ತಾಂತ್ರಿಕ ವೈಫಲ್ಯ : ರಸ್ತೆ ಬಿಟ್ಟು ಕೆಳಗಿಳಿದ ಬಸ್ಸು
Team Udayavani, Feb 15, 2019, 5:05 AM IST
ಹಳೆಯಂಗಡಿ: ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ಬಸ್ಸೊಂದು ತಾಂತ್ರಿಕ ವೈಫಲ್ಯದಿಂದ ರಸ್ತೆಬಿಟ್ಟು ಗದ್ದೆಗೆ ಇಳಿದ ಘಟನೆ ಪಡುಪಣಂಬೂರು ಬಳಿ ನಡೆದಿದೆ. ಬೆಳಗ್ಗಿನ ಜಾವ ಆಗಿರುವ ಕಾರಣದಿಂದ ಪ್ರಯಾಣಿಕರಲ್ಲಿ ಹೆಚ್ಚಿನವರು ಕರ್ತವ್ಯಕ್ಕೆ ತೆರಳುವ ಮತ್ತು ವಿದ್ಯಾರ್ಥಿಗಳೇ ಆಗಿದ್ದರು. ತಾಂತ್ರಿಕ ವೈಫಲ್ಯಕ್ಕೊಳಗಾದ ಬಸ್ ಡಿವೈಡರ್ ಹಾರಿ ವಿರುದ್ಧ ರಸ್ತೆಯ ಬದಿಯಲ್ಲಿರುವ ಗದ್ದೆಗೆ ಇಳಿದು ನಿಂತಿತು.
ಅದೃಷ್ಟವಶಾತ್ ಬಸ್ಸು ಡಿವೈಡರ್ ಜಂಪ್ ಮಾಡುವ ಸಂದರ್ಭದಲ್ಲಿ ಎದರುಗಡೆಯಿಂದ ಯಾವುದೇ ವಾಹನಗಳು ಬರುತ್ತಿರಲಿಲ್ಲ. ಮತ್ತು ಬಸ್ಸು ಉರುಳದೇ ನೇರವಾಗಿಯೇ ಗದ್ದೆಗೆ ಜಾರಿದ ಕಾರಣ ಹೆಚ್ಚಿನ ಅಪಾಯಗಳು ಉಂಟಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ