ಸಾಕಾರಗೊಳ್ಳಲಿ ಸಾರಕರೆ ಸೇತುವೆ ಕನಸು


Team Udayavani, May 15, 2018, 8:05 AM IST

Sethuve-Kanasu-15-5.jpg

ಸವಣೂರು: ಪುತ್ತೂರು ತಾಲೂಕು ಪುಣಚಪ್ಪಾಡಿ ಗ್ರಾಮದ ಸಾರಕರೆ, ಕೆಯ್ಯೂರು ಗ್ರಾಮದ ಓಲೆಮುಂಡೋವು ನಡುವೆ ಗೌರಿ ಹೊಳೆ ಹರಿಯುತ್ತಿದೆ. ಹೊಳೆಗೆ ಅಡ್ಡಲಾಗಿ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಅನೇಕ ಬಾರಿ ಸಂಬಂಧಪಟ್ಟ ಜನಪ್ರತಿನಿಧಿ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮ ಸಭೆಗಳಲ್ಲಿ ಸೇತುವೆ ಬೇಡಿಕೆ ಕುರಿತು ನಿರಂತರವಾಗಿ ಪ್ರಸ್ತಾಪವಾಗುತ್ತಿದ್ದರೂ ಇಲ್ಲಿಯ ತನಕ ಯಾವುದೇ ರೀತಿಯ  ಸ್ಪಂದನೆ ದೊರೆಯದೇ ಕನಸಾಗಿಯೇ ಉಳಿದಿದೆ.

ಗೌರಿ ಹೊಳೆಗೆ ಸೇತುವೆ ನಿರ್ಮಾಣಗೊಂಡಲ್ಲಿ ಕೆಯ್ಯೂರು, ತಿಂಗಳಾಡಿ ಕುಂಬ್ರ ಭಾಗಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಈ ಸೇತುವೆಯನ್ನು ಸಂಪರ್ಕಿಸುವ ಕುಂಬ್ರ- ತಿಂಗಳಾಡಿ- ಓಲೆಮುಂಡೋವು ರಸ್ತೆ ಅಗಲೀಕರಣಗೊಂಡು ಡಾಮರೀಕರಣವಾಗಿದ್ದರೆ, ಸವಣೂರು- ಪುಣಚಪ್ಪಾಡಿ- ಸಾರಕರೆ ಸಂಪರ್ಕಿಸುವ 4 ಕಿ.ಮೀ. ಡಾಮರೀಕರಣವಾಗದೆ ರಸ್ತೆ ತೀರಾ ಹದಗೆಟ್ಟಿದೆ. ಕುಂಬ್ರ, ತಿಂಗಳಾಡಿ ಭಾಗದ ಜನರು ಸವಣೂರು, ಶಾಂತಿಮೊಗರು, ಆಲಂಕಾರು, ಕಡಬ, ಧರ್ಮಸ್ಥಳ ಸಂಪರ್ಕಿಸಲು ಅನು ಕೂಲವಾಗಲಿದೆ. ಸೇತುವೆ ನಿರ್ಮಾಣವಾದಲ್ಲಿ ಪುಣಚಪ್ಪಾಡಿ ಭಾಗದ ಜನರಿಗೆ ತಿಂಗಳಾಡಿ, ಮಾಡಾವು, ಕುಂಬ್ರಕ್ಕೆ ಸಂಪರ್ಕ ಕೊಂಡಿಯಾಗಲಿದೆ. ಕುಗ್ರಾಮ ಪುಣಚಪ್ಪಾಡಿಯೂ ಅಭಿವೃದ್ಧಿಗೊಳ್ಳಲಿದೆ.

ಶಾಸಕದ್ವಯರ ಪ್ರಯತ್ನ ಅಗತ್ಯ
ಪುಣcಪ್ಪಾಡಿ ಗ್ರಾಮವು ಸುಳ್ಯ ವಿಧಾನಸಭಾ ಕ್ಷೇತ್ರವಾದರೂ ಪುತ್ತೂರು ತಾಲೂಕಿನಲ್ಲಿದೆ. ಓಲೆಮುಂಡೋವು ಗ್ರಾಮವು ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟಿದೆ. ಹೀಗಾಗಿ ಸುಳ್ಯ, ಪುತ್ತೂರು ಶಾಸಕರಿಬ್ಬರೂ ಅನಾದಾರ ತೋರ್ಪಡಿಸದೇ ಸೇತುವೆ ನಿರ್ಮಿಸಲು ಪಯತ್ನಿಸುವುದು ಅಗತ್ಯವಾಗಿದೆ.

ಹೋರಾಟ ಅಗತ್ಯ
ನಮ್ಮೂರಿನ ಬೇಡಿಕೆಯನ್ನು ಮನಗಂಡು ಜನಪ್ರತಿನಿಧಿಗಳು ಸೇತುವೆ ನಿರ್ಮಿಸುವಲ್ಲಿ ಮುತುವರ್ಜಿ ವಹಿಸಬೇಕು. ಸಂಬಂಧಪಟ್ಟವರು ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ.ಬೇಡಿಕೆಯನ್ನು ಈಡೇರಿಸಲು ಜನಪ್ರತಿನಿಧಿಗಳು ಹೆಚ್ಚಿನ ಆದ್ಯತೆ ನೀಡಬೇಕು.
– ಸುರೇಶ್‌ ರೈ ಸೂಡಿಮುಳ್ಳು

ಭರವಸೆ ಇದೆ
ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಬಹುದಿನಗಳ ನಮ್ಮ ಕನಸು ನನಸಾದಲ್ಲಿ ಗ್ರಾಮ ಅಭಿವೃದ್ಧಿ ಹೊಂದಲಿದೆ. ಈ ಬಾರಿ ಸೇತುವೆಯ ಕನಸು ಈಡೇರುವ ಭರವಸೆ ಇದೆ.
– ಗಿರಿಶಂಕರ್‌ ಸುಲಾಯ, ಸವಣೂರು ಗ್ರಾ.ಪಂ. ಸದಸ್ಯರು

— ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.