ಮೂರು ಕಡೆ ಬಿರುಕು; ಕುಸಿತದ ಭೀತಿ


Team Udayavani, Jul 29, 2018, 10:58 AM IST

29-july-5.jpg

ಉಳ್ಳಾಲ : ಮಂಗಳೂರಿನಿಂದ ನಾಟೆಕಲ್‌ ಮಾರ್ಗವಾಗಿ ಮಂಜನಾಡಿ- ಮುಡಿಪು ಸಂಪರ್ಕಿಸುವ ಕಲ್ಕಟ್ಟ ಸೇತುವೆಯಲ್ಲಿ ಶನಿವಾರ ಬಿರುಕು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ನಾಟೆಕಲ್‌ ಮಾರ್ಗವಾಗಿ ಮಂಜನಾಡಿ, ನರಿಂಗಾನ, ಕೈರಂಗಳ ಬಾಳೆಪುಣಿ, ಗ್ರಾಮಗಳಲ್ಲದೆ ಕೇರಳವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ.

ಸುಮಾರು 70- 75 ವರ್ಷಗಳಷ್ಟು ಹಳೆಯದಾದ ಮಂಜನಾಡಿ ಗ್ರಾಮದ ಮಂಜನಾಡಿ ದೇವಸ್ಥಾನದ ಬಳಿ ಸೇತುವೆಯ ಮೇಲ್ಭಾಗದ ಮೂರು ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಸೇತುವೆಯ ಕೆಳ ಭಾಗದಲ್ಲಿ ಸಿಮೆಂಟ್‌ ಉದುರಿದ್ದು, ಅಲ್ಲಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ. ಬೆಳಗ್ಗೆ ಬೈಕ್‌ ಸವಾರರಾದ ಹ್ಯಾರೀಸ್‌ ಮತ್ತು ಇಕ್ಬಾಲ್‌ ಸೇತುವೆ ಮೇಲ್ಭಾಗದಲ್ಲಿ ಬಿದ್ದಿರುವ ಬಿರುಕನ್ನು ಕಂಡು ಸ್ಥಳೀಯ ಗ್ರಾಮ ಪಂಚಾಯತ್‌ ಅಧ್ಯಕ್ಷ ಮಹಮ್ಮದ್‌ ಅಸೈ ಮತ್ತು ಮಾಜಿ ಅಧ್ಯಕ್ಷ ಇಸ್ಮಾಯಿಲ್‌ ದೊಡ್ಡಮನೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಂಚಾಯತ್‌ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸುವ ಭರವಸೆಯನ್ನು ನೀಡಿದ್ದಾರೆ. ಘನವಾಹನಗಳು ಸೇತುವೆಯಲ್ಲಿ ಒಂದೊಂದಾಗಿ ಚಲಿಸುವಂತೆ ಸ್ಥಳೀಯರು ಕೋರಿಕೊಂಡ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಒಂದೊಂದೇ ವಾಹನಗಳು ಸೇತುವೆಯಲ್ಲಿ ತೆರಳುತ್ತಿವೆ.

ಪ್ರಸ್ತಾವನೆ ಸಲ್ಲಿಕೆ
ನಾಟೆಕಲ್‌ ಮಾರ್ಗವಾಗಿ ಗ್ರಾಮಗಳಾದ ಕುರ್ನಾಡಿನ ಮುಡಿಪು, ವಿಟ್ಲ, ಸಾಲೆತ್ತೂರು, ಬಿ.ಸಿ.ರೋಡು, ಕೇರಳದ ಮಂಜೇಶ್ವರವನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು, ಪಂಚಾಯತ್‌ ಮತ್ತು ಸ್ಥಳೀಯರ ನಿರ್ಣಯದಂತೆ ಸಚಿವ ಯು.ಟಿ. ಖಾದರ್‌ ಅವರಿಗೆ ಸೇತುವೆ ಅಭಿವೃದ್ಧಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಒಂದು ಕೋಟಿ ರೂ. ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದಾರೆ ಎಂದು ಮಾಜಿ ಅಧ್ಯಕ್ಷ ಇಸ್ಮಾಯಿಲ್‌ ದೊಡ್ಡಮನೆ ಮಾಹಿತಿ ನೀಡಿದರು.

ಮಳೆ ನೀರು ಉಕ್ಕಿ ಹರಿದರೆ ಸೇತುವೆ ಕುಸಿತ 
ಜೋರಾಗಿ ಮಳೆ ಬಂದು ಸೇತುವೆಯಡಿ ನೀರು ಉಕ್ಕಿ ಹರಿದಲ್ಲಿ ಸೇತುವೆ ಸಂಪೂರ್ಣ ಕುಸಿಯುವ ಭೀತಿಯಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವೇ ಪರಿಹಾರ ಕ್ರಮ ಕೈಗೊಳ್ಳಬೇಕಿದೆ. ಶಿಕ್ಷಣ ಸಂಸ್ಥೆಗಳು, ಪ್ರಾರ್ಥನಾಲಯಗಳು ಇರುವ ಪ್ರದೇಶದಲ್ಲಿ ದಿನನಿತ್ಯ 500ಕ್ಕೂ ಅಧಿಕ ವಾಹನಗಳು ಸಂಚರಿಸುತ್ತಿವೆ. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.