ಪ್ರಜಾಪಿತ ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯ:  ಶಿವರಾತ್ರಿ  


Team Udayavani, Feb 26, 2017, 12:54 PM IST

2502bteph5.jpg

ಬಂಟ್ವಾಳ : ಪ್ರಪಂಚದ ಆದಿಯಿಂದಲೇ ಸನಾತನ ಧರ್ಮವು ಪ್ರಸ್ತಾಪದಲ್ಲಿ ಇತ್ತು. ಕಾಲಕ್ರಮೇಣ ಮಸುಕಾಗಿದ್ದ ಅದರ ನಿಜ ಸತ್ವವನ್ನು ಈಶ್ವರೀಯ ವಿದ್ಯಾಲಯ ಸಮರ್ಪಕವಾಗಿ ಪ್ರಪಂಚದ ಮುಂದೆ ಪ್ರಸ್ತುತಪಡಿಸಿದೆ. ಶಿವರಾತ್ರಿಯ ಸಂದರ್ಭದಲ್ಲಿ ಮನಸ್ಸಿನ ಕಲ್ಮಶವನ್ನು ತೆಗೆದುಹಾಕಿ ಈಶ್ವರೀಯ ತತ್ವವನ್ನು ಅಳವಡಿಸಿಕೊಂಡು ಜೀವನ ಪೂರ್ತಿ ಸದ್ಗುಣವಂತರಾಗುವ ಸಂಕಲ್ಪ ಮಾಡಬೇಕು ಎಂದು ಬಂಟ್ವಾಳ ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಸರಸ್ವತಿ ಹೇಳಿದರು.

ಅವರು ಫೆ. 24ರಂದು ಪ್ರಜಾಪಿತ ಬ್ರಹ್ಮಕುಮಾರೀಸ್‌ ಈಶ್ವರಿಯ ವಿಶ್ವವಿದ್ಯಾಲಯ ಆಶ್ರಯದ ಶಿವಜ್ಯೋತಿ ಭವನ ಬಿ.ಸಿ. ರೋಡ್‌ನ‌ಲ್ಲಿ ನಡೆದ ಶಿವರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿ ಎಸ್‌ವಿಎಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾಗಿರಿ ಮುಖ್ಯಶಿಕ್ಷಕ  ಸೋಮನಾಥ ಭಟ್‌ ಮಾತನಾಡಿ, ಮಾನವನಲ್ಲಿ ಆರು ಬಗೆಯ ದೌರ್ಬಲ್ಯಗಳು ಇವೆ. ಅದನ್ನು ಅರಿಷಡ್‌ವೈರಿ ಎಂದು ಋಷಿಮುನಿಗಳು ವಿಶ್ಲೇಷಿಸಿದ್ದಾರೆ. ನಾವು ದೌರ್ಬಲ್ಯಗಳನ್ನು ಮೀರಿ ನಿಲ್ಲಬೇಕು ಎಂದು ಹೇಳಿದರು.

ಒಳ್ಳೆಯತನಕ್ಕೆ ಒಳ್ಳೆಯ ಫ‌ಲಿತಾಂಶ 
ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲಾ ಮುಖ್ಯಶಿಕ್ಷಕ ಪರಮೇಶ್ವರ ಹೆಗ್ಡೆ ಮಾತನಾಡಿ, ನಾವು ಒಳ್ಳೆಯತನ ಪ್ರದರ್ಶಿಸಿದಾಗ ಇನ್ನೊಬ್ಬ ಅದನ್ನು ಸ್ವೀಕರಿಸಬಹುದು. ಸ್ವೀಕರಿಸದೇ ಇರಬಹುದು. ನಮ್ಮ ಒಳ್ಳೆಯ ತನಕ್ಕೆ ಒಮ್ಮೆ ಬೆಲೆ ಸಿಕ್ಕದೇ ಹೋದರೂ ಫಲಿತಾಂಶದಲ್ಲಿ ಒಳ್ಳೆಯದೇ ಆಗುತ್ತದೆ. ದುಷ್ಟರು ಶಿಷ್ಟರಾಗುವುದು ಶಿಷ್ಟರ ಶಿಷ್ಟಾಚಾರದಿಂದ ಎಂಬುದು ಅನೇಕ ದಾರ್ಶನಿಕರ ಉದಾಹರಣೆಯಿಂದ ಕಾಣ ಬಹುದು ಎಂದರು.

ಬ್ರಹ್ಮಕುಮಾರೀ ಈಶ್ವರೀಯ ವಿದ್ಯಾಲಯದ ಸಂಚಾಲಕಿ ಬಿ.ಕೆ. ಸಾವಿತ್ರಿ ಮಾತನಾಡಿ, ಇವನಾರು ಎಂದು ಕೇಳುವ ಬದಲು, ಅಕ್ಕಮಹಾದೇವಿ ಅವರ ವಚನದಂತೆ “ಇವ ನಮ್ಮವ’ ಎಂಬ ಭಾತೃತ್ವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಸಂಯೋಜಕ ಬ್ರಹ್ಮಕುಮಾರ್‌ ಗಣಪತಿ ಭಟ್‌ ಪ್ರಾಸ್ತಾವಿಕವಾಗಿ ಮಾತನಾಡಿ ಶಿವರಾತ್ರಿ ಮಾನವನಲ್ಲಿರುವ ವಿಕಾರಗಳನ್ನು ಮುಕ್ತಗೊಳಿಸಿ ಒಳಿತನ್ನು ನೀಡಲಿ ಎಂದರು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.