ಬ್ರಹ್ಮರಕೂಟ್ಲು ಶಾಲೆ: “ಕೋಟಿ ವೃಕ್ಷ ಅಭಿಯಾನ’ಕ್ಕೆ ಚಾಲನೆ
Team Udayavani, Jul 16, 2017, 3:20 AM IST
ಬಂಟ್ವಾಳ : ಬ್ರಹ್ಮರಕೂಟ್ಲು ಹಿ.ಪ್ರಾ.ಶಾಲೆಯಲ್ಲಿ ಗಿಡ ನೆಡುವ ಮೂಲಕ “ಕೋಟಿ ವೃಕ್ಷ ಅಭಿಯಾನ’ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.
ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಟಾಸ್ ಆಲಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಕಳ್ಳಿಗೆ ಗ್ರಾ.ಪಂ. ಅಧ್ಯಕ್ಷೆ ರತ್ನಾ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಶ್ರೀಕಾಂತ್, ಪರಿಸರ ಇಲಾಖಾಧಿಕಾರಿ ರಾಜಶೇಖರ್ ಪುರಾಣಿಕ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಿ.ಎಂ. ನಟರಾಜ್, ಮಂಗಳೂರು ವಿಶೇಷ ಆರ್ಥಿಕ ವಲಯದ ಹಿರಿಯ ಮಹಾ ಪ್ರಬಂಧಕ ಇಟಿಎ ಶ್ರೀನಿವಾಸು, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ದಿವಾಕರ ಪಂಬದಬೆಟ್ಟು, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಉಪಾಧ್ಯಕ್ಷ, ಕಳ್ಳಿಗೆ ಗ್ರಾ.ಪಂ. ಸದಸ್ಯ ಮಧುಸೂದನ ಶೆಣೈ, ಕಳ್ಳಿಗೆ ಗ್ರಾ.ಪಂ. ಸದಸ್ಯೆ ಸರಸ್ವತಿ, ಕಳ್ಳಿಗೆ ಗ್ರಾಮಾಭಿವೃದ್ದಿ ಅಧಿಕಾರಿ ಶಿವಲೀಲ ಚೌಹಾಣ್, ಬಂಟ್ವಾಳ ವಲಯ ಅರಣ್ಯ ಅಧಿಕಾರಿ ಬಿ. ಸುರೇಶ್, ಪರಿಸರ ಇಲಾಖೆಯ ಲಕ್ಷ್ಮೀಕಾಂತ್, ಜಯಪ್ರಕಾಶ್, ಸುರೇಶ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಫ್ಲೋರಿನ್ ರೆಬೆಲ್ಲೊ ಸ್ವಾಗತಿಸಿ, ಪ್ರೀತಿ ಫ್ಲೇವಿಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ