಂಗೇರ, ರಾಮಚಂದ್ರ ನ್ಯಾಯದಕಲ, ಸುಲೋಚನಾ ನ್ಯಾಯದಕಲ, ಧನಲಕ್ಷ್ಮೀ ಚಂದ್ರಶೇಖರ್‌, ಅರ್ಪಿತಾ ರಮೇಶ್‌ ನ್ಯಾಯದಕಲ, ಪದ್ಮನಾಭ ಪೂಜಾರಿ, ಯಶೋಧರ ಪೂಜಾರಿ ವರಕಬೆ, ಲಲಿತಾ ಕೇದಳಿಕೆ, ವಿಮಲಾ ಜಯರಾಮ ವರಕಬೆ, ಜನಿತಾ ರಾಘವ ವರಕಬೆ, ಹರೀಶ್‌ ಕೋಟ್ಯಾನ್‌ ಮದ್ದಡ್ಕ, ಶಶಿಧರ ಆದೇಲು ಹಾಗೂ ಸಂಫದ ಸರ್ವಸದಸ್ಯರು ಉಪಸ್ಥಿತರಿದ್ದರು.

ಕುವೆಟ್ಟು ಬಯಲು ಗದ್ದೆಯಲ್ಲಿ ಮುಂಡೂರು ಗೋಪಾಲಕೃಷ್ಣ ಭಟ್‌ ಮಾಲಾಡಿ ಅವರು ಪೂಜಾ ವಿಧಿ- ವಿಧಾನ ನೆರವೇರಿಸಿದರು. ದಿಶಾಲಿ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷ ಉಮೇಶ್‌ ಕುಮಾರ್‌ ಸ್ವಾಗತಿಸಿ, ಕುಶಾಲಪ್ಪ ಪೂಜಾರಿ ವಂದಿಸಿ, ಶಾಂತಾ ಜೆ. ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.