ಬೆಳ್ತಂಗಡಿ ತಾ|: 2,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುವ ಗುರಿ


Team Udayavani, May 22, 2019, 6:00 AM IST

z-10

ಬೆಳ್ತಂಗಡಿ: ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿರುವ ನಡುವೆಯೂ ತಾ| ಕೃಷಿ ಇಲಾಖೆಯಿಂದ ಪ್ರಸ್ತುತ 2,000 ಸಾವಿರ ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಪ್ರಸಕ್ತ 50 ಕ್ವಿಂಟಾಲ್‌ ಭತ್ತ ಬಿತ್ತನೆ ಬೀಜ ದಾಸ್ತಾನು ಇರಿಸಿದೆ.

ಎಂಒ4 ತಳಿಗೆ ಮಾತ್ರ ಬೇಡಿಕೆ
3 ಹೋಬಳಿಗಳಾಗ ಬೆಳ್ತಂಗಡಿ, ಕೊಕ್ಕಡ ವೇಣೂರು ಪ್ರದೇಶಗಳಲ್ಲಿ ವಿವಿಧ ಕಾರಣಗಳಿಂದ ಕಳೆದ 2 ವರ್ಷಗಳಲ್ಲಿ ಸಾವಿರ ಹೆಕ್ಟೇರ್‌ಗೂ ಅಧಿಕ ಭತ್ತ ಬೆಳೆಯುವವರ ಸಂಖ್ಯೆ ಗಣನೀಯ ಇಳಿಕೆಯಾಗಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಭತ್ತ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಒದಗಿಸುತ್ತಿದ್ದು, ಅವಶ್ಯ ಯಂತ್ರೋಪಕರಣಗಳನ್ನು ಶೇ. 90 ಸಬ್ಸಿಡಿಯಲ್ಲಿ ನೀಡುತ್ತಿದೆ. ತಾ|ನ ರೈತರಿಂದ ಎಂಒ4 (ಭದ್ರಾ) ತಳಿಗೆ ಮಾತ್ರ ಬೇಡಿಕೆ ಬಂದಿರುವುದರಿಂದ 50 ಕ್ವಿಂ. ದಾಸ್ತಾನು ಮಾಡಲಾಗಿತ್ತು. ಈ ಬಾರಿ ಪೂರ್ವ ಮುಂಗಾರು ಕೈಕೊಟ್ಟಿರುವುದರಿಂದ ಸದ್ಯ 1 ಕ್ವಿಂ. ಬಿತ್ತನೆ ಬೀಜ ಮಾರಾಟ ಆಗಿದ್ದು, 49 ಕ್ವಿಂ. ದಾಸ್ತಾನು ಉಳಿದು ಕೊಂಡಿದೆ. ಕಳೆದ ಬಾರಿ ಬೇಡಿಕೆ ಅನುಸಾರ ಎಂಒ4, ಉಮಾ, ಜ್ಯೋತಿ, ಜಯಾ ವಿತರಿಸಲಾಗಿತ್ತು.

100 ಕ್ವಿಂಟಾಲ್‌ ವಿತರಣೆ ಗುರಿ
ಮೂರು ಹೋಬಳಿಗಳಲ್ಲಿ ಮುಂಗಾರು ಪೂರ್ವ 2,000 ಹೆಕ್ಟೇರ್‌ ಗುರಿ ಹೊಂದಿದ್ದು, ಹಿಂಗಾರಿನಲ್ಲಿ 850 ಹೆಕ್ಟೇರ್‌ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಭೂ ಪರಿವರ್ತನೆ, ರಬ್ಬರ್‌ ಬೆಳೆ, ಅಡಿಕೆ ತೋಟ, ಪಡೀಲು ಬಿಟ್ಟಿರುವುದರಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬುದು ಆತಂಕಕಾರಿ. ಕಳೆದ ಬಾರಿ 119 ಕ್ವಿಂಟಾಲ್‌ ಬಿತ್ತನೆ ಬೀಜ ಮಾರಾಟವಾಗಿದೆ. ಮುಂಗಾರಿ ನಲ್ಲಿ 63 ಕ್ವಿಂಟಾಲ್‌, ಹಿಂಗಾರಿನಲ್ಲಿ 56 ಕ್ವಿಂಟಾಲ್‌ ಭತ್ತ ವಿತರಿಸಲಾಗಿದೆ. ಈ ಬಾರಿಯೂ 100 ಕೆ.ಜಿ. ವಿತರಿಸುವ ಗುರಿ ಹೊಂದಲಾಗಿದೆ ಎಂದು ತಾಂತ್ರಿಕ ಕೃಷಿ ಅಧಿಕಾರಿ ಹುಮೇರ್‌ ಜಬೀನ್‌ ತಿಳಿಸಿದ್ದಾರೆ.

 ಬೇಡಿಕೆಗೆ ಅನುಸಾರ ಬಿತ್ತನೆ ಬೀಜ
3 ಹೋಬಳಿಗೆ 50 ಕ್ವಿಂಟಾಲ್‌ ಬಿತ್ತನೆ ಬೀಜ ಲಭ್ಯವಾಗಿದ್ದು, ಬೇರೆಡೆ ದಾಸ್ತಾನು ಕೊರತೆಯಿಂದ ಬೆಳ್ತಂಗಡಿ ಕೃಷಿ ಇಲಾಖೆಯಲ್ಲೇ ಸಂಗ್ರಹಿಸಿಡಲಾಗಿದೆ. ರೈತರ ಬೇಡಿಕೆಗೆ ಅನುಸಾರವಾಗಿ ಬಿತ್ತನೆ ಬೀಜ ಪಡೆಯಬಹುದು. ಬೇಡಿಕೆ ಹೆಚ್ಚಿದ್ದಂತೆ ಹೆಚ್ಚುವರಿಯಾಗಿ ತರಿಸಲಾಗುವುದು.
 - ಪ್ರೇಮಾ ಡಿ. ಕಾಮ್ಲೆ, ಸಹಾಯಕ ಕೃಷಿ ನಿರ್ದೇಶಕರು

ಕೃಷಿ ಇಲಾಖೆಯಲ್ಲಿ 5 ಎಕ್ರೆ ಭತ್ತ ಗದ್ದೆ
ಬೆಳ್ತಂಗಡಿ ಕೃಷಿ ಇಲಾಖೆಯ ಬೀಜ ಉತ್ಪಾದನ ಕೇಂದ್ರದಲ್ಲಿ 5 ಎಕ್ರೆ ಗದ್ದೆ ಹೊಂದಿದ್ದು, ಪ್ರತಿ ವರ್ಷ ಭತ್ತ ಬೆಳೆಯಲಾಗುತ್ತಿದೆ. ಬೆಳೆದ ಭತ್ತವನ್ನು ಫಾರ್ಮೇಷನ್‌ ಪಕ್ರಿಯೆಗೆ ಬಳಸಿ ಶಿವಮೊಗ್ಗಕ್ಕೆ ಕಳುಹಿಸಲಾಗುತ್ತದೆ. ಬಳಿಕ ಅಲ್ಲಿಂದ ಸಬ್ಸಿಡಿ ಮುಖೇನ ಅವಶ್ಯವಿರುವ ಕೃಷಿ ಇಲಾಖೆಗೆ ಹಸ್ತಾಂತರಿಸುವ ಕೆಲಸ ನಿರಂತರವಾಗಿ ಸಾಗುತ್ತಿದೆ. ಕಳೆದ ಬಾರಿ 70 ಕೆ.ಜಿ.ಯ 112 ಬ್ಯಾಗ್‌ ಭತ್ತ ಬೆಳೆಯಲಾಗಿದೆ. ಉಳಿದ ಸ್ಥಳಗಳಲ್ಲಿ ಸೆಣಬು ಬೆಳೆಯಲಾಗುತ್ತಿದೆ.

ಭತ್ತ ಬೆಳೆ-ಬಿತ್ತನೆ ಬೀಜ
ಭತ್ತ ಬೆಳೆಯುವ ಗುರಿ- 2,000 ಹೆಕ್ಟೇರ್‌ 
ಹೋಬಳಿ (ಹೆಕ್ಟೇರ್‌) ಬೆಳ್ತಂಗಡಿ-850, ವೇಣೂರು-850, ಕೊಕ್ಕಡ-350
ಲಭ್ಯ ಭತ್ತ ಬಿತ್ತನೆ ಬೀಜ- 49 ಕ್ವಿಂ.
ಮಾರಾಟ – 1 ಕ್ವಿಂ.
ಬೆಲೆ (1 ಕೆ.ಜಿ.) -30 ರೂ.
ಮಿತಿ – ಒಬ್ಬ ರೈತನಿಗೆ ಎಕ್ರೆಗೆ 25 ಕೆ.ಜಿ.

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.