ಸೇತುವೆ ಕುಸಿತ: ಜಾಗೃತಿ ಫಲಕ ಅಳವಡಿಕೆ
Team Udayavani, May 19, 2018, 2:01 PM IST
ಸಾಲ್ಮರ: ಎಪಿಎಂಸಿ ರಸ್ತೆಯ ರೈಲ್ವೇ ಕ್ರಾಸ್ ಬಳಿ ಇರುವ ಸೇತುವೆ ಕುಸಿಯುವ ಭೀತಿಯಲ್ಲಿದೆ. ಈ ಅಪಾಯದ ಕುರಿತು ಸಾರ್ವಜನಿಕವಾಗಿ ಎಚ್ಚರಿಕೆ ನೀಡುವ ಬ್ಯಾನರ್ ಹಾಕಲಾಗಿದ್ದು, ಇಲಾಖೆಗಳು ಸಮಸ್ಯೆ ಪರಿಹರಿಸಲು ವಿಫಲರಾಗಿದ್ದಾರೆ ಎಂದು ಬ್ಯಾನರ್ ಮೂಲಕ ಜಾಗೃತಿ ಅಭಿಯಾನವನ್ನು ಕಲಿಯುಗ ಸೇವಾ ಸಮಿತಿ ನಡೆಸುತ್ತಿದೆ.
ಕುಸಿಯುವ ಭೀತಿಯಲ್ಲಿರುವ ಸೇತುವೆಯ ಕುರಿತು ಕಳೆದ ಹಲವಾರು ತಿಂಗಳಿನಿಂದ ಸಂಬಂಧಪಟ್ಟ ಇಲಾಖೆಗೆ ಕಲಿಯುಗ ಸೇವಾ ಸಮಿತಿ ದೂರು ನೀಡುತ್ತಿದೆ. ಆದರೆ ಇದಕ್ಕೆ ಯಾವುದೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇದೀಗ ಕುಸಿಯುವ ಭೀತಿಯಲ್ಲಿರುವ ಸೇತುವೆಯ ಬಳಿ ಅಪಾಯ ಇದೆ. ನಿಧಾನವಾಗಿ ಚಲಿಸಿ ಎಂದು ಬರೆಯಲಾಗಿದೆ. ಮಾತ್ರವಲ್ಲ, ಕಳೆದ ನಾಲ್ಕು ವರ್ಷಗಳಿಂದ ಇಲ್ಲಿನ ಸಮಸ್ಯೆಗಳನ್ನು ಜನಪ್ರತಿನಿಧಿಗಳಾಗಲಿ, ನಗರಸಭೆಯಾಗಲಿ, ಕಂದಾಯ ಉಪವಿಭಾಗ ಅಧಿಕಾರಿಗಳಾಗಲಿ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ