ಸಿಎಎ ಪ್ರತಿಭಟಿಸಿ ಮಹಾ ಮಾನವ ಸರಪಳಿ


Team Udayavani, Jan 27, 2020, 5:56 AM IST

26KSDM1

ಕಾಸರಗೋಡು: ಕೇಂದ್ರ ಸರಕಾರದ ಪೌರತ್ವ ಮಸೂದೆ ತಿದ್ದುಪಡಿ ಪ್ರತಿಭಟಿಸಿ ಕೇರಳ ರಾಜ್ಯಾದ್ಯಂತ ಎಡರಂಗದ ವತಿಯಿಂದ ರವಿವಾರ ಸಂಜೆ ಮಾನವ ಮಹಾ ಸರಪಳಿ ನಡೆಯಿತು. ಮಹಿಳೆಯರ ಸಹಿತ ಲಕ್ಷಾಂತರ ಮಂದಿ ಭಾಗವಹಿಸಿದರು.

ಕಾಸರಗೋಡು ಜಲ್ಲಾ ಮಟ್ಟದಲ್ಲಿ ಹೊಸ ಬಸ್‌ ನಿಲ್ದಾಣ ಪರಿಸರದಿಂದ ಆರಂಭಿಸಿದ ಮಾನವ ಮಹಾ ಸರಪಳಿ ಚಂದ್ರಗಿರಿ ದಾರಿಯಾಗಿ ಕಾಲಿಕ್ಕಡವ್‌ವರೆಗಿನ 45 ಕಿ.ಮೀ. ದೂರ ರಚಿಸಲಾಯಿತು. ಕಾರ್ಯಕರ್ತರು ಮೊದಲೇ ನಿರ್ಧರಿಸಿದ ಸ್ಥಳಗಳಲ್ಲಿ ಮಾನವ ಮಹಾ ಸರಪಳಿಗೆ ಕೈಜೋಡಿಸಿದರು. ಸಿಎಎ ವಿರುದ್ಧ ಪ್ರತಿಜ್ಞೆ ಸ್ವೀಕರಿಸಲಾಯಿತು. ಪ್ರಮುಖ ಕೇಂದ್ರಗಳಲ್ಲಿ ಸಾರ್ವಜನಿಕ ಸಭೆಗಳೂ ಜರಗಿದವು.

ಕಾಸರಗೋಡಿನಲ್ಲಿ ಕಂದಾಯ ಸಚಿವ ಇ. ಚಂದ್ರಶೇಖರನ್‌, ಸಿ.ಪಿ.ಎಂ. ಕೇಂದ್ರ ಸಮಿತಿ ಸದಸ್ಯ ಎಂ.ವಿ. ಗೋವಿಂದನ್‌, ಮಾನವ ಮಹಾ ಸರಪಳಿ ಸಂಚಾಲಕ ಕೆ.ಪಿ.ಸತೀಶ್ಚಂದ್ರನ್‌, ಎಡರಂಗ ನೇತಾರರಾದ ಟಿ.ಕೃಷ್ಣನ್‌, ಅಸೀಸ್‌ ಕಡಪ್ಪುರ, ಅಹಮ್ಮದಲಿ ಕುಂಬಳೆ, ಕೆ.ಎ.ಮುಹಮ್ಮದ್‌ ಹನೀಫ್‌, ರತೀಶ್‌ ಪುದಿಯಪುರಂ, ಪಿ.ಪಿ.ರಾಜು, ಸಿ.ಎಚ್‌.ಕುಂಞಂಬು, ಮಾಜಿ ಸಂಸದ ಪಿ.ಕರುಣಾಕರನ್‌, ಟಿ.ಕೆ.ರವಿ, ಕೆ.ವಿ.ದಾಮೋದರನ್‌, ಕೊಟ್ಟರ ವಾಸುದೇವನ್‌, ವಿ.ಕೆ.ರಾಜನ್‌ ಇದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.