ಉಳ್ಳಾಲ ಸೇತುವೆಯಿಂದ ಯುವತಿ ಆತ್ಮಹತ್ಯೆ: ಸೋಮೇಶ್ವರದಲ್ಲಿ ಶವ ಪತ್ತೆ
Team Udayavani, Aug 10, 2019, 10:51 AM IST
ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಿಂದ ಯುವತಿಯೊಬ್ಬಳು ಶುಕ್ರವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಗ್ಗೆ ಇಲ್ಲಿಗೆ ಸಮೀಪದ ಸೋಮೇಶ್ವರದಲ್ಲಿ ಶವ ಪತ್ತೆಯಾಗಿದೆ.
ಪುತ್ತೂರು ಮೂಲದ ನಿವೇದಿತಾ ಗಜನೇಶ್ವರಿ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.
ಶುಕ್ರವಾರ ರಾತ್ರಿ ನಿವೇದಿತಾ ಗಜನೇಶ್ವರಿ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿದ್ದರು. ರಾತ್ರಿಯೇ ರಕ್ಷಣಾ ಪಡೆಗಳು ಹುಡುಕುವ ಕಾರ್ಯಾಚರಣೆ ನಡೆಸಿದ್ದವು. ಇಂದು ಬೆಳಿಗ್ಗೆ ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ