ನೀಲಿ ಶ್ರೀ ನೀಲಕಂಠೇಶ್ವರ ದೇಗುಲ ಆಟಿ ಅಮಾವಾಸ್ಯೆ ತೀರ್ಥಸ್ನಾನ
Team Udayavani, Jul 24, 2017, 6:50 AM IST
ಪುಂಜಾಲಕಟ್ಟೆ : ಬಂಟ್ವಾಳ ತಾ| ವಾಮದಪದವು ನೀಲಿ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ರವಿವಾರ ವಿಶೇಷ ತೀರ್ಥಸ್ನಾನ, ಪೂಜೆಗಳು ನಡೆದವು.
ಇಲ್ಲಿ ಕಲ್ಲಿನಲ್ಲಿ ಪ್ರಾಕೃತಿಕವಾಗಿ ನಿರ್ಮಿತಗೊಂಡ ದೋಣಿಯಾಕಾರದ ಕಲ್ಲಮರಾಯಿ ಎಂಬ ಕೆರೆಯ ನೀರಿನಲ್ಲಿ ಭಕ್ತರು ತೀರ್ಥ ಸ್ನಾನ ನಡೆಸಿದರು.ಕ್ಷೇತ್ರದ ಆಡಳಿತ ಮೊಕ್ತೇಸರ ವಿಜಯ ರೈ ಆಲದಪದವು,ಪದಾಧಿಕಾರಿಗಳಾದ ಗೋಪಾಲ ಶೆಟ್ಟಿ, ಮೋಹನದಾಸ ಗಟ್ಟಿ, ಪುರುಷೋತ್ತಮ ಶೆಟ್ಟಿ, ನಾರಾಯಣ ಶೆಟ್ಟಿ, ಯಶಸ್ ರೈ, ಪ್ರಕಾಶ್ ಪೂಜಾರಿ ಕಲ್ಲಕೊಡಂಗೆ ಮತ್ತಿತರರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ