ಯುವಜನತೆಯ ಸನ್ಮಾರ್ಗಕ್ಕೆ ಯುವವಾಹಿನಿ ಅತ್ಯುತ್ತಮ ವೇದಿಕೆ: ಚಂದ್ರಶೇಖರ ನಾನಿಲ್‌

ಹಳೆಯಂಗಡಿ: ಯುವವಾಹಿನಿ ಪದಗ್ರಹಣ ಸಮಾರಂಭ

Team Udayavani, Apr 9, 2019, 6:30 AM IST

0804HALE-1

ಹಳೆಯಂಗಡಿ: ಯುವಜನತೆಯನ್ನು ಸನ್ಮಾರ್ಗದಲ್ಲಿ ಸಾಗಲು ಸಮಾಜದ ಪ್ರೇರಣಾ ಶಕ್ತಿಯಾಗಿರುವ ಯುವವಾಹಿನಿ ಉತ್ತಮ ವೇದಿಕೆಯಾಗಿದೆ. ನಾಯಕತ್ವದ ಪ್ರೌಢತೆಯಿಂದ ಯುವಜನರು ಬೆಳೆಯಲು ಅವಕಾಶ ನೀಡಲಾಗುತ್ತಿದೆ ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್‌ ಅವರು ಹೇಳಿದರು.

ಹಳೆಯಂಗಡಿ ವಿದ್ಯಾ ವಿನಾಯಕ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ಹಳೆಯಂಗಡಿಯ ಯುವವಾಹಿನಿ ಘಟಕದ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮೂಡುಬಿದಿರೆ ಆಳ್ವಾಸ್‌ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರಮೋದಾ ಅವರು ಮಾತ ನಾಡಿ, ಯುವ ಮನಸ್ಸಿನ ತುಮುಲಗಳನ್ನು ಅರ್ಥೈಸಿಕೊಂಡು ಸವಾಲುಗಳ ನಡುವೆ ಬದುಕುವುದೇ ಒಂದು ಸಾಧನೆಯಾಗಿದೆ. ನಮ್ಮ ನಮ್ಮ ಜೀವನದ ಅನುಭವಗಳನ್ನೇ ವೇದಿಕೆಯನ್ನಾಗಿ ಮಾಡಿ ಕೊಂಡು ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನ ಮಾಡಿರಿ ಎಂದರು.

ಹಳೆಯಂಗಡಿ ಯುವವಾಹಿನಿಯ ಅಧ್ಯಕ್ಷ ಹೇಮನಾಥ್‌ ಬಿ. ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಯುವ ವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ, ನೂತನ ಅಧ್ಯಕ್ಷ ಅರುಣ್‌ಕುಮಾರ್‌ ಅವರ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಮ್ಮಾನ
ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ನಾನಿಲ್‌, ಜಿಲ್ಲಾ ಯುವ ಪ್ರಶಸ್ತಿ ಪಡೆದಿರುವ ದಿವ್ಯಶ್ರೀ ರಮೇಶ್‌ ಕೋಟ್ಯಾನ್‌, ಉಪನ್ಯಾಸಕಿ ಪ್ರಮೋದಾ, ಘಟಕದ ಅಧ್ಯಕ್ಷ ಹೇಮನಾಥ್‌ ಬಿ. ಕರ್ಕೇರ, ಪ್ರಧಾನ ಕಾರ್ಯದರ್ಶಿ ಚಂದ್ರಿಕಾ ಪಿ. ಕೋಟ್ಯಾನ್‌, ಕೋಶಾಧಿಕಾರಿ ಚೇತನ್‌ ಎಸ್‌. ಸುವರ್ಣ ಅವರನ್ನು ಸಮ್ಮಾನಿಸಲಾಯಿತು.ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಗಣೇಶ್‌ ಜಿ. ಬಂಗೇರ ಉಪಸ್ಥಿತರಿದ್ದರು.

ರಮೇಶ್‌ ಬಂಗೇರ ಸ್ವಾಗತಿಸಿದರು, ಎಚ್‌. ಭಾಸ್ಕರ ಸಾಲ್ಯಾನ್‌ ಪ್ರಸ್ತಾವನೆಗೈದರು, ಸಹ ಕಾರ್ಯದರ್ಶಿ ಹರೀಶ್‌ ಆರ್‌. ಅಮೀನ್‌ ವರದಿ ವಾಚಿಸಿದರು, ಚುನಾವಣಾಧಿಕಾರಿ ಶರತ್‌ಕುಮಾರ್‌ ಮತ್ತು ಬ್ರಿಜೇಶ್‌ಕುಮಾರ್‌ ಪರಿಚಯಿ ಸಿದರು. ನೂತನ ಕಾರ್ಯದರ್ಶಿ ರಾಜೇಶ್ವರೀ ರಾಮನಗರ ವಂದಿಸಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.