ಹಂಪ್ನಲ್ಲಿ ಬಸ್ ಜಂಪ್: ಪ್ರಯಾಣಿಕನಿಗೆ ಗಂಭೀರ ಗಾಯ
Team Udayavani, Mar 21, 2023, 7:42 AM IST
ಮಂಗಳೂರು: ಹಂಪ್ನಲ್ಲಿ ಬಸ್ ಮೇಲಕ್ಕೆ ಹಾರಿಬಿದ್ದ ಪರಿಣಾಮ ಬಸ್ ಪ್ರಯಾಣಿಕ ಪ್ರದೀಶ್ (50) ಗಂಭೀರವಾಗಿ ಗಾಯಗೊಂಡ ಘಟನೆ ವಾಮಂಜೂರು ಸಮೀಪ ಸಂಭವಿಸಿದೆ.
ಅವರು ಶನಿವಾರ ಬಿ.ಸಿ.ರೋಡ್ ಕಡೆಗೆ ಹೋಗಲು ಮೂಡುಶೆಡ್ಡೆಯಿಂದ ಮಂಗಳೂರು ಕಡೆಗೆ ಹೋಗುವ ಬಸ್ನ ಕೊನೆಯ ಸೀಟಿನಲ್ಲಿ ಕುಳಿತಿದ್ದರು.
ಬಸ್ ಬೆಳಗ್ಗೆ 9.15ಕ್ಕೆ ವಾಮಂಜೂರಿನ ಆರ್ಟಿಒ ಸ್ಟಾಪ್ ಬಳಿ ಬಂದಾಗ ಚಾಲಕ ಹಂಪ್ ಮೇಲೆ ಹಾರಿಸಿಕೊಂಡು ಹೋದ ಪರಿಣಾಮ ಪ್ರದೀಶ್ ಅವರು ಬಸ್ಸಿನೊಳಗೆ ಬಿದ್ದು ಅವರಿಗೆ ಕಬ್ಬಿಣದ ರಾಡ್ ತಾಗಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ