ಸುರಗಿರಿ : ಎ. 23-ಮೇ 5: ಅಷ್ಟಬಂಧ ಬ್ರಹ್ಮಕಲಶೋತ್ಸವ


Team Udayavani, Apr 27, 2017, 12:30 AM IST

Suragiri-25-4.jpg

ಕಿನ್ನಿಗೋಳಿ: ಅತ್ತೂರು ಕೆಮ್ರಾಲ್‌ ಕಿಲೆಂಜೂರು ಗ್ರಾಮದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಹಾಗೂ ವರ್ಷಾವಧಿ ಮಹೋತ್ಸವ ಎ. 23ರಿಂದ ಮೇ 5ರ ತನಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅತ್ತೂರು ಹೊಸಲೊಟ್ಟು ಬಾಬು ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಎ. 26ರಂದು ಬೆಳಗ್ಗೆ 8ರಿಂದ ತೋರಣ ಮೂಹೂರ್ತ, ಉಗ್ರಾಣ, ಮೂಹೂರ್ತ, ಸಂಜೆ 7.30ರಿಂದ ಧಾರ್ಮಿಕ ಸಭೆ ನಡೆಯಲಿದೆ. ಎ. 29ರಂದು ಬೆಳಗ್ಗೆ 5 ಗಂಟೆಗೆ, ಗಣಪತಿ ದೇವರ ಬಿಂಬ ಪ್ರತಿಷ್ಠಾಪನೆ, ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಲೇಪನ, ಮೃತ್ಯುಂಜಯ ಹೋಮ, 108 ತೆಂಗಿನಕಾಯಿ ಗಣಪತಿ ಯಾಗ, ವಿಶೇಷ ಶಾಂತಿ ಹೋಮ ನಡೆಯಲಿದೆ.

ಎ. 30ರಂದು ಬೆಳಿಗ್ಗೆ ಮಹಾ ಗಣಪತಿ ದೇವರಿಗೆ 108 ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ, ನಾಗ ಪ್ರತಿಷ್ಠೆ, ನಾಗದೇವರಿಗೆ ಕಲಶಾಭಿಷೇಕ, ಆಶ್ಲೇಷಾ ಬಲಿ, ಅಣ್ಣಪ್ಪ ಪಂಜುರ್ಲಿ ಪ್ರತಿಷ್ಠೆ, ಕಲಾಶಾಭಿಷೇಕ, ರಾತ್ರಿ 9 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದೆ. ಮೇ 1ರಂದು ಬೆಳಗ್ಗೆ 9.10ಕ್ಕೆ ಶ್ರೀ ಮಹಾಲಿಂಗೇಶ್ವರ ದೇವರಿಗೆ 504 ಪರಿಕಲಶ ಸಹಿತ ಬ್ರಹ್ಮಕಲಶೋತ್ಸವ ನಡೆಯಲಿದೆ. ಪ್ರತೀ ದಿನ ವಿವಿಧ ಭಜನ ಮಂಡಳಿಯಿಂದ ಭಜನಾ ಸೇವೆ, ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅರ್ಚಕ ವಿಶ್ವೇಶ್ವರ ಭಟ್‌, ಮೊಕ್ತೇಸರರಾದ ವೈ. ಬಾಲಚಂದ್ರ ಭಟ್‌, ಕೆ. ಧನಂಜಯ ಶೆಟ್ಟಿಗಾರ್‌ ಸಾಗರಿಕಾ, ಕಾರ್ಯಾಧ್ಯಕ್ಷ ಅತ್ತೂರು ಬೈಲು ವೆಂಕಟರಾಜ ಉಡುಪ, ಪ್ರಧಾನ ಕಾರ್ಯದರ್ಶಿ ಕೆ. ಲವ ಶೆಟ್ಟಿ ಕೆಮ್ರಾಲ್‌, ಪ್ರಧಾನ ಕೋಶಾಧಿಕಾರಿ ರಮಾನಾಥ ಎನ್‌. ಶೆಟ್ಟಿ ಅಮಿತಾ ನಿವಾಸ, ಕೆಮ್ರಾಲ್‌, ಸುರಗಿರಿ ಯುವಕ ಮಂಡಲ ಅಧ್ಯಕ್ಷ ಸಚಿನ್‌ ಶೆಟ್ಟಿ ಅತ್ತೂರು ಉಪಸ್ಥಿತರಿದ್ದರು.


4 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ

ಆಡಳಿತ ಮೊಕ್ತೇಸರ ಕೆ. ಸೀತಾರಾಮ ಶೆಟ್ಟಿ ದುರ್ಗಾದಯಾ ಮಾತನಾಡಿ, ದೇವಳದಲ್ಲಿ ಬ್ರಹ್ಮಕಲಶದ ನಿಮಿತ್ತ ಮಹಾಗಣಪತಿ ದೇವರ ಶಿಲಾಮಯ ಗರ್ಭಗುಡಿ, ಶಿಲಾಮಯತೀರ್ಥ ಮಂಟಪ, ದೇಗುಲದ ಮುಂಭಾಗದಲ್ಲಿ ಅಣ್ಣಪ್ಪ ಪಂಜುರ್ಲಿಯ ದೈವಸ್ಥಾನ, ನೂತನ ಪುಷ್ಕರಿಣಿ, ನಾಗದೇವರ ಸನ್ನಿಧಿ, ದೇವಾಲಯದ ಒಳಾಂಗಣದ ಮೇಲ್ಛಾವಣಿ, ಹಾಗೂ ಶಿಲ್ಪಕಲೆಗಳಿಂದ ಒಳಗೊಂಡ ಕೆಲಸ ಕಾರ್ಯಗಳು ಸುಮಾರು 4 ಕೊ.ರೂ. ವೆಚ್ಚದಲ್ಲಿ ದಾನಿಗಳ ಸಹಕಾರದಿಂದ ನಡೆಯುತ್ತಿದ್ದು ಮುಕ್ತಾಯ ಹಂತದಲ್ಲಿದೆ.

►Special Photo Gallery►ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ: http://bit.ly/2oxnqlD

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.