ಬೈಕ್ ಅಪಘಾತ: ಸವಾರ ಸಾವು
Team Udayavani, Oct 29, 2019, 1:35 AM IST
ಉಳ್ಳಾಲ: ಚಲಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಜೀರು ಕಂಬಳ ಪದವು ಬಳಿ ಸೋಮವಾರ ತಡ ರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪಜೀರು ನಿವಾಸಿ ಸಂತೋಷ್ ಎಂದು ತಿಳಿದು ಬಂದಿದೆ.