Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ


Team Udayavani, Dec 10, 2023, 12:32 AM IST

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

ಕೈಕಂಬ: ಕುಮಟಾ – ಶಿರಸಿ ಹೆದ್ದಾರಿಯಲ್ಲಿ ಶಿರಸಿಯ ಬಂಡಲ್‌ ಬಳಿ ಡಿ. 8ರ ಬೆಳಗ್ಗೆ ನಡೆದ ಸರಕಾರಿ ಬಸ್‌ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಿನ್ನಿಕಂಬಳದ ಪಿ. ರಾಮಕೃಷ್ಣ ರಾವ್‌, ಪತ್ನಿ ವಿದ್ಯಾಲಕ್ಷ್ಮೀ ರಾವ್‌ ಹಾಗೂ ರಾಮಕೃಷ್ಣ ರಾವ್‌ ಅವರ ತಮ್ಮ ಗಣೇಶ್‌ ರಾವ್‌ ಮತ್ತು ಸರಸ್ವತಿಯವರ ಮಗ ಸುಹಾಸ್‌ ಅವರ ಅಂತ್ಯಕ್ರಿಯೆಯನ್ನು ಶನಿವಾರ ಮೂಡುಪೆರಾರ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.

ಶುಕ್ರವಾರ ರಾತ್ರಿ ಸುರತ್ಕಲ್‌ ಖಾಸಗಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದ ಮೃತ ದೇಹಗಳನ್ನು ಬೆಳಗ್ಗೆ 10ಕ್ಕೆ ಕಿನ್ನಿಕಂಬಳದ ಅವರ ಮನೆಗೆ ತರಲಾಗಿದ್ದು ಅಲ್ಲಿ ವಿಧಿವಿಧಾನವನ್ನು ನೆರವೇರಿಸಲಾಯಿತು.

ಶಾಸಕ ಡಾ| ಭರತ್‌ ಶೆಟ್ಟಿ ವೈ., ಬಿಜೆಪಿಯ ತಿಲಕ್‌ ರಾಜ್‌ ಕೃಷ್ಣಾಪುರ, ರಾಜೇಶ್‌ ಕೊಟ್ಟಾರಿ, ಸಂದೀಪ್‌ ಪಚ್ಚನಾಡಿ, ಸೋಹನ್‌ ಅತಿಕಾರಿ, ಕಾಂಗ್ರೆಸ್‌ ಮುಖಂಡ ಇನಾಯತ್‌ ಆಲಿ, ಆರ್‌.ಕೆ. ಪೃಥ್ವೀರಾಜ್‌, ಸುನಿಲ್‌ ಗಂಜಿಮಠ, ಪೊಂಪೈ ಚರ್ಚ್‌ನ ಧರ್ಮಗುರು ವಂ| ರುಡೋಲ್ಪ್ ರವಿ ಡೇಸಾ ಮುಂತಾದವರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಆ ಬಳಿಕ ಮೃತದೇಹಗಳನ್ನು ಮೂಡುಪೆರಾರ ರುದ್ರಭೂಮಿಗೆ ಕೊಂಡ್ಯುಯಲಾಯಿತು. ಅಲ್ಲಿ ರಾಮಕೃಷ್ಣ ರಾವ್‌, ವಿದ್ಯಾ ಲಕ್ಷ್ಮಿ ರಾವ್‌ ಅವರ ಅಂತ್ಯಕ್ರಿಯೆಯನ್ನು ಒಟ್ಟಿಗೆ ಮಾಡಲಾಯಿತು, ಸುಹಾಸ್‌ ಅವರ ಅಂತ್ಯಕ್ರಿಯೆಯನ್ನು ಇನ್ನೊಂದರಲ್ಲಿ ನಡೆಸಲಾಯಿತು.

ಪಿ.ರಾಮಕೃಷ್ಣ ರಾವ್‌ ಅವರ ತಮ್ಮ ದಿ| ಮೋಹನ್‌ ರಾವ್‌ ಅವರ ಪತ್ನಿ ಪುಷ್ಪಾ ಎಂ.ರಾವ್‌ ಅವರ ಅಂತ್ಯಕ್ರಿಯೆ ರವಿವಾರ ನಡೆಯಲಿದೆ.ಅವರ ಪುತ್ರ ಶನಿವಾರ ರಾತ್ರಿ ಜಪಾನ್‌ನಿಂದ ಬರಲಿದ್ದಾರೆ. ಪುಷ್ಪಾ ಅವರ ಅಂತ್ಯಸಂಸ್ಕಾರವೂ ಮೂಡುಪೆರಾರದ ರುದ್ರಭೂಮಿಯಲ್ಲಿಯೇ ನಡೆಯಲಿದೆ.

ಅರವಿಂದಾಕ್ಷ ಅವರ ಅಂತ್ಯಕ್ರಿಯೆ ಕಾಟಿಪಳ್ಳದ ರುದ್ರಭೂಮಿಯಲ್ಲಿ ನಡೆಯಲಿದೆ.ಅವರ ತಂದೆ ತಾಯಿ ಭಾಸ್ಕರ್‌ ರಾವ್‌ ಮತ್ತು ಲತಾ ಅವರು ಶನಿವಾರ ಸಂಜೆ ವೇಳೆ ಚೆನ್ನೈಯಿಂದ ಬರಲಿದ್ದಾರೆ. ಆ ಬಳಿಕವೇ ಅಂತ್ಯ ಸಂಸ್ಕಾರ ನಡೆಯಲಿದೆ.

ಟಾಪ್ ನ್ಯೂಸ್

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.