ನಗರದಲ್ಲಿ ಬರಲಿ ಸೈಕಲ್‌ ಬೂತ್‌ 


Team Udayavani, May 20, 2018, 3:48 PM IST

20-may-17.jpg

ಮಂಗಳೂರಿನಂತಹ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆಯಾಗಿ ನಗರದಲ್ಲಿ ಟ್ರಾಫಿಕ್‌ ಜತೆಗೆ ಪಾರ್ಕಿಂಗ್‌ ಸಮಸ್ಯೆಯೂ ಇದೆ. ಇದೆಲ್ಲವನ್ನು ದೂರ ಮಾಡುವುದಕ್ಕಾಗಿ ನಗರದ ಅಲ್ಲಲ್ಲಿ ಸೈಕಲ್‌ ಬೂತ್‌ಗಳನ್ನು ನಿರ್ಮಿಸಬೇಕಿದೆ. ಆಗ ನಗರಕ್ಕೆ ಆಗಮಿಸುವವರು ಸೈಕಲನ್ನೇ ಉಪಯೋಗಿಸಲು ಅನುಕೂಲವಾಗುತ್ತದೆ. ಜತೆಗೆ ಇದು ಪರಿಸರಕ್ಕೂ ಪ್ರಯೋಜನವಾಗುತ್ತದೆ.

ಅಂದರೆ ಬೈಕ್‌, ಇತರೆ ವಾಹನಗಳನ್ನು ಬಾಡಿಗೆಗೆ ಪಡೆದಂತೆ ಸೈಕಲ್‌ಗ‌ಳನ್ನು ಒಂದು ಬೂತ್‌ನಲ್ಲಿ ಬಾಡಿಗೆಗೆ ಪಡೆಯಬೇಕಾಗುತ್ತದೆ. ಬಳಿಕ ತಮ್ಮ ಕೆಲಸ ಮುಗಿಸಿ ಅದೇ ಬೂತ್‌ನಲ್ಲಿ ತಂದು ಕೊಡಬಹುದಾಗಿದೆ. ಇಲ್ಲದೇ ಇದ್ದರೆ ತನಗೆ ಹೋಗಬೇಕಾದ ಪ್ರದೇಶಕ್ಕೆ ತೆರಳಿ ಪಕ್ಕದಲ್ಲಿರುವ ಬೂತ್‌ನಲ್ಲಿ ನೀಡುವ ವ್ಯವಸ್ಥೆ ಇರಬೇಕಾಗುತ್ತದೆ.

ಉದಾಹರಣೆಗೆ ಸ್ಟೇಟ್‌ಬ್ಯಾಂಕ್‌ ನಲ್ಲಿರುವ ಒಬ್ಬ ವ್ಯಕ್ತಿಯು ಪಿವಿಎಸ್‌ನಲ್ಲಿ, ಲಾಲ್‌ಬಾಗ್‌ನಲ್ಲಿ, ಬಿಜೈನಲ್ಲಿ ಕೆಲಸ ಮುಗಿಸಿ ಕೊನೆಗೆ ಉರ್ವಸ್ಟೋರ್‌ಗೆ ಹೋಗಬೇಕಿದೆ.

ಆತ ಬಸ್‌ ಅಥವಾ ಆಟೋವನ್ನು ಬಳಸಿದರೆ ಎಲ್ಲ ಸ್ಥಳಕ್ಕೂ ಹೋಗುವುದಕ್ಕೆ ಹೆಚ್ಚಿನ ಹಣ ಖರ್ಚಾಗುತ್ತದೆ. ಆದರೆ ಆತ ಸೈಕಲ್‌ ಬಾಡಿಗೆಗೆ ಪಡೆದರೆ ಎಲ್ಲ ಕೆಲಸ ಮುಗಿಸಿ ಕೊನೆಯ ಬೂತ್‌ನಲ್ಲಿ ಸೈಕಲನ್ನು ಹಿಂತಿರುಗಿಸಬಹುದಾಗಿದೆ. ನಗರದಲ್ಲಿ ಇಂತಹ ವ್ಯವಸ್ಥೆ ಇದ್ದಾಗ ಹೆಚ್ಚಿನ ಮಂದಿ ತಮ್ಮ ವಾಹನವನ್ನು ಬಿಟ್ಟು ಸೈಕಲನ್ನು ಉಪಯೋಗಿಸುತ್ತಾರೆ. ಆರಂಭದಲ್ಲಿ ಇದು ಯಶಸ್ಸು ಪಡೆಯದೇ ಇದ್ದರೂ, ಟ್ರಾಫಿಕ್‌ನಲ್ಲಿ ಸಿಲುಕಿ ಸುಸ್ತಾದವರು ನಿಧಾನಕ್ಕೆ ಇಂತಹ ಸೈಕಲ್‌ ಗಳ ಲಾಭ ಪಡೆಯಲು ಅನುಕೂಲವಾಗುತ್ತದೆ. ಇದರಿಂದ ಖರ್ಚು ಕಡಿಮೆಯಾಗುವ ಜತೆಗೆ ಪರಿಸರ ಸ್ನೇಹಿಯಾಗುತ್ತದೆ. ಜತೆಗೆ ಸೈಕಲ್‌ಗ‌ಳನ್ನು ಪಾರ್ಕ್‌ ಮಾಡುವುದಕ್ಕೂ ಹೆಚ್ಚಿನ ಸ್ಥಳಾವಕಾಶದ ಅಗತ್ಯವಿಲ್ಲ. ಯಾವ ಒಳರಸ್ತೆಗಳಲ್ಲೂ ಸುಲಭವಾಗಿ ಸೈಕಲನ್ನು ಚಲಾಯಿಸಿಕೊಂಡು ಹೋಗಬಹುದಾಗಿದೆ. ಹೀಗಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಇಂತಹ ಸೈಕಲ್‌ ಬೂತ್‌ಗಳನ್ನು ಸ್ಥಾಪಿಸಿದರೆ ನಗರದ ಸಂಚಾರ ದಟ್ಟಣೆಗೆ ಪರಿಹಾರ ಲಭಿಸಿದಂತಾಗುತ್ತದೆ. 

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.