ಮರವೂರು: ಬೈಕ್ ನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವು
Team Udayavani, Sep 19, 2019, 8:39 AM IST
ಬಜಪೆ: ಬೈಕ್ ನಿಂದ ಬಿದ್ದು ಯುವಕನೋರ್ವ ಸ್ಥಳದಲ್ಲೆ ಮೃತಪಟ್ಟ ಘಟನೆ ಮರವೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ಅಕ್ಷಿತ್ ಪೂಜಾರಿ (24) ಎಂದು ಗುರುತಿಸಲಾಗಿದ್ದು, ಕಿನ್ನಿಪದವು ನಿವಾಸಿಗಳಾದ ಜನಾರ್ಧನ ಮತ್ತು ಲಲಿತ ದಂಪತಿ ಎರಡನೇ ಮಗ.
ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ 12 ಗಂಟೆ ವೇಳೆ ಮನೆಗೆ ಹಿಂದಿರುಗುತ್ತಿದ್ದ ಸಮಯದಲ್ಲಿ ಬೈಕ್ ಸ್ಕಿಡ್ ಆಗಿ ಮರವೂರಿನ ರೈಲ್ವೇ ಬ್ರಿಡ್ಜ್ ಕೆಳಗಿನ ರಾಡ್ ಗೆ ತಲೆಬಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Vande Bharat: 1.5 ವರ್ಷದಲ್ಲಿ ವಂದೇ ಭಾರತ್ಗೆ 50 ಬಾರಿ ಕಲ್ಲೆಸೆತ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್ಗೆ ದೂರು
Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ