
ಹಂಪ್ನಲ್ಲಿ ಬಸ್ ಜಂಪ್: ಪ್ರಯಾಣಿಕನಿಗೆ ಗಂಭೀರ ಗಾಯ
Team Udayavani, Mar 21, 2023, 7:42 AM IST

ಮಂಗಳೂರು: ಹಂಪ್ನಲ್ಲಿ ಬಸ್ ಮೇಲಕ್ಕೆ ಹಾರಿಬಿದ್ದ ಪರಿಣಾಮ ಬಸ್ ಪ್ರಯಾಣಿಕ ಪ್ರದೀಶ್ (50) ಗಂಭೀರವಾಗಿ ಗಾಯಗೊಂಡ ಘಟನೆ ವಾಮಂಜೂರು ಸಮೀಪ ಸಂಭವಿಸಿದೆ.
ಅವರು ಶನಿವಾರ ಬಿ.ಸಿ.ರೋಡ್ ಕಡೆಗೆ ಹೋಗಲು ಮೂಡುಶೆಡ್ಡೆಯಿಂದ ಮಂಗಳೂರು ಕಡೆಗೆ ಹೋಗುವ ಬಸ್ನ ಕೊನೆಯ ಸೀಟಿನಲ್ಲಿ ಕುಳಿತಿದ್ದರು.
ಬಸ್ ಬೆಳಗ್ಗೆ 9.15ಕ್ಕೆ ವಾಮಂಜೂರಿನ ಆರ್ಟಿಒ ಸ್ಟಾಪ್ ಬಳಿ ಬಂದಾಗ ಚಾಲಕ ಹಂಪ್ ಮೇಲೆ ಹಾರಿಸಿಕೊಂಡು ಹೋದ ಪರಿಣಾಮ ಪ್ರದೀಶ್ ಅವರು ಬಸ್ಸಿನೊಳಗೆ ಬಿದ್ದು ಅವರಿಗೆ ಕಬ್ಬಿಣದ ರಾಡ್ ತಾಗಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು