ಬೆಂಗಳೂರು – ಕಣ್ಣೂರು ರೈಲು ಕಲ್ಲಿಕೋಟೆಗೆ ವಿಸ್ತರಣೆ: ವಿರೋಧ

ಮಂಗಳೂರಿಗೆ ಸರಾಸರಿ 350; ಕಣ್ಣೂರಿಗೆ 50 ಮಂದಿ!

Team Udayavani, Jul 27, 2022, 6:15 AM IST

ಬೆಂಗಳೂರು – ಕಣ್ಣೂರು ರೈಲು ಕಲ್ಲಿಕೋಟೆಗೆ ವಿಸ್ತರಣೆ: ವಿರೋಧ

ಮಂಗಳೂರು: ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ (ನಂ. 16511) ರೈಲನ್ನು ಕಲ್ಲಿಕೋಟೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ವಿರೋಧ ವ್ಯಕ್ತಪಡಿಸಿದೆ.

ಇತ್ತೀಚೆಗಿನ ಐಆರ್‌ಟಿಟಿಸಿ ಸಭೆ ಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ ರೈಲನ್ನು ಕಲ್ಲಿಕೋಟೆಗೆ ವಿಸ್ತ ರಿಸುವ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿ ಸಲಾಗಿದೆ. ಮಂಗಳೂರು ಭಾಗದ ಜನರಿಗೆ ಇದು ಉಪ ಯುಕ್ತ ರೈಲು ಆಗಿದೆ. ಪ್ರಬಲ ಆಗ್ರಹದ ಬಳಿಕ 2007ರಲ್ಲಿ ಬೆಂಗಳೂರು- ಮಂಗಳೂರು ರೈಲು ಆಗಿ ಇದು ಆರಂಭಗೊಂಡಿತ್ತು. ವರ್ಷದ ಬಳಿಕ ವಿರೋಧ ವಿದ್ದರೂ ಕಣ್ಣೂರಿಗೆ ವಿಸ್ತರಿ ಸಲಾಗಿತ್ತು ಎಂದು ಸಮಿತಿ ತಿಳಿಸಿದೆ.

ಗರಿಷ್ಠ ಪ್ರಯಾಣಿಕರು ಮಂಗಳೂರಿಗೆ
ಈ ರೈಲಿನಲ್ಲಿ ಮಂಗಳೂರು ಭಾಗ ದಿಂದ ಬೆಂಗಳೂರು- ಮಂಗಳೂರು ನಡುವೆ ಗರಿಷ್ಠ ಸಂಖ್ಯೆಯ ಜನ ಪ್ರಯಾ ಣಿಸುತ್ತಿದ್ದಾರೆ. ಮಾಹಿತಿ ಹಕ್ಕಿನಡಿ ಪಡೆದುಕೊಂಡ ಮಾಹಿತಿ ಯಂತೆ 2021ರ ಎಪ್ರಿಲ್‌ ನಿಂದ 2022ರ ಮೇ 15ರ ವರೆಗೆ ದಿನ ವೊಂದಕ್ಕೆ ಬೆಂಗಳೂರು- ಮಂಗಳೂರು ಮಧ್ಯೆ ಸರಾಸರಿ 350 ಮಂದಿ ಪ್ರಯಾಣಿಸಿದ್ದರು. ಅದರೆ ಬೆಂಗಳೂರಿನಿಂದ ಕಣ್ಣೂರಿಗೆ ದಿನವೊಂದಕ್ಕೆ ಪ್ರಯಾಣಿಸಿರುವವರ ಸಂಖ್ಯೆ ಸರಾಸರಿ 50 ಮಂದಿ ಮಾತ್ರ. ಪ್ರಸ್ತುತ ಯಶವಂತಪುರದಿಂದ ಕಣ್ಣೂರಿಗೆ ಪಾಲಕ್ಕಾಡ್‌ ಮೂಲಕ ನೇರ ರೈಲು (16527/28) ಸಂಚರಿಸುತ್ತಿದೆ ಎಂದು ಸಮಿತಿ ರೈಲ್ವೇ ಮಂಡಳಿಗೆ ಮನವಿ ಸಲ್ಲಿಸಿ ಗಮನ ಸೆಳೆದಿದೆ.

ಬೆಂಗಳೂರು-ಕಣ್ಣೂರು ಎಕ್ಸ್‌ ಪ್ರಸ್ಸನ್ನು ಕಣ್ಣೂರಿಗೆ ವಿಸ್ತರಿಸುವುದರಿಂದ ಪ್ರಸ್ತುತ ಇರುವ ಟಿಕೆಟ್‌ ಮುಂಗಡ ಕಾದಿರಿಸುವಿಕೆಯ ಮೇಲೂ ಪರಿಣಾಮ ಬೀರಲಿದ್ದು, ಮಂಗಳೂರು ಭಾಗದ ಜನರಿಗೆ ಲಭ್ಯ ಸೀಟುಗಳ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಲಿದೆ. ಆದ್ದರಿಂದ ಈ ಎಲ್ಲ ಅಂಶಗಳನ್ನು ಪರಿಗಣಿಸಿ ಈ ರೈಲನ್ನು ಕಲ್ಲಿಕೋಟೆಗೆ ವಿಸ್ತರಿಸುವ ಪ್ರಸ್ತಾವವನ್ನು ಕೈಬಿಡಬೇಕು ಎಂದು ಸಮಿತಿ ಆಗ್ರಹಿಸಿದೆ.

 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.