ಬೆಟ್ಟಂಪಾಡಿ: ಶ್ರೀ ಕೃಷ್ಣ ಚರಿತ ಮಹಾಕಾವ್ಯ ಬಿಡುಗಡೆ


Team Udayavani, Feb 24, 2017, 1:58 PM IST

2302NLP3.jpg

ಬೆಟ್ಟಂಪಾಡಿ : ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ ಮತ್ತು ಡಾ| ಡಿ. ಸದಾಶಿವ ಭಟ್‌ ವಿರಚಿತ ಯಕ್ಷಗಾನ ಮಹಾಕಾವ್ಯ ಶ್ರೀ ಕೃಷ್ಣ ಚರಿತ ಇದರ ಬಿಡುಗಡೆ ಕಾರ್ಯಕ್ರಮ ಫೆ. 22ರಂದು ಬೆಟ್ಟಂಪಾಡಿ ದೇವಸ್ಥಾನದ ವಠಾರದಲ್ಲಿ ರಾತ್ರಿ  ನಡೆಯಿತು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಶಿವರಾಮ ಶಿಶಿಲ ಕೃತಿ ಅನಾವರಣಗೊಳಿಸಿ ಮಾತನಾಡಿ, ಯಕ್ಷಗಾನ ಮಹಾಕಾವ್ಯ ಅದ್ಭುತವಾಗಿ ಮೂಡಿ ಬಂದಿದೆ ಎಂದು ಹೇಳಿ ಕಾವ್ಯದ ಕೆಲವು ಪ್ರಮುಖ ವಿಷಯಗಳ ಬಗ್ಗೆ ವಿವರಿಸಿದರು.

ಗ್ರಂಥ ಪ್ರಕಟಣ ಸಮಿತಿ ಸಂಚಾಲಕ ನುಳಿಯಾಲು ರಘುನಾಥ ರೈ ಮಾತನಾಡಿ, ಎಲ್ಲ ಭಾಷೆಯಲ್ಲಿ ಯಕ್ಷಗಾನ ಪ್ರಸಂಗವನ್ನು ಶಾಸ್ತ್ರೀಯವಾಗಿ ಬರೆದ ಮೊದಲ ಕವಿ ಸದಾಶಿವ ಭಟ್ಟರು. ಇವರ ಕಾವ್ಯ ಎಲ್ಲರೂ ಮೆಚ್ಚುವ ರೀತಿಯಲ್ಲಿ ಇದೆ ಎಂದು ತಿಳಿಸಿದರು.

ಡಾ| ಡಿ. ಸದಾಶಿವ ಭಟ್‌ ಮಾತನಾಡಿ, ಕಾವ್ಯ ಬರೆಯಲು ಸಿಕ್ಕಿದ ಪ್ರೇರಣೆ ಹಾಗೂ ತಮ್ಮ ಹೊಸ ಪ್ರಯೋಗದ ಬಗ್ಗೆ ವಿವರಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಮುಂಬಯಿ ವಿಶ್ವವಿದ್ಯಾಲಯದ ವಿಶ್ರಾಂತ ಮುಖ್ಯಸ್ಥ ಡಾ| ತಾಳ್ತಜೆ ವಸಂತ ಕುಮಾರ್‌  ಮಾತನಾಡಿ, ಇದೊಂದು ಸೃಜನಶೀಲ ಬರವಣಿಗೆಯಾಗಿದ್ದು, ಹೊಸತನವನ್ನು ಹೊಂದಿದೆ. ಅಲ್ಲದೆ ದೇಶೀಯ ಮಾರ್ಗದ ರೂಪದಲ್ಲಿ ಬರೆದ ಮೊದಲ ಕಾವ್ಯ ಎಂದು ಹೇಳಿದರು.

ಬೆಟ್ಟಂಪಾಡಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ವಿನೋದ್‌ ಕುಮಾರ್‌ ಬಲ್ಲಾಳ್‌, ಮೊಕ್ತೇಸರ ವಿನೋದ್‌ ರೈ ಗುತ್ತು ಸಂಘದ ಗೌರವಾಧ್ಯಕ್ಷ ಕೆ. ಸಂಜೀವ ಶೆಟ್ಟಿ  ಉಪಸ್ಥಿತರಿದ್ದರು. ಸಂಘದ ಕೋಶಾಧಿಕಾರಿ ಎಂ. ಶ್ಯಾಂ ಪ್ರಸಾದ್‌ ಪ್ರಾರ್ಥಿಸಿ, ಅಧ್ಯಕ್ಷ  ಟಿ. ಚಂದ್ರಶೇಖರ ಮಣಿಯಾಣಿ ಸ್ವಾಗತಿಸಿದರು.  ಗ್ರಂಥ ಪ್ರಕಟಣ ಸಮಿತಿ ಕಾರ್ಯದರ್ಶಿ ಬಿ. ವೆಂಕಟ್ರಾವ್‌ ಮಾತನಾಡಿದರು. 

ಸಂಘದ ಕಾರ್ಯದರ್ಶಿ ಟಿ. ಲಕ್ಷ್ಮಣ ಮಣಿಯಾಣಿ ವರದಿ ವಾಚಿಸಿ, ಸದಸ್ಯ ಐ. ಗೋಪಾಲಕೃಷ್ಣ ರಾವ್‌ ವಂದಿಸಿದರು. ಶಿಕ್ಷಕ ಎಸ್‌. ಭಾಸ್ಕರ ಶೆಟ್ಟಿ ನಿರೂಪಿಸಿದರು. ಕಾವ್ಯ ಅನಾವರಣಗೊಳಿಸಿದ ಶಿವರಾಮ ಶಿಶಿಲ, ಸಮಾರಂಭದ ಅಧ್ಯಕ್ಷ ತಾಳ್ತಜೆ ವಸಂತಕುಮಾರ್‌ ಹಾಗೂ ಕತೃì ಡಾ| ಡಿ. ಸದಾಶಿವ ಭಟ್‌ ಅವರನ್ನು ಸಮ್ಮಾನಿಸಲಾಯಿತು. ಅನಂತರ ಚಂದ್ರಶೇಖರ ಮಣಿಯಾಣಿ ನಿರ್ದೇಶನದ ಡಾ| ಡಿ. ಸದಾಶಿವ ಭಟ್‌ ವಿರಚಿತ ಮಕ್ಕಳ ಯಕ್ಷಗಾನ ಪ್ರಸಂಗ ಶ್ವೇತಾವಸಾನ ಹಾಗೂ ಅತಿಥಿ ಹಾಗೂ ಸಂಘದ ಕಲಾವಿದರಿಂದ ಶ್ರೀ ಕೃಷ್ಣ ಬಾಲಲೀಲೆ, ಕಂಸವಧೆ ಮತ್ತು ಸಣ್ತೀ ಪರೀಕ್ಷೆ ಯಕ್ಷಗಾನ ನಡೆಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.