2 ದಿನಗಳ ಹಿಂದೆ ನಾಪತ್ತೆ ಆದ ದಿವಾಕರ್, ಚಂದ್ರಹಾಸ್ ಶವವಾಗಿ ಪತ್ತೆ


Team Udayavani, Aug 18, 2018, 1:11 PM IST

yekkaru.jpg

ಬಜ್ಪೆ: ಎರಡು ದಿನಗಳ ಹಿಂದೆ ಮೂಡುಪೆರಾರ ನೆಲ್ಲಿಕಾಡು ತೋಡಿಗೆ ಕಾಲು ಜಾರಿ ಬಿದ್ದಿದ್ದ ದಿವಾಕರ(32) ಅವರ ಶವ ಎಕ್ಕಾರು ಕನಿಕಟ್ಟ ಸೇತುವೆ ಬಳಿ ಪತ್ತೆಯಾದರೆ, ಪಡುಪೆರಾರ ಗ್ರಾಮದ ಕತ್ತಲ್‌ಸಾರ್ ಕಲ್ಲಟ್ಟ- ಸಾಂತ್ರಬೈಲು ಬಳಿ ತೋಡಿಗೆ ಬಿದ್ದಿದ್ದ ಚಂದಸ್ರಹಾಸ ಶೆಟ್ಟಿ 53)  ಅವರ ಶವ ಎಕ್ಕಾರು ಮೊಯ್ಲಿಬೆನ್ನಿ  ಸೇತುವೆ ಬಳಿ ಶನಿವಾರ ಮಧ್ಯಾಹ್ನ ಪತ್ತೆಯಾಗಿದೆ. 

ನೆಲ್ಲಿಕಾಡು ಮನೆಯ ನಿವಾಸಿ ದಿವಾಕರ ಕೂಲಿ ಕೆಲಸ ಮಾಡಿಕೊಂಡಿದ್ದು, ಗುರುವಾರ ಸಂಜೆ ಕೆಲಸದಿಂದ ವಾಪಾಸಾಗುವ ಸಂದರ್ಭ ಮನೆ ಬಳಿ ತೋಡಿನ ನೀರಿಗೆ ಕಾಲು ಜಾರಿ ಬಿದ್ದಿದ್ದರು.

ಕಲ್ಲಟ್ಟ- ಸಾಂತ್ರಬೈಲು ಕಿಂಡಿ ಆಣೆಕಟ್ಟಿನಲ್ಲಿ ಮನೆಕಡೆ ಹೋಗುತ್ತಿದ್ದ ಬಾಕಿಮಾರ್ ಕೋಡಿ ನಿವಾಸಿ ಚಂದ್ರಹಾಸ ಶೆಟ್ಟಿ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ಇವರು ಎಂಆರ್‌ಪಿಎಲ್ ಗುತ್ತಿಗೆ ನೌಕರರಾಗಿದ್ದರು. ಇಬ್ಬರೂ ಬಿದ್ದ ತೋಡು ಒಂದೆಯಾಗಿದೆ. ಈ ತೋಡು ಎಕ್ಕಾರಿನಲ್ಲಿ ದೊಡ್ಡದಾಗಿ ನದಿ ಆಕಾರವನ್ನು ಪಡೆಯುತ್ತದೆ. 

ಗುರುವಾರ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಬಜ್ಪೆ ಪೊಲೀಸರು ಆಗಮಿಸಿ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಶುಕ್ರವಾರ ತಣ್ಣೀರುಬಾವಿ ಮುಳುಗು ತಜ್ಞರು ಆಗಮಿಸಿ ಹುಡುಕಾಟ ನಡೆಸಿದ್ದರು. ಇದೀಗ ಶನಿವಾರ ಎಕ್ಕಾರು ಬಳಿ ದಿವಾಕರ ಮತ್ತು ಚಂದ್ರಹಾಸ ಅವರ ಶವ ಒಂದೇ ಕಡೆ ಪತ್ತೆಯಾಗಿದೆ. 

Ad

ಟಾಪ್ ನ್ಯೂಸ್

10-HC

Kudupu Mob Lynching: ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಣೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

Spinner Shoaib Bashir has been ruled out of the Test series against India

INDvsENG: ಭಾರತ ವಿರುದ್ದದ ಟೆಸ್ಟ್‌ ಸರಣಿಯಿಂದ ಹೊರಬಿದ್ದ ಸ್ಪಿನ್ನರ್‌ ಶೋಯೆಬ್‌ ಬಶೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-HC

Kudupu Mob Lynching: ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಣೆ

ಮಹಾನಗರ: ಲೂಪ್‌ ಲೋಪಕ್ಕೆ ಲಕ್ಷಾಂತರ ರೂ. ಪೋಲು!

ಮಹಾನಗರ: ಲೂಪ್‌ ಲೋಪಕ್ಕೆ ಲಕ್ಷಾಂತರ ರೂ. ಪೋಲು!

ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?

ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

1-aa-aa-crick-aa

ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ನೆರೆ: ಸಂಚಾರಕ್ಕೆ ತೊಂದರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕಾಸರಗೋಡು ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ಹಲವು ಪ್ರಕರಣ ದಾಖಲು

10-HC

Kudupu Mob Lynching: ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಣೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.