ಭಾಸ್ಕರ್‌ ಶೆಟ್ಟಿ ಕೊಲೆ ಆರೋಪಿಗಳು ಶಿವಮೊಗ್ಗಕ್ಕೆ ಶಿಫ್ಟ್ 


Team Udayavani, Sep 15, 2017, 12:56 PM IST

12.jpg

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿದ್ದ  ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ(50) ನಿರಂಜನ್‌ ಭಟ್‌ (27)ಮತ್ತು ನವನೀತ್‌ ಶೆಟ್ಟಿ (21) ಅವರನ್ನು ಭದ್ರತಾ ಕಾರಣಿಗಳಿಗಾಗಿ ಶುಕ್ರವಾರ ಶಿವಮೊಗ್ಗದ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. 

ಸೋಮವಾರ ಸಹಕೈದಿಗಳಿಂದ ಹಲ್ಲೆಗೊಳಗಾಗಿದ್ದ  ಗಾಯಗೊಂಡ ನಿರಂಜನ್‌ ಭಟ್‌ ಮತ್ತು ನವನೀತ್‌ ಶೆಟ್ಟಿ ಅವರನ್ನು ವೆನ್‌ ಲಾಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಿರಂಜನ ಭಟ್‌ ಮತ್ತು ನವನೀತ್‌ ಶೆಟ್ಟಿ ಅವರು ಕಾರಾಗೃಹದ ಬಿ ಬ್ಲಾಕ್‌ನ 1 ನೇ ಮಹಡಿಯ 5 ನೇ ಕೊಠಡಿಯಲ್ಲಿದ್ದು, ಬೆಳಗ್ಗೆ 10 ಗಂಟೆ ವೇಳೆಗೆ ತಮ್ಮ ಕೇಸಿನ ಬಗ್ಗೆ ವಿಚಾರಿಸಲು ಮೇಲಿನಿಂದ ಮೆಟ್ಟಲುಗಳನ್ನು ಇಳಿದು ಕೆಳಗಿರುವ ಜೈಲು ಅಧೀಕ್ಷಕರ ಕಚೇರಿ ಕಡೆಗೆ ಬರುತ್ತಿದ್ದಾಗ ಮೆಟ್ಟಲುಗಳಲ್ಲಿಯೇ ತಂಡವೊಂದು ತಡೆದು ಹಲ್ಲೆ ನಡೆಸಿತ್ತು.

ನಿರಂಜನ ಭಟ್‌ ಮತ್ತು ನವನೀತ್‌ ಶೆಟ್ಟಿ ಅವರು ಕೂಡಾ ಪ್ರಾರಂಭದ ಕೆಲವು ದಿನ ಮಾತ್ರ ಉಡುಪಿಯ ಜೈಲಿನಲ್ಲಿದ್ದು, ಆ ಬಳಿಕ ರಾಜೇಶ್ವರಿ ಅವರು ಮಂಗಳೂರಿನಲ್ಲಿ ಇರುವುದರಿಂದ ನ್ಯಾಯಾಲಯದ ವಿಚಾರಣೆಗೆ ಕರೆದೊಯ್ಯಲು ಅನುಕೂಲವಾಗಲೆಂದು ಅವರನ್ನು ಕೂಡಾ ಮಂಗಳೂರು ಜೈಲಿಗೆ ವರ್ಗಾಯಿಸಲಾಗಿತ್ತು.

ಹಾಗೆ ಕಳೆದ ಸುಮಾರು ಒಂದು ವರ್ಷದಿಂದ ನಿರಂಜನ ಭಟ್‌ ಮತ್ತು ನವನೀತ್‌ ಶೆಟ್ಟಿ ಅವರೂ ಮಂಗಳೂರಿನಲ್ಲಿ ವಿಚಾರಣಾಧೀನ ಕೈದಿಗಳಾಗಿ ಮಂಗಳೂರು ಜೈಲಿನಲ್ಲಿದ್ದ ಹಲ್ಲೆ ನಡೆಸಿದವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿಯ ಹಿರಿಯಡಕದಲ್ಲಿ ಇರುವ ಸಬ್‌ ಜೈಲಿನಲ್ಲಿ ಮಹಿಳಾ ಕೈದಿಗಳನ್ನು ಇರಿಸಲು ಪ್ರತ್ಯೇಕ ಸೆಲ್‌ ಇಲ್ಲದ ಕಾರಣ ಭಾಸ್ಕರ ಶೆಟ್ಟಿ ಕೊಲೆ ಪ್ರ‌ಕರಣದ ಇನ್ನೋರ್ವ ಆರೋಪಿ ರಾಜೇಶ್ವರಿ ಅವರನ್ನು ವಿಚಾರಣಾಧೀನ ಕೈದಿಯಾಗಿ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.