ಯುವತಿಯರೊಂದಿಗೆ ತಡರಾತ್ರಿ ಅನ್ಯಕೋಮಿನ ಯುವಕರ ಸುತ್ತಾಟ: ತಡೆದು ಪ್ರಶ್ನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು
Team Udayavani, Dec 11, 2022, 11:51 AM IST
ಮಂಗಳೂರು: ಶನಿವಾರ(ಡಿ.10) ತಡರಾತ್ರಿ ನಗರದ ಕೊಟ್ಟಾರದಲ್ಲಿ ಹಿಂದೂ ಯುವತಿಯರೊಂದಿಗೆ ಸುತ್ತಾಡುತ್ತಿದ್ದ ಅನ್ಯ ಕೋಮಿನ ಯುವಕರ ಮೇಲೆ ಹಿಂದೂ ಸಂಘಟನೆಯವರು ಹಲ್ಲೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ರಾತ್ರಿ ಸುಮಾರ 12 ಗಂಟೆಗೆ ಹಿಂದೂ ಯುವತಿಯರು ಅನ್ಯಕೋಮಿನ ಯುವಕರೊಂದಿಗೆ ಸುತ್ತಾಡುತ್ತಿದ್ದವರನ್ನು ಕಂಡು ಕೊಟ್ಟಾರ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಪ್ರಶ್ನಿಸಿದಾಗ ಹೊಟೇಲ್ ಗೆ ಊಟಕ್ಕೆ ಬಂದಿರುವುದಾಗಿ ಹೇಳಿದ್ದಾರೆ.
ಮಧ್ಯರಾತ್ರಿ ಯಾವ ಹೊಟೇಲ್ ಇದೆ ಪ್ರಶ್ನಿಸಿ, ಹಲ್ಲೆಗೆ ಯತ್ನಿಸಿದ್ದು, ಬಳಿಕ ಪೊಲೀಸರ ಮಧ್ಯ ಪ್ರವೇಶದ ನಂತರ ಪರಿಸ್ಥಿತಿ ತಿಳಿಯಾಗಿದೆ.
ಆ ಬಳಿಕ ಪೊಲೀಸ್ ಠಾಣೆಗೆ ತೆರಳಿ ಅಲ್ಲಿಂದ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ