ಚತುರ್ದಿಕ್ಕುಗಳಿಂದಲೂ ಭರದಿಂದ ನಡೆದಿದೆ ನವೀಕರಣ ಸಿದ್ಧತೆ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಬ್ರಹ್ಮಕಲಶೋತ್ಸವ

Team Udayavani, May 7, 2019, 6:00 AM IST

6

ಬೆಳ್ತಂಗಡಿ: ನರಸಿಂಹಗಢದ ದಕ್ಷಿಣ ಬುಡದಲ್ಲಿ ಲಾೖಲ ಹಾಗೂ ನಡ ಗ್ರಾಮಸ್ಥರ ಆರಾಧ್ಯ ನೆಲೆ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ಭರದಿದಂದ ಸಾಗುತ್ತಿದೆ. ನೂರಾರು ಸ್ವಯಂಸೇವಕರು ಪರಿ ಶ್ರಮ, ಸಂಘಟಕರ ಮಾರ್ಗದರ್ಶನ ದಲ್ಲಿ ಹಗಲು ರಾತ್ರಿ ಎನ್ನದೆ ಸೇವಾ ಕಾರ್ಯ ನಡೆಯುತ್ತಿದ್ದು, ದೇವರ ಪುನರ್‌ ಪ್ರತಿಷ್ಠೆ, ಅಷ್ಟಬಂಧ- ಬ್ರಹ್ಮ ಕಲಶಾ ಭಿಷೇಕಕ್ಕೆ ಚತುರ್ದಿಕ್ಕುಗಳಲ್ಲಿ ಕೆಲಸ ಕಾರ್ಯ ಸಾಗುತ್ತಿದೆ. ಬೆಳ್ತಂಗಡಿಯಿಂದ ಲಾೖಲ ತಿರುವು ಪಡೆಯುತ್ತಿದ್ದಂತೆ ದಾರಿ ಯುದ್ದಕ್ಕೂ ಭಕ್ತರನ್ನು ಸ್ವಾಗತಿಸಲು ಕೇಸರಿ ಪತಾಕೆ ಸಜ್ಜಾಗಿದೆ.

ಹೊರೆಕಾಣಿಕೆ ವಿಶೇಷತೆ
ಮೇ 8ರಂದು ಬೆಳಗ್ಗೆ 9 ಕ್ಕೆ ಕುತ್ಯಾರು ದೇವಸ್ಥಾನದಿಂದ 100 ಜನ ಸ್ವಯಂ ಸೇವಕರ ನೇತೃತ್ವದಲ್ಲಿ ಮೆರವಣಿಗೆ ಹೊರಡಲಿದೆ. 2,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ.
6 ಎಕರೆಯಲ್ಲಿ ಪಾರ್ಕಿಂಗ್‌ ವಾಹನ ನಿಲುಗಡೆಗೆ 6 ಎಕರೆ ಪ್ರದೇಶ ಮೀಸಲಿರಿಸಿದ್ದು, 4 ಎಕರೆ ಪ್ರದೇಶದಲ್ಲಿ ಚತುಶ್ಚಕ್ರ ವಾಹನ, 2 ಎಕರೆ ಪ್ರದೇಶದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಸ್ಥಳಾವಕಾಶ ವ್ಯವಸ್ಥೆ ಮಾಡಲಾಗಿದೆ. ಒಟ್ಟು 50 ಮಂದಿ ಸ್ವಯಂಸೇವಕರು ನಿರಂತರ ಕಾರ್ಯನಿರ್ವಹಿಸಲಿದ್ದಾರೆ.

50 ಸಾವಿರ ಚದರಡಿ ಚಪ್ಪರ
ಅಂದಾಜು 50 ಸಾವಿರ ಚದರ ಅಡಿಗೂ ಅಧಿಕ ವಿಸ್ತೀರ್ಣದ ಚಪ್ಪರ ಹಾಕಲಾಗಿದೆ. ಅನ್ನದಾನ, ಸಭಾ ಮಂಟಪ, ದೇವಸ್ಥಾನ ಸುತ್ತಮುತ್ತ, ಹಸುರುವಾಣಿಗೆ, ಕಾರ್ಯಾಲಯಕ್ಕೆ ಚಪ್ಪರ ಸಜ್ಜುಗೊಂಡಿದೆ. 50 ರಿಂದ 70 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿಂದ ಆಡಳಿತ ಸಮಿತಿ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಿದೆ.

ಭೋಜನ ವ್ಯವಸ್ಥೆ
ಸತ್ಯನಾರಾಯಣ ಭಟ್‌ ನೇತೃತ್ವದಲ್ಲಿ 50 ಮಂದಿಯ ಬಾಣಸಿಗರ ತಂಡ ಅಡುಗೆ ತಯಾರಿಯಲ್ಲಿ ತೊಡಗಲಿದೆ. ಭೋಜನಕ್ಕೆ ಸ್ಟೀಲ್‌ ತಟ್ಟೆ ಉಪಯೋಗಿಸಲಾಗುತ್ತಿದ್ದು, ಬಫೆ, ವಿವಿಐಪಿ, ಕುಳಿತು ಊಟ ಮಾಡುವ ವ್ಯವಸ್ಥೆ ಇರಲಿದೆ. ದಕ್ಷಿಣ ಭಾರತ ಶೈಲಿಯ ಭೋಜನ ಸಿದ್ಧಗೊಳ್ಳಲಿದೆ.

ಪ್ಲಾಸ್ಟಿಕ್‌ಮುಕ್ತ: ಚಿಂತನೆ
ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್‌ ನೀರು ಬಳಸದೆ ಪ್ಯೂರಿಫೈಡ್‌ ನೀರಿನ 4 ಯಂತ್ರಗಳನ್ನು ತರಿಸಲಾಗಿದೆ. ಪ್ಲಾಸ್ಟಿಕ್‌ಮುಕ್ತ ಕಾರ್ಯಕ್ರಮ ಚಿಂತನೆ ಆಯೋಜಕರದಾಗಿದ್ದು, ಇದಕ್ಕಾಗಿ ಸ್ವತ್ಛತೆ ದೃಷ್ಟಿಯಿಂದ ಹಾಳೆ ತಟ್ಟೆಯನ್ನೂ ಬಳಸದೆ ಸ್ವತ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಚ್ಛತೆಗಾಗಿ 300 ಮಂದಿ ಸ್ವಯಂಸೇವಕರನ್ನು ನಿಯೋಜಿಸಲಾಗಿರುವುದು ವಿಶೇಷತೆಗಳಲ್ಲೊಂದು.

ದಶದ್ವಾರ
ಲಾೖಲ ಕುತ್ರೊಟ್ಟು ಸಮೀಪ 10 ಲೋಡ್‌ ಬಿದಿರಿನಿಂದ ಮುಖ್ಯದ್ವಾರವನ್ನು ಅತ್ಯಾಕರ್ಷಕವಾಗಿ ನಿರ್ಮಿಸಲಾಗಿದೆ. ಹೇಮಂತ್‌ ಅವರ 30 ಮಂದಿ ತಂಡ 10 ದಿನಗಳಿಂದ ದ್ವಾರ ನಿರ್ಮಾಣದಲ್ಲಿ ತೊಡಗಿದ್ದು, ಭವ್ಯವಾಗಿ ಮೂಡಿಬಂದಿದೆ. ಉಳಿದಂತೆ ಲಾೖಲ, ಪುತ್ರಬೈಲು, ಹೊಕ್ಕಿಲ, ಬೆಳ್ತಂಗಡಿ ಚರ್ಚ್‌, ಮಂಚದ ಪಲ್ಕೆ, ಪಡ್ಲಾಡಿ, ದರ್ಪಿಂಜ, ನಿರ್ಪರಿ, ಗಾಂಧಿನಗರದಲ್ಲಿ ಸಾಂಪ್ರದಾಯಿಕವಾಗಿ ದ್ವಾರಗಳು ನಿರ್ಮಾಣಗೊಂಡು ಸ್ವಾಗತಕ್ಕೆ ಸಜ್ಜಾಗಿವೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.