ಶಾಲೆಯಲ್ಲಿ ಕಲಿತ ಮಾಹಿತಿ ಬಳಸಿ ತಂಗಿಯ ರಕ್ಷಣೆ


Team Udayavani, Oct 14, 2017, 9:40 AM IST

Nitin-13-10.jpg

ನೆಲ್ಯಾಡಿ: ಮನೆಯ ತೋಟದಲ್ಲಿ ತನ್ನ ಸಹೋದರಿಗೆ ವಿಷಯುಕ್ತ ಹಾವು ಕಡಿದಾಗ ತಾನು ಶಾಲೆಯಲ್ಲಿ ಕಲಿತ ಪ್ರಥಮ ಚಿಕಿತ್ಸಾ ವಿಧಾನವನ್ನು ಸಮಯೋಚಿತವಾಗಿ ಅನುಷ್ಠಾನಿಸಿ ರಕ್ತದಲ್ಲಿದ್ದ ವಿಷವನ್ನು ಬಾಯಲ್ಲಿ ಹೀರಿ ಸಹೋದರಿಯನ್ನು ರಕ್ಷಿಸಿದ ಘಟನೆ ಕೊಕ್ಕಡದಲ್ಲಿ ಕಣ್ಣಹಿತ್ತಿಲುವಿನಲ್ಲಿ ಸಂಭವಿಸಿದೆ. ಕಣ್ಣಹಿತ್ತಿಲು ಮನೆ ನಿವಾಸಿ ರಾಜು ಅವರ ಪುತ್ರ ನಿತಿನ್‌ ಕೆ. ಆರ್‌. ಧೈರ್ಯದಿಂದ ಪ್ರಥಮ ಚಿಕಿತ್ಸೆ ನೀಡಿ ಸಹೋದರಿಯನ್ನು ರಕ್ಷಿಸಿದ ಯುವಕ.

ಈತ ನೆಲ್ಯಾಡಿಯ ಸಂತ ಜಾರ್ಜ್‌ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ. ತನ್ನ ಮನೆಯ ತೋಟದಲ್ಲಿ ತನ್ನ ತಂಗಿ 11ರ ಹರೆಯದ ಶರಣ್ಯಾಳಿಗೆ ವಿಷ ಪೂರಿತ ಹಾವು ಕಡಿದಿತ್ತು. ಅದನ್ನು ಕಂಡ ನಿತಿನ್‌ ತಾನು ಶಾಲೆಯಲ್ಲಿ ಕಲಿತಿದ್ದ ಪ್ರಥಮ ಚಿಕಿತ್ಸಾ ವಿಧಾನವನ್ನು ಇಲ್ಲಿ ಅನುಷ್ಠಾನಿಸಿದ. ಹಾವು ಕಡಿದ ಭಾಗದ ಮೇಲ್ಭಾಗವನ್ನು ಬಟ್ಟೆಯಲ್ಲಿ ಬಲವಾಗಿ ಕಟ್ಟಿ ಹಾವು ಕಡಿದ ಭಾಗದಲ್ಲಿ ರಕ್ತವನ್ನು ತನ್ನ ಬಾಯಲ್ಲಿ ಬಲವಾಗಿ ಹೀರಿ ವಿಷ ಪೂರಿತ ರಕ್ತ ದೇಹದ ವಿವಿಧೆಡೆಗಳಿಗೆ ಪ್ರಸಹರಿಸದಂತೆ ಮುನ್ನೆಚ್ಚರಿಕೆ ವಹಿಸಿದ. 

ಹಾವು ಕಡಿದಾಕ್ಷಣ ನಡೆಸಿದ ಈ ತ್ವರಿತ ಕ್ರಮದಿಂದಾಗಿ ಶರಣ್ಯಾ ಚೇತರಿಸಿ ಬಳಿಕ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ತಂಗಿಯನ್ನು ಸಾವಿನದವಡೆಯಿಃಂದ ಪಾರು ಮಾಡುವ ಮೂಲಕ ನಿತಿನ್‌ ಅಪ್ರತಿಮ ಧೈರ್ಯ ಸಾಹಸ ಪ್ರದರ್ಶಿಸಿ ಶ್ಲಾಘನೆಗೆ ಒಳಗಾಗಿದ್ದಾರೆ.

‘ಕಲಿತದ್ದು ನೆರವಿಗೆ ಬಂತು’

ಸಂತಜಾರ್ಜ್‌ ಕಾಲೇಜಿನಲ್ಲಿ ಕಲಿಯುತ್ತಿರುವ ವೇಳೆಯಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಸಿಕ್ಕಿದ ಮಾಹಿತಿಯು ಈ ಸಂದರ್ಭದಲ್ಲಿ ನೆರವಿಗೆ ಬಂತು. ಸಹೋದರಿಯ ಪ್ರಾಣವನ್ನು ಉಳಿಸಿಕೊಳ್ಳುವಲ್ಲಿ ಶಾಲೆಯಲ್ಲಿ ಸಿಕ್ಕಿದ ಮಾಹಿತಿಯಂತೆ ಕಾರ್ಯಪ್ರವೃತ್ತನಾದೆ.  ಈ ಹಿನ್ನೆಲೆಯಲ್ಲಿ ಸಹೋದರಿಯನ್ನು ಅಪಾಯದಿಂದ ಪಾರು ಮಾಡವಲು ಸಾಧ್ಯವಾಯಿತು ಈ ಸಂದರ್ಭದಲ್ಲಿ ತಾನು ಕಲಿಯುತ್ತಿರುವ ಶಾಲೆಯನ್ನು ಹಾಗೂ ಇಂತಹ ಮಾಹಿತಿಗಳನ್ನು ಶಾಲೆಯಲ್ಲಿ ನೀಡುವ ವ್ಯವಸ್ಥೆ ಮಾಡಿದ ಅಧ್ಯಾಪಕರನ್ನು ನೆನೆಸಿಕೊಳ್ಳುತ್ತೇನೆ ಎಂದು ನಿತಿನ್‌ ತಿಳಿಸಿದ್ದಾನೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.