
ಅರಂತೋಡು: ಆಟೋರಿಕ್ಷಾ-ಬೈಕ್ ಮಧ್ಯೆ ಅಪಘಾತ ಐಟಿಐ ವಿದ್ಯಾರ್ಥಿ ಮೃತ್ಯು; ಇನ್ನೋರ್ವ ಗಂಭೀರ
Team Udayavani, Sep 26, 2022, 12:01 PM IST

ಅರಂತೋಡು: ಇಲ್ಲಿಗೆ ಸಮೀಪದ ಪರಿವಾರಕಾನ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಬೈಕ್ ಮತ್ತು ಆಟೋ ರಿಕ್ಷಾ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಐಟಿಐ ವಿದ್ಯಾರ್ಥಿ ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ಸೋಮವಾರ ( ಸೆ.26 ರಂದು) ನಡೆದಿದೆ.
ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್ ಮೃತ ಯುವಕ.
ತೇಜಸ್ ಎಂಬ ಯುವಕನ ಜೊತೆ ಬೈಕ್ನಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಸುಳ್ಯದ ಪರಿವಾರಕಾನದ ತಿರುವಿನಲ್ಲಿ ರಿಕ್ಷಾಕ್ಕೆ ಬೈಕ್ ಢಿಕ್ಕಿಯಾಗಿದೆ. ತೀವ್ರ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಗಾಯಗೊಂಡಿದ್ದ ಪ್ರತೀಕ್ ಮೃತಪಟ್ಟಿದ್ದಾರೆ. ಇನ್ನೋರ್ವ ಗಾಯಾಳು ತೇಜಸ್ ನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಭಾರತ ಇಂದು ನಿರ್ಭೀತ ಮತ್ತು ನಿರ್ಣಾಯಕ, ಸದೃಢ ಸರ್ಕಾರ ಹೊಂದಿದೆ: ರಾಷ್ಟ್ರಪತಿ ಮುರ್ಮು

ಮಂಗಳೂರು: ಮೊಬೈಲ್ ಬಳಸುವಾಗ ತಾಯಿ ಗದರಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 14 ವರ್ಷದ ಬಾಲಕ

ಕಾರು – ಬಸ್ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಸಿದ್ದು ಹೆಣವನ್ನು ನಾಯಿನೂ ಮೂಸುವುದಿಲ್ಲ, ಅದನ್ನು ನಾವು ಯಾಕೆ ಮುಟ್ಟಬೇಕು: ಈಶ್ವರಪ್ಪ

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ