ಬಿಎಸ್ಸೆನ್ನೆಲ್‌ ಜಾಗ ಹರಾಜಿಗೆ ಆಕ್ಷೇಪ ಹಿನ್ನೆಲೆ: ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಎಸಿಯಿಂದ ನೋಟಿಸ್‌

Team Udayavani, Jan 18, 2023, 6:30 AM IST

ಬಿಎಸ್ಸೆನ್ನೆಲ್‌ ಜಾಗ ಹರಾಜಿಗೆ ಆಕ್ಷೇಪ ಹಿನ್ನೆಲೆ: ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕದ್ರಿ ಪಾರ್ಕ್‌ ಸಮೀಪದಲ್ಲಿರುವ ಭಾರತ ಸಂಚಾರ ನಿಗಮದ ಎರಡು ಎಕರೆ ಜಮೀನು (ಬಿಎಸ್ಸೆನ್ನೆಲ್‌) ಮಾರಾಟ ಮಾಡುವ ಕ್ರಮವನ್ನು ಆಕ್ಷೇಪಿಸಿ ಸಾಮಾಜಿಕ ಹೋರಾಟಗಾರರು ಸಲ್ಲಿಸಿರುವ ಮನವಿಗೆ ಸಂಬಂಧಿಸಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಮಂಗಳೂರು ಸಹಾಯಕ ಆಯುಕ್ತ(ಎಸಿ)ರಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಕ್ರಮ ಕೈಗೊಂಡಿರುವ ಎಸಿ ಅವರು ಬಿಎಸ್ಸೆನ್ನೆಲ್‌ಗೆ ನೋಟಿಸ್‌ ನೀಡಿದ್ದಾರೆ.

ಕದ್ರಿ ಪಾರ್ಕ್‌ ಎದುರುಗಡೆಯ 2 ಎಕರೆ ಸ್ಥಳವನ್ನು ಕನ್ನಡಿಗರಿಗೆ ದೂರ ಸಂಪರ್ಕ ಲ್ಯಾಂಡ್‌ ಲೈನ್‌ ನೀಡಲು ದಶಕಗಳ ಹಿಂದೆ ನೀಡಲಾಗಿದ್ದು, ಅದರಲ್ಲಿ 50 ಸೆಂಟ್ಸ್‌ ಜಾಗದಲ್ಲಿ ಟೆಲಿಫೋನ್‌ ಎಕ್ಸ್‌ಚೇಂಜ್‌ ಕಟ್ಟಡ ನಿರ್ಮಾಣ ವಾಗಿದ್ದು, ಉಳಿದ ಜಾಗ ಖಾಲಿಯಾಗಿದೆ. ಇದೀಗ ಬಿಎಸ್ಸೆನ್ನೆಲ್‌ ಆ ಜಾಗವನ್ನು ಮಾರಾಟಕ್ಕೆ ಮುಂದಾಗಿದೆ. ಕೋಟಿಗಟ್ಟಲೆ ಬೆಲೆಯ ರಾಜ್ಯ ಸರಕಾರದ ಜಮೀನನ್ನು ಕನ್ನಡಿಗರಿಗಾಗಿಯೇ ಉಪಯೋಗಿಸಬೇಕು. ಅದನ್ನು ಖಾಸಗಿಯಾಗಿ ಮಾರಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಹೋರಾಟಗಾರರು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ್ದರು. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌., ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡು ನಿಗಮಕ್ಕೆ ಮಂಜೂರು ಮಾಡಲಾದ ಎಲ್ಲ ದಾಖಲೆಗಳನ್ನು ಕಚೇರಿಗೆ ವರದಿ ಮಾಡುವಂತೆ ಎಸಿಯವರಿಗೆ ತಿಳಿಸಿದ್ದರು.

ಕಟ್ಟಡ ಸಹಿತ 200 ಸೆಂಟ್ಸ್‌ ಜಾಗವನ್ನು ಪಾರ್ಕಿಂಗ್‌ ಸ್ಥಳವಾಗಿ ಉಪಯೋಗಿಸಲು ಮನಪಾಕ್ಕೆ ಒದಗಿಸಬೇಕು. ಇದರಿಂದ ಪಾಲಿಕೆಗೆ ಪಾರ್ಕಿಂಗ್‌ ಶುಲ್ಕ ಸಂಗ್ರಹಿಸಬಹುದಾಗಿದೆ. ಮಾತ್ರವಲ್ಲದೆ 25 ವರ್ಷ ಹಳೆಯ ಕಟ್ಟಡವನ್ನು ನ್ಯಾಯೋಚಿತ ಬೆಲೆಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಒದ ಗಿಸಬೇಕು ಎಂಬುದು ಹೋರಾಟಗಾರರ ಆಗ್ರಹವಾಗಿದೆ.

ಅದು ಸರಕಾರಿ ಜಾಗವಾಗಿದ್ದು, ಅದನ್ನು ಮಾರಾಟ ಅಥವಾ ಹರಾಜು ಹಾಕಲು ಆಗುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಲಾಗಿದೆ.
– ಮದನ್‌ ಮೋಹನ್‌, ಸಹಾಯಕ ಆಯುಕ್ತ, ಮಂಗಳೂರು ಉಪ ವಿಭಾಗ

ಮಂಗಳೂರು ಮಾತ್ರವಲ್ಲದೆ, ವಿವಿಧ ಕಡೆಗಳಲ್ಲೂ ಬಿಎಸ್ಸೆನ್ನೆಲ್‌ನ ಹೆಚ್ಚುವರಿ ಜಾಗದ ಮಾರಾಟ ಪ್ರಕ್ರಿಯೆ ಕೇಂದ್ರ ಸರಕಾರದ ಸಂಬಂಧಪಟ್ಟ ಇಲಾಖೆಯ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ.

– ಜಿ.ಆರ್‌. ರವಿ, ಪ್ರ. ಮಹಾ ಪ್ರಬಂಧಕ

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.