ಬೀದಿಬದಿ ವ್ಯಾಪಾರ ಸಂಚಾರ ತಲೆನೋವು


Team Udayavani, Apr 2, 2018, 12:19 PM IST

2April-11.jpg

ಪುತ್ತೂರು: ಆಗಿಂದಾಗ್ಗೆ ರಸ್ತೆ ಅಗಲೀಕರಣ ಮಾಡಬೇಕು ಎಂಬ ಮಾತು ಕೇಳಿಬರುತ್ತವೆ. ಇದಕ್ಕೂ ಮೊದಲು ನಡೆದಾಡಲು ಫುಟ್‌ಪಾತ್‌ ಬೇಕು ಎಂಬ ಆಲೋಚನೆ ಯಾರಿಗೂ ಹೊಳೆದೇ ಇಲ್ಲ.

ಸಂತೆ ದಿನವಾದ ಸೋಮವಾರ ಪುತ್ತೂರು ಪೇಟೆಯಲ್ಲಿ ದಟ್ಟನೆ ಹೆಚ್ಚು. ಆ ದಿನದ ಮಾತು ಹಾಗಿರಲಿ. ಉಳಿದ ದಿನಗಳಲ್ಲಾದರೂ ಸಲೀಸಾಗಿ ಪೇಟೆಯಲ್ಲಿ ಓಡಾಟ ಮಾಡಬಹುದು ಎಂದು ಆಲೋಚನೆ ಮಾಡುವಂತಿಲ್ಲ. ಕಾರಣ, ಉಳಿದ ದಿನಗಳಲ್ಲೂ ಪೇಟೆ ತುಂಬಾ ಜನಜಂಗುಳಿ ಇರುತ್ತದೆ. ಇದಕ್ಕೆ ಕಾರಣ, ಪುತ್ತೂರು ಪೇಟೆ ಕಿರಿದಾಗುತ್ತಾ ಸಾಗುತ್ತಿರುವುದು. ಇದಕ್ಕೆ ಪೂರಕವಾಗಿ, ಜನರಿಗೆ ಓಡಾಡಲು ಫುಟ್‌ಪಾತ್‌ ಇಲ್ಲದೇ ಇರುವುದು.

ಪುತ್ತೂರು ಪೇಟೆಯ ಯಾವುದೇ ಭಾಗಕ್ಕೆ ಹೋದರೂ ಜೀವ ಕೈಯಲ್ಲಿ ಹಿಡಿದುಕೊಂಡು ರಸ್ತೆಯಲ್ಲೇ ನಡೆಯಬೇಕು. ಇರುವ ಸಣ್ಣ ಪುಟ್ಟ ಫುಟ್‌ಪಾತ್‌ ಬೀದಿಬದಿ ವ್ಯಾಪಾರಿಗಳ ಪಾಲಾಗಿವೆ. ಪಾದಚಾರಿಗಳಿಗೆ ಜಾಗವೇ ಇಲ್ಲ ಎಂಬಂತಾಗಿದೆ. ಪಾದಚಾರಿಗಳು ರಸ್ತೆಯಲ್ಲಿ ನಡೆಯುವ ಕಾರಣಕ್ಕೆ, ಇರುವ ಸಣ್ಣ ರಸ್ತೆ ವಾಹನಗಳಿಗೂ ಸಾಲುತ್ತಿಲ್ಲ.

ಫುಟ್‌ಪಾತ್‌ನಲ್ಲಿ ವ್ಯಾಪಾರ ನಡೆಸುವಂತಿಲ್ಲ ಎನ್ನುವುದು ನಗರಸಭೆ ಕಾನೂನು. ಈ ಹಿಂದೆ ಹಲವು ಬಾರಿ ಫುಟ್‌ ಪಾತ್‌ ವ್ಯಾಪಾರವನ್ನು ತೆರವುಗೊಳಿಸಲು ಸಹಾಯಕ ಆಯುಕ್ತರು ಹಾಗೂ ನಗರಸಭೆ ಕಾರ್ಯಾಚರಣೆ ನಡೆಸಿವೆ. ಆದರೆ ಕಾನೂನು ಜಾರಿಗೆ ಗಟ್ಟಿಯಾದ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗದೆ, ಸಮಸ್ಯೆ ಹಾಗೆಯೇ ಉಳಿದುಕೊಂಡಿದೆ. ಇದರಿಂದಾಗಿ, ತೊಂದರೆ ಅನುಭವಿಸುವವರು ವಿದ್ಯಾರ್ಥಿಗಳು, ಅಮಾಯಕ ನಾಗರಿಕರು, ಪುಟಾಣಿ ಮಕ್ಕಳು.

ಟಾಪ್ ನ್ಯೂಸ್

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.