ಬಸ್‌ ನಿಲ್ದಾಣಗಳಿಗೆ ಬೇಕು ಕಾಯಿನ್‌ ವಾಟರ್‌ ವ್ಯವಸ್ಥೆ 


Team Udayavani, May 20, 2018, 3:38 PM IST

20-may-16.jpg

ಈಗಾಗಲೇ ಕೆಲವು ಬೃಹತ್‌ ನಗರಗಳ ಬಸ್‌ ನಿಲ್ದಾಣಗಳಲ್ಲಿ ಕಾಯಿನ್‌ ವಾಟರ್‌ ಯಂತ್ರವನ್ನು ಅಳವಡಿಸಲಾಗಿದೆ. ಎಟಿಎಂನಂತಿರುವ ಈ ಯಂತ್ರದೊಳಗೆ ಒಂದು ರೂ. ನಾಣ್ಯವನ್ನು ಹಾಕಿ ಒಂದು ಲೋಟ ನೀರು ಪಡೆಯುವಂತ ವ್ಯವಸ್ಥೆ ಇದು. ಬಹುಶಃ ಬಸ್‌ ನಿಲ್ದಾಣಗಳಲ್ಲಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಇರಿಸಲಾಗಿದೆ. ಆದರೆ ಅದರ ಪರಿಶುದ್ಧತೆಯ ಬಗ್ಗೆ ಗೊತ್ತಿಲ್ಲ. ಆದರೆ ಕಾಯಿನ್‌ ವಾಟರ್‌ ಮೆಶಿನ್‌ ಬೃಹತ್‌ ಯಂತ್ರವಾಗಿರುವುದರಿಂದ ವಿವಿಧ ಘಟಕಗಳಲ್ಲಿ ನೀರು ಶುದ್ಧೀಕರಣಗೊಂಡೇ ಕುಡಿಯುವ ನೀರಾಗಿ ಪರಿವರ್ತಿತಗೊಳ್ಳುತ್ತದೆ. ಇದರಿಂದಾಗಿ ಇದರ ಪರಿಶುದ್ಧತೆಯ ಬಗ್ಗೆ ಯಾವುದೇ ಸಂದೇಹ ಪಡುವ ಅವಶ್ಯಕತೆಯೂ ಬರುವುದಿಲ್ಲ.

ಇತರ ನಗರಗಳಂತೆ ಮಂಗಳೂರಿನ ಕೆಎಸ್‌ಆರ್‌ ಟಿರ್ಟಿಸಿ ಬಸ್‌ ನಿಲ್ದಾಣದಲ್ಲಿಯೂ ಕಾಯಿನ್‌ ವಾಟರ್‌ ಯಂತ್ರ ಅಳವಡಿಸುವ ಸಂಬಂಧ ಈ ಹಿಂದೆ ಒಮ್ಮೆ ಚಿಂತನೆ ನಡೆದಿತ್ತಾದರೂ, ಬಳಿಕ ಅದು ಕಾರ್ಯರೂಪಕ್ಕೆ ಬಂದಿಲ್ಲ. ಮಂಗಳೂರಿನ ಬಸ್‌ ನಿಲ್ದಾಣದಲ್ಲಿ ಇದನ್ನು ಅಳವಡಿಸಿದರೆ ಪ್ರಯಾಣಿಕರ ದೃಷ್ಟಿಯಿಂದ ಹೆಚ್ಚು ಉಪಯುಕ್ತವಾಗಬಹುದು. ಕೆಲವು ಬಸ್‌ ನಿಲ್ದಾಣಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದಿದ್ದರೆ, ಅಥವಾ ಇದ್ದರೂ ಅದರಲ್ಲಿ ನೀರಿಲ್ಲದಿದ್ದರೆ ಅಂಗಡಿಗಳಿಂದ ನೀರು ಕೊಳ್ಳಲು ಅನಗತ್ಯ ಖರ್ಚು ಮಾಡುವುದನ್ನೂ ಇದರಿಂದ ತಪ್ಪಿಸಬಹುದು. ಒಂದು ಲೋಟ ನೀರಿಗಾಗಿ ಹತ್ತಾರು ರೂಪಾಯಿ ವ್ಯಯಿಸುವುದು ತಪ್ಪುತ್ತದೆ.

 ಧನ್ಯಾ ಬಾಳೆಕಜೆ 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.