ನಿರ್ವಹಣೆಯಿಲ್ಲದೆ ಸೊರಗುತ್ತಿದೆ ಬೋಳಾರದ ಪಾರ್ಕ್‌


Team Udayavani, Feb 24, 2020, 5:18 AM IST

2102MLR22-PARK

 ವಿಶೇಷ ವರದಿಮಹಾನಗರ: ನೇತ್ರಾವತಿಯ ಹಿನ್ನೀರಿನ ಸೊಬಗನ್ನು ಸವಿಯುವ ಹಿನ್ನೆಲೆಯಲ್ಲಿ ಬೋಳಾರದಲ್ಲಿ ನಿರ್ಮಾಣ ಮಾಡಲಾದ ಮಹಾನಗರ ಪಾಲಿಕೆಯ ಸಣ್ಣ ಪಾರ್ಕ್‌ ಸದ್ಯ ನಿರ್ವಹಣೆ ಇಲ್ಲದೆ ಸೊರಗಿದೆ.

ಪಾಲಿಕೆ ಲಕ್ಷಾಂತರ ರೂ. ವೆಚ್ಚ ಮಾಡಿ ಪಾರ್ಕ್‌ಗಳನ್ನು ಅಭಿವೃದ್ಧಿ ಮಾಡುತ್ತಿದೆಯಾದರೂ ಅದರ ನಿರ್ವಹಣೆ ಸಮರ್ಪಕವಾಗಿ ನಡೆಸದ ಕಾರಣ ವರ್ಷದೊಳಗೆ ಆ ಪಾರ್ಕ್‌ಗಳು ಕಳೆಗುಂದುತ್ತವೆ ಎಂಬ ಆರೋಪಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಇದಕ್ಕೆ ನಿದರ್ಶನವೆಂಬಂತೆ 2017ರಲ್ಲಿ ನಿರ್ಮಾಣವಾದ ಬೋಳಾರದ ಪಾರ್ಕ್‌ ಸದ್ಯ ನಿರ್ವಹಣ ವ್ಯವಸ್ಥೆ ಸಮರ್ಪಕವಾಗಿಲ್ಲದೆ ಬಿಕೋ ಎನ್ನುತ್ತಿದೆ. ಹೂವು, ಅಲಂಕಾರಿಕ ಗಿಡವಿದ್ದರೂ ನಿಯಮಿತವಾಗಿ ಅದರ ನಿರ್ವಹಣೆ ಆಗದೆ ಪಾರ್ಕ್‌ನ ಕಳೆ ಗೌಣವಾಗಿದೆ.

2017 ಫೆ. 27ರಂದು ಅಂದಿನ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಈ ಪಾರ್ಕ್‌ ಉದ್ಘಾಟಿಸಿದ್ದರು. ನದಿ ವೀಕ್ಷಣೆಗೆ ಹಲವಾರು ಮಂದಿ ಇಲ್ಲಿ ಬರುತ್ತಿದ್ದಾರೆ. ಮದುವೆಯ ಫೋಟೋ ಶೂಟ್‌ಗೆ ಕೆಲವು ಛಾಯಾಗ್ರಾಹಕರು ಈ ಸ್ಥಳದಲ್ಲಿ ಚಿತ್ರೀಕರಣ ನಡೆಸುತ್ತಾರೆ. ಮುಂಜಾನೆ ವಾಕಿಂಗ್‌ ಹಾಗೂ ಸಂಜೆ ವಿಶ್ರಾಂತಿಗಾಗಿ ಹಲವು ಮಂದಿ ಇಲ್ಲಿಗೆ ಆಗಮಿಸುತ್ತಾರೆ. ಶೌಚಾಲಯ ಸಹಿತ ಎಲ್ಲ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿತ್ತು. ಆದರೆ ಸದ್ಯ ನಿರ್ವಹಣೆ ಕೊರತೆಯೇ ಇಲ್ಲಿ ಕಾಡುತ್ತಿದೆ.ಕಾಲ್ನಡಿಗೆ ಪಥ, ಕುಳಿತು ಕೊಳ್ಳಲು ನಾಲ್ಕೈದು ಕಲ್ಲು ಬೆಂಚು, ಧ್ವಜಸ್ತಂಭ ಇದರೊಳಗಿದೆ. ಹೂವಿನ ಹಾಗೂ ಅಲಂಕಾರಿಕ ಗಿಡಗಳಿವೆ. ಪಾರ್ಕ್‌ ಸುತ್ತ ಗೇಟ್‌ ಅಳವಡಿಸಿ, ಸುತ್ತಲೂ ನದಿ ವೀಕ್ಷಣೆಗೆ ಅನುಕೂಲವಾಗುವಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ತಡೆ ಬೇಲಿ ಅಳವಡಿಸಲಾಗಿದೆ.

ಸೊರಗಿ ಹೋಗುತ್ತಿದೆ
“ನಗರ ಬೆಳೆಯುತ್ತಿದ್ದಂತೆ ಸುಂದರವಾದ ಪಾರ್ಕ್‌ಗಳೇ ನಗರ ಜೀವನಕ್ಕೆ ಹೆಚ್ಚು ಅಪ್ಯಾಯಮಾನವಾಗುತ್ತದೆ. ಪಾರ್ಕ್‌ಗಳಲ್ಲಿ ಮುಂಜಾನೆ-ಸಂಜೆ ವಿಹಾರ, ವಿಶ್ರಾಂತಿ ಪಡೆಯಲು ನಗರ ಜನತೆ ಬಯಸುತ್ತಾರೆ.

ಬೆಂಗಳೂರಿನಲ್ಲಿ ಈ ಸಂಬಂಧ ವಾರ್ಡ್‌ಗೆ ಒಂದರಂತೆ ದೊಡ್ಡ ಮಟ್ಟದ ಪಾರ್ಕ್‌ಗಳೇ ಇವೆ. ಆದರೆ ಮಂಗಳೂರಿನಲ್ಲಿ ಇಂತಹ ಪರಿಸ್ಥಿತಿ ಇಲ್ಲ. ಕದ್ರಿ ಪಾರ್ಕ್‌ ಹೊರತುಪಡಿಸಿ ಬೃಹತ್‌ ಪಾರ್ಕ್‌ ನಗರದಲ್ಲಿಲ್ಲ.

ಉಳಿದಂತೆ ಇರುವ ಬೆರ ಳೆಣಿಕೆ ಪಾರ್ಕ್‌ಗಳಲ್ಲಿ ಜನಜಾತ್ರೆಯೇ ಇದೆ. ಆದರೆ ನಗರದೊಳಗೆ ಇರುವ ಕೆಲ ವೊಂದು ಸಣ್ಣಪುಟ್ಟ ಪಾರ್ಕ್‌ಗಳು ಮಾತ್ರ ನಿರ್ವಹಣೆಯನ್ನೇ ಕಾಣದೆ ಸೊರಗಿ ಹೋಗುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವುದುಬೇಸರ ತರಿ ಸುತ್ತಿದೆ’ ಎನ್ನುತ್ತಾರೆ ಸ್ಥಳೀಯರೋರ್ವರು.

ಪರಿಶೀಲಿಸಿ ಕ್ರಮ
ಬೋಳಾರ ರಿವರ್‌ ವಿವ್ಯೂ ಪಾರ್ಕ್‌ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸದ್ಯ ನಿರ್ವಹಣೆ ಸಮಸ್ಯೆ ಇರುವ ಕಾರಣದಿಂದ ಆ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
 - ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಆಯುಕ್ತರು, ಮನಪಾ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.